ಗೌರಿ ಹುಣ್ಣಿಮೆ ದಿನ ಚಂದ್ರ ಗ್ರಹಣ!ಹುಣ್ಣಿಮೆ ಪೂಜೆ ಯಾವಾಗ ಮಾಡಬೇಕು? ಗರ್ಭಿಣಿ ಸ್ತ್ರೀಯರು ಪಾಲಿಸಬೇಕಾದ ನಿಯಮಗಳು..

ಈ ಕಾರ್ತಿಕ ಪೂರ್ಣಿಮೆಯ ದಿನ ಚಂದ್ರಗ್ರಹಣ ಬಂದಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರ ಆಗುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಹುಣ್ಣಿಮೆ ದಿನದಂದು ಚಂದ್ರಗ್ರಹಣದಿಂದಾಗಿ ಅದರ ಪ್ರಾಮುಖ್ಯತೆ ಹೆಚ್ಚು ಆಗಿರುತ್ತದೆ.ಹುಣ್ಣಿಮೆಯಲ್ಲಿ ಪ್ರಧಾನ ದೇವತೆ ಎಂದರೆ ಮಹಾಲಕ್ಷ್ಮಿ.ಹಾಗಾಗಿ ವಿಷ್ಣು ಮಹಾಲಕ್ಷ್ಮಿ ಶಿವನ ಪೂಜೆಯನ್ನು ಹೆಚ್ಚಾಗಿ ಮಾಡಬೇಕು. ಈ ಬಾರಿ ಬಂದಿರುವ ಚಂದ್ರಗ್ರಹಣ ವೃಷಭ ರಾಶಿ ಕೃತಿಕ ನಕ್ಷತ್ರದಲ್ಲಿ. ಹಾಗಾಗಿ ಕಳಶವನ್ನು ಇಟ್ಟು ಪೂಜೆಯನ್ನು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅದರಲ್ಲೂ ಈ ಬಾರಿ ಬಂದಿರುವುದು ಗೌರಿಹುಣ್ಣಿಮೆ. ಒಂದು ಗೌರಿ ಹುಣ್ಣಿಮೆ ಮತ್ತು ಚಂದ್ರ ಗ್ರಹಣ ಇರುವುದರಿಂದ ಕಾರ್ತಿಕ ಮಾಸ ಪೌರ್ಣಮೀ ದಿವಸ ಬೆಳಗ್ಗೆ ಎದ್ದು ಮನೆಯನ್ನು ಸ್ವಚ್ಛಗೊಳಿಸಿ ಮುಖ್ಯದ್ವಾರವನ್ನು ಹೊಸ್ತಿಲನ್ನು ಸ್ವಚ್ಛಗೊಳಿಸಿ. ನಂತರ ಹೊಸ್ತಿಲ ಮೇಲೆ ಸ್ವಸ್ತಿಕ್ ಚಿತ್ರವನ್ನು ಹಾಕಬೇಕು.ಇನ್ನು ಎರಡು ತುಪ್ಪದ ದೀಪವನ್ನು ಮುಖ್ಯದ್ವಾರದ ಬಳಿ ಹಚ್ಚಬೇಕು.ಜೊತೆಗೆ ತುಳಸಿ ಗಿಡದ ಹತ್ತಿರ ಎರಡು ತುಪ್ಪದ ದೀಪವನ್ನು ಹಚ್ಚಬೇಕು. ಈ ರೀತಿ ದೀಪವನ್ನು ಹಚ್ಚಿ ಪೂಜೆ ಮಾಡುವುದರಿಂದ ಲಕ್ಷ್ಮಿ ಅನುಗ್ರಹ ಹೆಚ್ಚಾಗಿರುತ್ತದೆ.ನಿಮ್ಮ ಯಾವುದೇ ಕುಟುಂಬದ ಸಮಸ್ಯೆ ಇದ್ದರು ಕೂಡ ಅದು ಬೇಗನೆ ಈಡೇರುತ್ತದೆ.

ಇನ್ನು ಕಾರ್ತಿಕಮಾಸದಲ್ಲಿ ದೇವಸ್ಥಾನಗಳಿಗೆ ದೀಪವನ್ನು ದಾನ ಮಾಡುವುದು ತುಂಬಾ ಒಳ್ಳೆಯದು.ಇನ್ನು ತೀರ್ಥಕ್ಷೇತ್ರಕ್ಕೆ ಹೋಗಿ ಹರಿಯುವ ನೀರಿನಲ್ಲಿ ದೀಪವನ್ನು ಹಚ್ಚಿ ದೀಪವನ್ನು ನೀರಿನಲ್ಲಿ ಬಿಟ್ಟರೆ ತುಂಬಾ ಒಳ್ಳೆಯದು. ಚಂದ್ರ ಗ್ರಹಣ ಇರುವುದರಿಂದ ನಿಮ್ಮ ಜಾತಕದಲ್ಲಿ ಚಂದ್ರನ ಸ್ಥಿತಿಕುಲ ಚೆನ್ನಾಗಿ ಇದ್ದಾರೆ ಬಿಳಿ ವಸ್ತುಗಳು ಅಂದರೆ ಅಕ್ಕಿ, ಮೊಸರು, ಹಾಲು ತೆಗೆದುಕೊಂಡು ಶಿವನ ದೇವಸ್ಥಾನಕ್ಕೆ ಕೊಡುವುದರಿಂದ ನಿಮ್ಮ ಸಂಕಲ್ಪವು ಕೂಡ ಈಡೇರುತ್ತದೆ.

ಇನ್ನು ಕಾರ್ತಿಕ ಹುಣ್ಣಿಮೆ ದಿನ ತುಳಸಿ ಕಟ್ಟೆ ಹತ್ತಿರ ಎರಡು ತುಪ್ಪದ ದೀಪವನ್ನು ಹಚ್ಚುವುದನ್ನು ಮರೆಯಬಾರದು. ಈ ರೀತಿ ದೀಪ ಹಚ್ಚುವುದರಿಂದ ನಿಮ್ಮ ಮನೆಯ ಮೇಲೆ ಯಾವುದೇ ರೀತಿಯ ಕೆಟ್ಟ ದೃಷ್ಟಿಗಳು ಬೀಳುವುದಿಲ್ಲ. ನೀವು ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತೀರಿ.ಅಷ್ಟೇ ಅಲ್ಲದೇ ಎಲ್ಲಾ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತದೆ. ವಿಷ್ಣು ಮತ್ತು ಲಕ್ಷ್ಮೀ ಪೂಜೆ ಮಾಡುವುದರಿಂದ ನಿಮ್ಮ ಹಣಕಾಸಿನ ತೊಂದರೆಗಳು ನಿವಾರಣೆಯಾಗುತ್ತದೆ. ಈ ಸಮಯದಲ್ಲಿ ವಿಷ್ಣುಪುರಾಣ ಮತ್ತು ಕನಕದಾಸರ ಸ್ತೋತ್ರ, ಲಲಿತಾ ಸಹಸ್ರನಾಮ ಹೇಳುವುದು ಕೂಡ ತುಂಬಾ ಒಳ್ಳೆಯದು.ಇನ್ನು ಚಂದ್ರ ಗ್ರಹಣ ಇರುವುದರಿಂದ ಗರ್ಭಿಣಿಯರು ಮತ್ತು ಮಕ್ಕಳು ಯಾವುದೇ ಕಾರಣಕ್ಕೂ ಹೊರಗಡೆ ಹೋಗಬೇಡಿ. ಆದಷ್ಟು ಜಾಗ್ರತೆಯಿಂದ ಇರುವುದು ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment