ಮನೆಯ ಮುಕ್ಯ ದ್ವಾರಕ್ಕೆ ಈ ಚಿಕ್ಕ ಕೆಲಸ ಮಾಡಿ!

ಶುಕ್ರವಾರದ ದಿನದಲ್ಲಿ ಲಕ್ಷ್ಮಿಯ ಪೂಜೆಯನ್ನು ಮಾಡಲಾಗುತ್ತದೆ ಹಾಗೆ ಸಾಕಷ್ಟು ಲಾಭವನ್ನು ಈ ದಿನದಲ್ಲಿ ಪಡೆಯಬಹುದು. ಹಾಗಾಗಿ ಈ ದಿನ ಸಾಕಷ್ಟು ಪೂಜೆಗಳು ನಡೆಯುತ್ತದೆ.ಈ ದಿನದಲ್ಲಿ ನಾರ್ಥ್ ಕಡೆಯಲ್ಲಿ ದಂತ ರಸ ಎಂಬ ಹಬ್ಬವನ್ನು ಆಚರಿಸುತ್ತಾರೆ.ಈ ದಿನದಲ್ಲಿ ನೀವು ಕೂಡ ಒಳ್ಳೆಯ ಲಾಭವನ್ನು ಪಡೆದುಕೊಳ್ಳಬಹುದು. ಈ ದಿನ ಲಕ್ಷ್ಮಿ ಪೂಜೆಯನ್ನು ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಕೇಳಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಉಪಾಯವನ್ನು ಆದಿನ ಮಾಡಿದರೆ ಸಾಕಷ್ಟು ಒಳ್ಳೆಯದಾಗುತ್ತದೆ. ಈ ರೀತಿ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ನಿವಾರಣೆಯಾಗುತ್ತದೆ.ಮೊದಲು ತ್ರಿಶೂಲ ಸ್ವಸ್ತಿಕ್ ಓಂ ಅಂತಾ ಕಡ್ಡಿಯಲ್ಲಿ ಬರುತ್ತದೆ. ಇದನ್ನು ನೀವು ಮನೆಯ ಮುಖ್ಯ ದ್ವಾರದ ಮೇಲೆ ಹಾಕಬೇಕಾಗುತ್ತದೆ. ಈ ಒಂದು ವಸ್ತುವನ್ನು ಶುಕ್ರವಾರ ಸಂಜೆ ಸಮಯದಲ್ಲಿ ಲಕ್ಷ್ಮಿ ಪೂಜೆ ಮಾಡಿ ನಿಮ್ಮ ಮನೆಯ ಮುಖ್ಯ ದ್ವಾರದ ಮೇಲೆ ನೀವು ಅಂಟಿಸಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಗೆ ಬರುವುದಿಲ್ಲ.ಸಕಾರಾತ್ಮಕ ಶಕ್ತಿಗಳು ನಿಮ್ಮ ಮನೆಗೆ ಜಾಸ್ತಿಯಾಗುತ್ತದೆ. ಹಾಗಾಗಿ ಈ ಒಂದು ಉಪಾಯವನ್ನು ತಪ್ಪದೇ ಮಾಡಿ.

Related Post

Leave a Comment