ಈ 3 ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕೈಗೆ-ಕಾಲಿಗೆ ಕಟ್ಟಿಕೊಳ್ಳಬಾರದು – ದುರಾದೃಷ್ಟ!

ಈ 3 ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕೈಗೆ, ಕಾಲಿಗೆ ಕಟ್ಟಿಕೊಳ್ಳಬಾರದು. ಈಗಿನ ಕಾಲದಲ್ಲಿ ಯುವಕ ಮತ್ತು ಯುವತಿಯರು ತಮ್ಮ ಕಾಲು ಮತ್ತು ಕೈಗಳಿಗೆ ಕಪ್ಪು ದಾರವನ್ನು ಧರಿಸುತ್ತಾರೆ. ಇನ್ನು ಕೆಲವರು ಕಪ್ಪು ದಾರವನ್ನು ಅನಿವಾರ್ಯ ಕಾರಣದಿಂದ ಕಟ್ಟಿಕೊಂಡರೆ ಇನ್ನು ಕೆಲವರು ಈ ಕಪ್ಪು ದಾರವನ್ನು ಹುಡುಗಾಟಿಕೆಗಾಗಿ ಕಟ್ಟಿಕೊಳ್ಳುತ್ತಾರೆ. ಇವರು ತಮ್ಮ ರಾಶಿಗೆ ಅನುಗುಣವಾಗಿ ಕಪ್ಪು ದಾರವನ್ನು ಕೈಗೆ ಅಥವಾ ಕಾಲಿಗೆ ಕಟ್ಟಿಕೊಳ್ಳುತ್ತಾರೆ.ಇನ್ನು ಕೆಲವು ರಾಶಿಯವರಿಗೆ ಈ ದಾರವನ್ನು ಕಟ್ಟಿಕೊಂಡರೆ ಒಳ್ಳೆಯದಾಗುವುದಿಲ್ಲ. ಈ ಕೆಲವು ರಾಶಿಯವರು ಕಪ್ಪು ದಾರವನ್ನು ಕಟ್ಟಿಕೊಂಡರೆ ಜೀವನದಲ್ಲಿ ತುಂಬಾ ಕಷ್ಟವನ್ನು ಅನುಭವಿಸಬೇಕಾಗುತ್ತದೆ ಮತ್ತು ಅವರ ಜೀವನದಲ್ಲಿ ಬೆಳಕು ಬರುವುದಿಲ್ಲ.ಆ ಮೂರು ರಾಶಿಗಳು ಯಾವುದು ಎಂದರೆ,

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೇಷ ರಾಶಿ: ಈ ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕಟ್ಟಿಕೊಳ್ಳಬಾರದು. ಈ ರಾಶಿಯವರ ಅಧಿಪತಿ ಆಂಜನೇಯ ಸ್ವಾಮಿ. ಇನ್ನು ಆಂಜನೇಯಸ್ವಾಮಿಗೆ ಕೆಂಪು ಬಣ್ಣದ ದಾರ ತುಂಬಾ ಇಷ್ಟ.ಅದರಿಂದ ನೀವು ಕಪ್ಪು ಬಣ್ಣದ ದಾರದ ಬದಲು ಕೆಂಪು ಬಣ್ಣದ ದಾರವನ್ನು ಕಟ್ಟಿಕೊಂಡರೆ ಆಂಜನೇಯ ಸ್ವಾಮಿಯ ಆಶೀರ್ವಾದ ನಿಮಗೆ ದೊರೆಯಲಿದೆ. ಇನ್ನು ಮಹಿಳೆಯರು ಕಪ್ಪು ದಾರವನ್ನು ಕಾಲಿಗೆ ಕಟ್ಟಿಕೊಳ್ಳುತ್ತಾರೆ. ಆದರೆ ಈ ರಾಶಿಯ ಮಹಿಳೆಯರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ನಿಮ್ಮ ಕಾಲಿಗೆ ಕಟ್ಟಿ ಕೊಳ್ಳಬೇಡಿ. ಯಾಕೆಂದರೆ ಅದು ನಿಮಗೆ ಅಶುಭ.

ವೃಶ್ಚಿಕ ರಾಶಿ : ಈ ರಾಶಿಯವರ ಮೇಲೆ ಆಂಜನೇಯ ಸ್ವಾಮಿಯ ಅಧಿಪತ್ಯ ಇದೆ. ಹಾಗಾಗಿ ಈ ರಾಶಿಯವರು ಕೂಡ ಕೆಂಪು ದಾರವನ್ನು ಕಟ್ಟಿಕೊಂಡರೆ ತುಂಬಾ ಒಳ್ಳೆಯದು. ಇನ್ನು ಕಪ್ಪು ದಾರವನ್ನು ಈ ರಾಶಿಯವರು ಕಟ್ಟಿಕೊಂಡರೆ ಮಾಡುವ ಕೆಲಸದಲ್ಲಿ ನೀವು ಅಂದುಕೊಂಡಂತಹ ಲಾಭ ನಿಮ್ಮದಾಗುವುದಿಲ್ಲ.ಸಮಾಜದಲ್ಲಿ ಯಾವುದೇ ರೀತಿಯ ಗೌರವ ಸಿಗುವುದಿಲ್ಲ ಹಾಗೂ ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ.

ಕಟಕ ರಾಶಿ : ಈ ರಾಶಿಯವರು ಕೂಡ ಜೀವನದಲ್ಲಿ ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕೈಗೆ ಅಥವಾ ಕಾಲಿಗೆ ಕಟ್ಟಿಕೊಳ್ಳಬಾರದು. ಇನ್ನು ಈ ರಾಶಿಯವರು ಕಪ್ಪು ದಾರವನ್ನು ಕಟ್ಟಿಕೊಂಡರೆ ಕೆಟ್ಟಶಕ್ತಿಗಳು ನಿಮ್ಮ ಮೇಲೆ ಪ್ರಭಾವ ಬೀರಲಿದೆ. ತುಂಬಾ ಕಷ್ಟಗಳು ಎದುರಾಗುತ್ತವೆ.ಹಾಗಾಗಿ ಕಪ್ಪು ದಾರವನ್ನು ಕಟ್ಟಿಕೊಳ್ಳಬೇಡಿ. ಕಪ್ಪು ದಾರವನ್ನು ಕಟ್ಟಿಕೊಂಡರೆ ಜೀವನದಲ್ಲಿ ಅನೇಕ ರೀತಿಯ ಸಮಸ್ಸೆಯನ್ನು ಎದುರಿಸಬೇಕಾಗುತ್ತದೆ. ಕೆಂಪು ದಾರವನ್ನು ಕಟ್ಟಿಕೊಂಡರೆ ಶುಭವಾಗಲಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment