ಬಿಟ್ರೋಟ್ ಗೆ ಇದನ್ನು ಸೇರಿಸಿ ಹಚ್ಚಿ ಮುಖ ಡಲ್ ಆದ್ರೂ ಪಳಪಳ ಹೊಳೆಯುತ್ತೆ ಕಳೆ ಬರುತ್ತೆ ಕಪ್ಪು ಕಲೆ ಸೋಂಕು ಮಾಯವಾಗುತ್ತೆ!

0 68

ಬಿಟ್ರೋಟ್ ಅನ್ನು ಬಳಸುವುದರಿಂದ ಯಾವುದೇ ರೀತಿಯ ಸ್ಕಿನ್ ಟೈಪ್ ಆದರೂ ಅವರ ಸ್ಕಿನ್ ಕ್ಲಿಯರ್ ಆಗುತ್ತದೆ.ತುಂಬಾನೇ ಪಳಪಳ ಹೊಳೆಯುತ್ತದೆ.ಬಿಟ್ರೋಟ್ ನಲ್ಲಿ ಇರುವ ವಿಟಮಿನ್ ಸಿ ಅಂಶ ಸ್ಕಿನ್ ಅನ್ನು ಕ್ಲಿಯರ್ ಮಾಡುತ್ತೆ ಯಾವುದೇ ರೀತಿಯ ಸಮಸ್ಸೆ ಇದ್ದರು ಹಾಗೂ ಮುಖದ ಬಣ್ಣವನ್ನು ಬದಲಾಯಿಸುವ ಗುಣ ಇದರಲ್ಲಿ ಇದೆ.ಬಿಟ್ರೋಟ್ ಸ್ಕಿನ್ ನಲ್ಲಿ ಇರುವ ಪಿಗ್ಮಿಟೇಷನ್ ಅನ್ನು ಕಡಿಮೆ ಮಾಡುತ್ತದೆ.ಯಾವುದೇ ರೀತಿಯ ಕಪ್ಪು ಕಲೆಗಳು ಇದ್ದರು ಕೂಡ ಕಡಿಮೆ ಆಗುತ್ತದೆ.ಓಪನ್ ಪೋರ್ಸ್ ಸಮಸ್ಸೆ ಇದ್ದರು ಕಡಿಮೆ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು ಫ್ರೆಶ್ ಆಗಿರುವ ಬಿಟ್ರೋಟ್ ತೆಗೆದುಕೊಂಡು ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು ಮತ್ತು ಸಿಪ್ಪೆಯನ್ನು ತೆಗೆದುಕೊಳ್ಳಬೇಕು.ನಂತರ ರೌಂಡ್ ಆಗಿ ಕಟ್ ಮಾಡಿಕೊಳ್ಳಬೇಕು.ನಂತರ ಒಂದು ಪೀಸ್ ಬಿಟ್ರೋಟ್ ತೆಗೆದುಕೊಂಡು ಅದಕ್ಕೆ ಅರಿಶಿಣ ಹಾಕಿಕೊಂಡು ಮುಖಕ್ಕೆ ಮಸಾಜ್ ಮಾಡಿಕೊಳ್ಳಬೇಕು.ಅವಾಗ ಮುಖದಲ್ಲಿ ಇರುವ ಕಲೆಗಳು ಮಾಯ ಆಗುತ್ತದೆ.ಇನ್ನು ಬಿಟ್ರೋಟ್ ಮೇಲೆ ಜೇನುತುಪ್ಪ ಮಿಕ್ಸ್ ಮಾಡಿ ಮುಖಕ್ಕೆ ಮಸಾಜ್ ಮಾಡುವುದರಿಂದ ಹಲವಾರು ಪ್ರಯೋಜನ ಇದೆ.ಇದು ಮುಖದಲ್ಲಿ ಇರುವ ಕಲೆಗಳನ್ನು ಹೋಗಲಾಡಿಸಲು ಇದು ಸಹಾಯ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ನಾರ್ಮಲ್ ಸ್ಕಿನ್ ಮತ್ತು ಆಯಿಲ್ ಸ್ಕಿನ್ ಇರುವವರು ಮತ್ತು ಕೆಲವರಿಗೆ ನೆರಿಗೆಗಳು ಮೂಡುತ್ತಿರುತ್ತದೆ. ಇಂತವರು ಬಿಟ್ರೋಟ್ ಮೇಲೆ ಮುಲ್ತಾನ್ ಮಟ್ಟಿಯನ್ನು ಹಚ್ಚಿ ಮುಖಕ್ಕೆ ಮಸಾಜ್ ಮಾಡಿಕೊಳ್ಳಬೇಕು.ಇದರಿಂದ ಮುಖದಲ್ಲಿ ಆಗಿರುವ ಟ್ಯಾನ್ ಕೂಡ ಹೋಗುತ್ತದೆ.ಇನ್ನು ಇದರ ಜೊತೆ ಅಕ್ಕಿ ಹಿಟ್ಟು ಕಡಲೆ ಹಿಟ್ಟನ್ನು ಕೂಡ ಬಳಸಬಹುದು.ಇನ್ನು ಹಸಿ ಹಾಲಿನೊಂದಿಗೆ ಬಿಟ್ರೋಟ್ ಮಿಕ್ಸ್ ಮಾಡಿ ಮುಖವನ್ನು ಮಸಾಜ್ ಮಾಡುವುದರಿಂದ ಮುಖ ಡಲ್ ಆಗಿ ಕಾಣಿಸುತ್ತದೆ.ಇದನ್ನು ಎಲ್ಲಾ ರೀತಿಯ ಸ್ಕಿನ್ ಟೈಪ್ ಅವರು ಬಳಸಬಹುದು.

Leave A Reply

Your email address will not be published.