ಬೆಳೆ ಈ ರೀತಿ ಬೇಯಿಸಿದರೆ ಮಂಡಿ ಸೊಂಟ ಕಿಲುಗಳಲ್ಲಿ ನೋವು ಬರಲ್ಲ ಗ್ಯಾಸ್ ಅಸಿಡಿಟಿ ಆಗಲ್ಲ

ಈ ವಿಧಾನದಲ್ಲಿ ಬೇಳೆಯನ್ನು ಬೇಯಿಸಿದರೆ ಕೈಕಾಲು ನೋವು, ಮಂಡಿ ನೋವು, ಸೊಂಟ ನೋವು, ವಾತ ಕಸ ಸಮಸ್ಸೆ ಬರುವುದಿಲ್ಲ. ಜೊತೆಗೆ ಗ್ಯಾಸ್ ಅಸಿಡಿಟಿ, ಹುಳಿ ತೇಗು ಸಹಿತ ಬರುವುದಿಲ್ಲ.ತೋಗರಿ ಬೇಳೆಯನ್ನು ಬೇಯಿಸುವಾಗ ಈ ರೀತಿ ಬೇಯಿಸಿದರೆ ಈ ಎಲ್ಲಾ ಸಮಸ್ಸೆಗಳು ನಿವಾರಣೆ ಆಗುತ್ತದೆ.ಮೊದಲು ನಿಮಗೆ ಎಷ್ಟು ಬೇಕೋ ಅಷ್ಟು ತೋಗರಿ ಬೇಳೆಯನ್ನು ತೆಗೆದುಕೊಂಡು ಚೆನ್ನಾಗಿ ತೊಳೆದುಕೊಳ್ಳಬೇಕು.ನಂತರ ಅರ್ಧ ಗಂಟೆ ಹಾಗೆ ನೀರಿನಲ್ಲಿ ನೆನಸಿಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅರ್ಧ ಗಂಟೆ ನಂತರ ಬೇಳೆಯನ್ನು ಬೇಯಿಸಬೇಕು.ಒಂದು ಪಾತ್ರೆಗೆ ನೀರು ಹಾಕಿ. ನೀರು ಚೆನ್ನಾಗಿ ಕುದಿಸಿದ ನಂತರ ನೆನಸಿದ ತೋಗರಿ ಬೇಳೆಯನ್ನು ಹಾಕಬೇಕು ಮತ್ತು 1 ಚಮಚ ಎಣ್ಣೆ ಹಾಕಿದರೆ ಬೆಳೆ ಚೆನ್ನಾಗಿ ಬೆಯುತ್ತದೆ.ನಂತರ ಕಾಲು ಚಮಚ ಅರಿಶಿಣವನ್ನು ಹಾಕಬೇಕು.ನಂತರ ಮಿಕ್ಸ್ ಮಾಡಿ. ತೋಗರಿ ಬೇಳೆಯನ್ನು ಕುಕ್ಕರ್ ಮುಚ್ಚುಳ ಹಾಕಿ ಬೇಯಿಸಬಾರದು.ಬೇಳೆ ಬೇಯಿಸುವಾಗ ಬರುವ ನೊರೆಯನ್ನು ತೆಗೆಯಬೇಕು.

ಇದು ದೇಹಕ್ಕೆ ಹಾನಿಯನ್ನು ಉಂಟು ಮಾಡುತ್ತದೆ.ಈ ನೊರೆಯಲ್ಲಿ ನೂರಿಕ್ ಆಸಿಡ್ ಇದೆ.ಇದರಿಂದ ದೇಹದಲ್ಲಿ ನೋವು ಬರುವುದಕ್ಕೆ ಕಾರಣ ಆಗುತ್ತದೆ.ನೊರೆ ತೆಗೆದ ನಂತರ ಕುಕ್ಕರ್ ಲೀಡ್ ಹಾಕಿ ಬೇಳೆ ಅನ್ನು ಚೆನ್ನಾಗಿ ಬೇಯಿಸಬೇಕು.ಬೇಳೆ ಚೆನ್ನಾಗಿ ಬೆಂದರೆ ತಿಳಿ ಸಾರು ಮಾಡುವುದಕ್ಕೆ ಚೆನ್ನಾಗಿ ಆಗುತ್ತದೆ.ಇದರಿಂದ ಗ್ಯಾಸ್ ಅಸಿಡಿಟಿ ಮತ್ತು ನೋವಿನ ಸಮಸ್ಸೆ ಕೂಡ ಬರುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment