ಪ್ರತಿದಿನ ಮೋಸರಿನಿಂದ ಹೀಗೆ ಮಾಡುತ್ತಿದ್ದಾರೆ ಅದೃಷ್ಟ ಲಕ್ಷ್ಮಿ ಯಾವಾಗಲು ನಿಮ್ಮ ಕುಟುಂಬ ಸದ್ಯಸರ ಜೊತೆಯಲ್ಲೆ ಇರುತ್ತಾರೆ..

ಆರ್ಥಿಕ ಸಮಸ್ಸೆ ಸಾಲದ ಸಮಸ್ಸೆ, ಅನಾರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಸೆಗಳು ವಿಪರೀತವಾಗಿ ಕಾಡುತ್ತಿದ್ದಾರೆ ಇದಕ್ಕೆ ಕಾರಣ ಲಕ್ಷ್ಮಿ ದೇವಿ ನಿಮ್ಮ ಮನೆಯಲ್ಲಿ ಸ್ಥಿರ ನಿವಾಸ ಆಗಿಲ್ಲ ಎಂದು ಅರ್ಥ.ಲಕ್ಷ್ಮೀ ದೇವಿ ಸ್ಥಿರ ನಿವಾಸ ಆಗುವುದಕ್ಕೆ ಲಕ್ಷ್ಮಿ ದೇವಿಗೆ ಪ್ರಿಯವಾದ ವಸ್ತುಗಳನ್ನು ಪ್ರತಿನಿತ್ಯ ಬಳಸಬೇಕಾಗುತ್ತದೆ.ಈ ಹಾಲು ಮತ್ತು ಮೋಸರಿನಲ್ಲಿ ಲಕ್ಷ್ಮಿ ದೇವಿ ವಿಪರೀತವಾಗಿ ಸ್ಥಿರ ನಿವಾಸ ಆಗಿರುತ್ತಾಳೆ.ಹಾಲು ಮೊಸರನ್ನ ಪ್ರತಿನಿತ್ಯವು ಪ್ರತಿಯೊಬ್ಬರೂ ಬಳಸುತ್ತಾರೆ.ಆಹಾರದಲ್ಲಿ ಮೊಸರನ್ನು ಕಡಿಮೆ ಮಾಡಿದರು ಸಹ ಲಕ್ಷ್ಮಿ ದೇವಿ ಅನುಗ್ರಹ ಕಡಿಮೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಾಲದ ಸಮಸ್ಸೆ ಹೆಚ್ಚಾಗುತ್ತಿದೆ ಎಂದರೆ ಮೊಸರನ್ನು ಹೊರಗಡೆ ಶಾಪ್ ಇಂದ ತೆಗೆದುಕೊಂಡು ಬಂದು ಬಳಸುತ್ತಿದ್ದೇವೆ ಎಂದು ಅರ್ಥ.ಹಾಗಾಗಿ ಮನೆಯಲ್ಲಿ ಹಾಲನ್ನು ಕಾಯಿಸಿ ಕೆನೆಯನ್ನು ತೆಗೆದು ಅದನ್ನು ಹೆಂಪ್ಪು ಹಾಕಿ ಹಾಲನ್ನು ಮೊಸರನ್ನು ಮಾಡಿದರೆ ಲಕ್ಷ್ಮಿ ದೇವಿ ಮನೆಯಲ್ಲಿ ನೆಲೆಸುತ್ತಾಳೆ.ಈ ರೀತಿ ಮಾಡಿದರೆ ಸಾಲದ ಸಮಸ್ಸೆ ಕಡಿಮೆ ಆಗುತ್ತದೆ.

ಇನ್ನು ಹಣವನ್ನು ಉಳಿತಾಯ ಮಾಡುವುದಕ್ಕೆ ಹಾಲನ್ನು ಕಾಯಿಸಿದ ನಂತರ ಕೆನೆಯನ್ನು ತೆಗೆದು ಶೇಖರಣೆ ಮಾಡಬೇಕು.ನಂತರ ಬೆಣ್ಣೆ ಮಾಡಿ ತುಪ್ಪ ಮಾಡುವುದನ್ನು ಸೇವಿಂಗ್ ಎಂದು ಹೇಳುತ್ತಾರೆ.ಈ ರೀತಿ ಮಾಡುವುದರಿಂದ ಮನೆಯಲ್ಲಿ ಸೇವಿಂಗ್ ಎನ್ನುವುದು ಹೆಚ್ಚಾಗುತ್ತದೆ.ಸೇವಿಂಗ್ ಆಗಬೇಕು ಎಂದರೆ ಕೆನೆಯನ್ನು ಕೂಡಿ ಇಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಮತ್ತು ತುಪ್ಪ ಮಾಡುವುದನ್ನು ರೂಡಿ ಮಾಡಿಕೊಳ್ಳಬೇಕು.

ಅರೋಗ್ಯ ವೃದ್ಧಿ ಆಗಬೇಕು ಎಂದರೆ ಪ್ರತಿದಿನ ಮೊಸರು ಅನ್ನ ಮತ್ತು ಮಜ್ಜಿಗೆ ಅನ್ನವನ್ನು ಸೇವನೆ ಮಾಡಬೇಕು.ಆಗ ಅರೋಗ್ಯ ಎನ್ನುವುದು ವಿಪರೀತವಾಗಿ ವೃದ್ಧಿ ಆಗುತ್ತದೆ.ಆದಷ್ಟು ಮನೆಯ ಮಹಿಳೆಯರು ಬೆಳಗ್ಗೆ ಬೇಗಾ ಎದ್ದು ಸ್ನಾನ ಮಾಡಿ ಅಡುಗೆ ಮನೆಗೆ ಪ್ರವೇಶ ಮಾಡಬೇಕು. ಹಾಗೂ ಮನೆಗೆ ಬರುವ ಮುತೈದೆಯರಿಗೆ ಅರಿಶಿಣ ಕುಂಕುಮವನ್ನು ಕೊಟ್ಟು ತಾಂಬೂಲವನ್ನು ಕೊಡಬೇಕು.ಇನ್ನು ಮಹಿಳೆಯರು ಮುಂಜಾನೆ ಬೇಗಾ ಎದ್ದು ಕಸ ಗುಡಿಸಬೇಕು ಮತ್ತು ಸೂರ್ಯಸ್ತ ಆಗುವ ಮುನ್ನ ಕಸ ಗುಡಿಸಿ ದೀಪವನ್ನು ಹಚ್ಚಬೇಕು.ಆದಷ್ಟು ಈ ಎಲ್ಲಾ ನಿಯಮವನ್ನು ಪಾಲಿಸಿದರೆ ಲಕ್ಷ್ಮಿ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment