ಚಹಾ ಹೀಗೆ ಕುಡಿದರೆ ಯಾವ ರೋಗವೂ ನಿಮ್ಮ ಹತ್ತಿರವು ಬರಲ್ಲ!

0 62

ಬೆಳಗ್ಗೆ ಎದ್ದ ಕೂಡಲೇ ಒಂದು ಕಪ್ ಚಹಾ ಕುಡಿಯುವುದು ಪ್ರತಿಯೊಬ್ಬರಿಗೂ ರೂಡಿ ಇದೆ. ಆದರೆ ಸೇವಿಸುವ ಚಹಾದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು.ಚಹಾಕ್ಕೆ ಏಲಕ್ಕಿಯನ್ನು ಸೇರಿಸಿ ಕುಡಿಯುವುದು.ಇದರಿಂದ ಆರೋಗ್ಯಕ್ಕೆ ಬಹಳ ಉತ್ತಮ ಲಾಭಗಳು ಇವೇ.ಏಲಕ್ಕಿ ಬೆರೆಸಿ ಸೇವಿಸಿದ ಚಹಾದ ಅರೋಗ್ಯ ಲಾಭವೇನು ಹಾಗೂ ಹೇಗೆ ಸೇವಿಸಬೇಕು ಎನ್ನುವುದನ್ನು ತಿಳಿದುಕೊಳ್ಳಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಏಲಕ್ಕಿ ಆರೋಗ್ಯಕ್ಕೆ ಬಹಳ ಒಳ್ಳೆಯದು.ವಿಶೇಷವಾಗಿ ಏಲಕ್ಕಿ ಅಧಿಕ ರಕ್ತದ ಒತ್ತಡವನ್ನು ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರಿಗೆ, ಉಸಿರಾಟದ ತೊಂದರೆ, ಕಬ್ಬಿಣಾಂಶ ಕೊರತೆ, ಅಧಿಕ ಬೊಜ್ಜಿನ ಸಮಸ್ಯೆ, ಆಜೀರ್ಣತೆಗೆ ಬಹಳ ಒಳ್ಳೆಯದು. ಇದರಿಂದ ಹಲವಾರು ರೋಗಗಳಿಗೆ ಪರಿಹಾರ ದೊರೆಯುತ್ತದೆ. ಇಂತಹ ಏಲಕ್ಕಿಯನ್ನು ಚಹಾಕ್ಕೆ ಸೇರಿ ಕುಡಿದರೆ ಜೀರ್ಣ ಶಕ್ತಿಯನ್ನು ಉತ್ತಮಗೋಳಿಸುತ್ತದೆ.

ಆಯುರ್ವೇದದ ಪ್ರಕಾರ ಊಟದ ಬಳಿಕ ಏಲಕ್ಕಿ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ವಿಶೇಷವಾಗಿ ಸಾಂಬಾರು ಪದಾರ್ಥಗಳ ಸೇವನೆಯಿಂದ ಹೊಟ್ಟೆಯಲ್ಲಿ ಆಮ್ಲೀಯತೆ ಎದುರು ಆಗುತ್ತದೆ.ಕೆಲವೊಮ್ಮೆ ಊಟದ ನಂತರ ಹೊಟ್ಟೆಯಲ್ಲಿ ವಾಯು ತುಂಬಿಕೊಳ್ಳುತ್ತದೆ. ಆದ್ದರಿಂದ ಈ ರೀತಿಯ ಸಮಸ್ಯೆ ಎದುರಾದಾಗ ಏಲಕ್ಕಿ ಚಹಾದ ಸೇವನೆ ಮಾಡುವುದು ಉತ್ತಮ.

ಏಲಕ್ಕಿ ಚಹಾ ಹಲ್ಲು ನೋವಿನ ಚಿಕಿತ್ಸೆಯನ್ನು ಒದಗಿಸುತ್ತದೆ. ಏಲಕ್ಕಿಯಲ್ಲಿ ನೈಸರ್ಗಿಕವಾದ ಬ್ಯಾಕ್ಟೀರಿಯಾ ನಿವಾರಕ ಗುಣವಿದೆ ಹಾಗೂ ಈ ಗುಣ ಹಲ್ಲುಗಳ ಸಂಧುಗಳಲ್ಲಿ ಬೆಳೆಯುತ್ತಿರುವ ಬ್ಯಾಕ್ಟೇರಿಯಾಗಳನ್ನು ಕೊಂದು ಸ್ವಚ್ಛತೆಯನ್ನು ಕಾಪಾಡುತ್ತದೆ.ಊಟದ ಬಳಿಕ ಒಂದು ಕಪ್ ಏಲಕ್ಕಿ ಟೀ ಕುಡಿಯುವ ಮೂಲಕ ಉಸಿರಿನ ದುರ್ವಾಸನೆ ಇಲ್ಲವಾಗಿಸಬಹುದು ಹಾಗೂ ಬಾಯಿಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬಹುದು.ಕಟ್ಟಿಕೊಂಡ ಮೂಗನ್ನು ತೆರೆಯುತ್ತದೆ ಹಾಗೂ ಗಂಟಲು ನೋವು ಕೆಮ್ಮು ಕಫ ಕಡಿಮೆಯಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅಷ್ಟೇ ಅಲ್ಲದೆ ಏಲಕ್ಕಿ ಚಹಾವನ್ನು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕುತ್ತದೆ. ದೇಹದಲ್ಲಿ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಹಸಿರು ಏಲಕ್ಕಿ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ಏಲಕ್ಕಿ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡಲು ದಿನಕ್ಕೆ ಒಂದು ಬಾರಿ ಏಲಕ್ಕಿ ಚಹಾ ಸೇವನೆ ಮಾಡುವುದು ಒಳ್ಳೆಯದು. ಇನ್ನು ತುಂಬಾನೇ ತಲೆನೋವಿನ ಸಮಸ್ಯೆ ಬಂದರೆ ತಕ್ಷಣ ಏಲಕ್ಕಿ ಚಹಾ ಸೇವನೆ ಮಾಡಿ. ಅಷ್ಟೇ ಅಲ್ಲದೆ ಏಲಕ್ಕಿ ಚಹಾ ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

Leave A Reply

Your email address will not be published.