ಕಾಫಿ ಪುಡಿಯಿಂದ ಬರಿ 30ನಿಮಿಷದಲ್ಲಿ ಬೆಳ್ಳಗಿನ ಮುಖ ನಿಮ್ಮದಾಗುತ್ತದೆ! Best skin Whitening tips

ಬೆಳ್ಳಗಾಗಬೇಕು ಮತ್ತು ಮುಖದಲ್ಲಿ ಕಲೆಗಳು ಇರಬಾರದು ಎಂಬುವುದು ನಮ್ಮೆಲ್ಲರ ಆಸೆ. ಇದಕ್ಕಾಗಿ ಉತ್ತಮ ಆಯ್ಕೆಯೆಂದರೆ ಕಾಫಿ ಪುಡಿ . ಕಾಫಿ ಪುಡಿಯಲ್ಲಿ ಇರುವ ಆಂಟಿಆಕ್ಸಿಡೆಂಟ್ ಅಂಶಗಳು ಕಾಂತಿಯುತ ಚರ್ಮ ಪಡೆಯಲು ಸಹಾಯಕಾರಿಯಾಗಿದೆ. ಕಾಫಿ ಪುಡಿಯನ್ನು ಫೇಸ್ ಪ್ಯಾಕ್ ,ಮಾಸ್ಕ್ ಮತ್ತು ಸ್ಕ್ರಾಬ್ ರೂಪದಲ್ಲಿ ಬಳಸಬಹುದು.ಕಾಫಿಪುಡಿ ಚರ್ಮದ ಅಂದವನ್ನು ಹೆಚ್ಚಿಸುತ್ತದೆ. ಈ ರೀತಿಯಲ್ಲಿ ಕಾಫಿ ಪುಡಿಯನ್ನು ಬಳಸಿದರೆ ಬರಿ 30 ನಿಮಿಷದಲ್ಲಿ ಫಲಿತಾಂಶ ಕಾಣಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕ್ಲಿಜ್ ಮಾಡುವ ವಿಧಾನ :ಒಂದು ಬೌಲ್ ಗೆ ಒಂದು ಚಮಚ ಕಾಫಿ ಪುಡಿಯನ್ನು ಹಾಕಿ, ಒಂದುವರೆ ಚಮಚ ಹಸಿ ಹಾಲನ್ನು ಸೇರಿಸಿ ಮಿಶ್ರಣ ಮಾಡಿ ಮುಖಕ್ಕೆ ಚೆನ್ನಾಗಿ ಕ್ಲಿಜ್ ಮಾಡಿ.ಫೇಸ್ ವಾಶ್ ಬಳಸುವ ರೀತಿಯಲ್ಲಿ ಮುಖವನ್ನು ಎರಡು ನಿಮಿಷದವರೆಗೂ ಸ್ಕ್ರಾಬ್ ಮಾಡಿ. ನಂತರ ಬರೀ ನೀರಿನಲ್ಲಿ ತೊಳೆಯಿರಿ. ನಂತರ ಸ್ಕಿನ್ ವೈಟಿಂಗ್ ಫೇಸ್ ಪ್ಯಾಕ್ ಅನ್ನು ಹಚ್ಚಬೇಕು.

ಫೇಸ್ ಪ್ಯಾಕ್ ತಯಾರಿಸುವ ವಿಧಾನ : ಒಂದು ಬೌಲ್ ಗೆ ಎರಡು ಚಮಚ ಕಾಫಿಪುಡಿ, ಎರಡು ಚಮಚ ಮೊಸರು ಮತ್ತು ಅರ್ಧ ಚಮಚ ಅರಿಶಿಣ ವನ್ನು ಹಾಕಿ ಚೆನ್ನಾಗಿ ಪೇಸ್ಟ್ ರೀತಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಂಡು ಹತ್ತರಿಂದ ಹದಿನೈದು ನಿಮಿಷದವರೆಗೆ ಹಾಗೆ ಬಿಡಿ. ನಂತರ ಬರೀ ನೀರಿನಲ್ಲಿ ತೊಳೆಯಿರಿ. ಬರೀ ಈ ಎರಡು ವಿಧಾನಗಳನ್ನು ಅನುಸರಿಸುವುದರಿಂದ ಮುಖದಲ್ಲಿ ಉತ್ತಮ ಕಾಂತಿ ಬರುತ್ತದೆ. ಅಷ್ಟೇ ಅಲ್ಲದೆ ಮುಖದಲ್ಲಿರುವ ಕಲೆಗಳು ನಿವಾರಣೆಯಾಗುತ್ತದೆ. ಬಿಸಿಲಿಗೆ ಮುಖ ಕಪ್ಪಾಗಿದ್ದರೆ ತಕ್ಷಣ ಕಪ್ಪು ಕಲೆ ನಿವಾರಣೆಯಾಗಿ ಒಳ್ಳೆಯ ಕಾಂತಿ ಬರುತ್ತದೆ. ಇನ್ನು ಇದರ ಸತತ ಬಳಕೆಯಿಂದ ಉತ್ತಮ ಫಲಿತಾಂಶವನ್ನು ಕಾಣಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment