ಶನಿ ಅಮಾವಾಸ್ಯೆ ಜೊತೆಗೆ ಸೂರ್ಯಗ್ರಹಣ ಇರುವುದರಿಂದ ಪಾಲಿಸಬೇಕಾದ ನಿಯಮಗಳೇನು?

0 44

ಡಿಸೆಂಬರ್ 4 ನೇ ತಾರೀಕು ಶನಿ ಅಮಾವಾಸ್ಯೆ ಪ್ರಾರಂಭ ಆಗುತ್ತದೆ.ಈ ಸಮಯದಲ್ಲಿ ಸೂರ್ಯಗ್ರಹಣ ಸಂಯೋಗವಾಗುತ್ತದೆ. ಯಾವಾಗಲೂ ಸೂರ್ಯಗ್ರಹಣ ಅಮಾವಾಸ್ಯೆ ದಿನದಂದು ಸಂಭವಿಸುತ್ತದೆ. ಅದರಲ್ಲೂ ಮುಖ್ಯವಾಗಿ ಸೋಮವಾರ ಮಂಗಳವಾರ ಶನಿವಾರ ಅಮಾವಾಸ್ಯೆ ಬಂದರೆ ಅಮಾವಾಸ್ಯೆಗೆ ಪ್ರಾಮುಖ್ಯತೆ ಹೆಚ್ಚಾಗುತ್ತದೆ.ಹಾಗಾಗಿ ಈ ಬಾರಿ ಬಂದಿರುವ ಸೂರ್ಯಗ್ರಹಣ ಕೂಡ ತುಂಬಾನೇ ವಿಶೇಷವಾದದ್ದು.ಈ ಸೂರ್ಯ ಗ್ರಹಣವು ಭಾರತದಲ್ಲಿ ಘೋಚಾರ ಆಗುವುದಿಲ್ಲ.ಅಂದರೆ ಸೂತಕ ಮಾನ್ಯ ಇರುವುದಿಲ್ಲ.ಅದರೆ ಪರೋಕ್ಷವಾಗಿ ರಾಶಿಗಳ ಮೇಲೆ ಪ್ರಭಾವ ಬೀರುವುದರಿಂದ ಕೆಲವೊಂದು ಪದ್ಧತಿಗಳನ್ನು ಶನಿ ಅಮಾವಾಸ್ಯೆ ದಿನ ಸೂರ್ಯಗ್ರಹಣದಂದು ಅನುಕರಣೆ ಮಾಡಬೇಕಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಗ್ರಹಣ ಸಮಯ ಬೆಳಗ್ಗೆ 10:59 ನಿಮಿಷಕ್ಕೆ ಪ್ರಾರಂಭವಾಗಿ 3:07 ನಿಮಿಷಕ್ಕೆ ಮುಕ್ತಾಯ ಆಗುತ್ತದೆ. ಗ್ರಹಣದ ಸಮಯದಲ್ಲಿ ಕೆಲವೊಂದು ನಕಾರಾತ್ಮಕ ಶಕ್ತಿಗಳು ಮೇಲುಗೈ ಸಾಧಿಸುತ್ತವೆ.ಹಾಗಾಗಿ ಈ ಸಮಯದಲ್ಲಿ ಹೊರಗಡೆ ಓಡಾಡುವುದನ್ನು ತಪ್ಪಿಸಬೇಕು.ನಿಮಗೆ ಅವಶ್ಯಕತೆ ಇದೆ ಎನ್ನುವಾಗ ಮಾತ್ರ ಹೊರಗೆ ಹೋಗಬೇಕು.ಗ್ರಹಣ ಸಮಯದಲ್ಲಿ ಕೆಲವೊಂದು ವಸ್ತುಗಳನ್ನು ಖರೀದಿ ಮಾಡಬಾರದು.ಸಾಸಿವೆ, ಸಾಸಿವೆ ಎಣ್ಣೆ, ಉದ್ದಿನ ಬೆಳೆ, ಕಪ್ಪು ಬಟ್ಟೆ ಮತ್ತು ಕಬ್ಬಿಣದ ಅಂಶಗಳನ್ನು ತೆಗೆದುಕೊಂಡು ಬರಬಾರದು.ಈ ರೀತಿ ವಸ್ತುಗಳನ್ನು ಖರೀದಿ ಮಾಡಿದಾಗ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.

ಇನ್ನು ಗರ್ಭಿಣಿ ಮಹಿಳೆಯರು ಯಾವುದೇ ಗ್ರಹಣ ಬಂದರೂ ಸಹ ತುಂಬಾನೇ ಎಚ್ಚರಿಕೆಯಿಂದ ಇರಬೇಕು. ಇನ್ನು ಈ ಸಮಯದಲ್ಲಿ ಹಾಲು ಮತ್ತು ಹಣ್ಣು ಸೇವನೆ ಮಾಡಬೇಕು. ಇದರ ಮೇಲೆ ಗರಿಕೆ ಇಟ್ಟರೆ ತುಂಬಾ ಒಳ್ಳೆಯದು.ಯಾವುದೇ ಸಮಯದಲ್ಲಿ ಬೇರೆಯವರಿಗೆ ತೊಂದರೆ ಅನ್ನು ಕೊಡಬಾರದು.ಈ ಗ್ರಹಣ ಸಮಯದಲ್ಲಿ ನಿಮ್ಮ ಕೈಯಲ್ಲಿ ಆದಷ್ಟು ಬಡವರಿಗೆ ದಾನವನ್ನು ಮಾಡಿದರೆ ಶನಿ ದೋಷ ನಿವಾರಣೆ ಆಗುತ್ತದೆ.ಗ್ರಹಣದ ಸಮಯದಲ್ಲಿ ಆದಷ್ಟು ಧ್ಯಾನ ಮಾಡಬೇಕು ಮತ್ತು ಶಾಂತವಾಗಿ ಇರಬೇಕು.ಗ್ರಹಣದ ಸಮಯದಲ್ಲಿ ಕೂದಲನ್ನು ಕಟ್ ಮಾಡುವುದು ಅಥವಾ ಶೇವ್ ಮಾಡುವುದಾಗಲಿ ಮಾಡಬಾರದು.ಮಾಡಿದ ಆಹಾರದ ಮೇಲೆ ಗರಿಕೆ ಅಥವಾ ತುಳಸಿ ಎಲೆ ಹಾಕಿದರೆ ಒಳ್ಳೆಯದು.ಶನಿವಾರ ಆಗಿರುವುದರಿಂದ ಹನುಮಾನ್ ಚಾಲೀಸಾ ಓದಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.