ಖಾಲಿ ಹೊಟ್ಟೆಯಲ್ಲಿ ಬೆಲ್ಲ ತಿನ್ನುವ ಲಾಭ ಕೋಟಿ ಖರ್ಚು ಮಾಡಿದರು ಸಹ ಸಿಗುವುದಿಲ್ಲ.30 ರೋಗಗಳು ಬರುವುದಿಲ್ಲ

ಪ್ರಾಚೀನ ಕಾಲದಿಂದಲೂ ಹಬ್ಬ, ಪೂಜೆ ಪುನಸ್ಕಾರಗಳಲ್ಲಿ ಬೆಲ್ಲವನ್ನು ಉಪಯೋಗಿಸಿ ಆಹಾರವನ್ನು ಮತ್ತು ಸಿಹಿ ತಿನಿಸುಗಳನ್ನು ತಯಾರಿ ಮಾಡುತ್ತಿದ್ದರು.ಇಂದಿಗೂ ಹಲವು ಮನೆಯಲ್ಲಿ ಸಾಂಪ್ರದಾಯಕವಾಗಿ ಹೋಳಿಗೆ, ಪಾಯಸ, ಬೆಲ್ಲವನ್ನು ಉಪಯೋಗಿಸಿ ಮಾಡುತ್ತಾರೆ.ಹಾಗಾಗಿ ಬೆಲ್ಲವನ್ನು ಪ್ರತಿಯೊಬ್ಬರ ಮನೆಯಲ್ಲೂ ಬೆಲ್ಲವನ್ನು ಇಷ್ಟಪಟ್ಟು ತಿನ್ನುತ್ತಾರೆ ಹಾಗೂ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲಾ ಪದಾರ್ಥಗಳಿಗೂ ಸಕ್ಕರೆಯನ್ನು ಬಳಸುತ್ತಿದ್ದಾರೆ.ಹಿಂದಿನ ಕಾಲದಲ್ಲಿ ಯಾರಿಗೂ ಸಹ ಸಕ್ಕರೆ ಕಾಯಿಲೆ ಸಮಸ್ಸೆ ಇರಲಿಲ್ಲ.ಆದರೆ ಇಂದಿನ ದಿನಗಳಲ್ಲಿ ಶುಗರ್, ಬಿಪಿ ಪ್ರತಿಯೊಂದು ಕಾಯಿಲೆಗಳು ಎಲ್ಲರಲ್ಲು ಸಾಮಾನ್ಯವಾಗಿದೆ. ಕಾಲ ಬದಲಾದ ಹಾಗೆ ಸಕ್ಕರೆ ಪದಾರ್ಥಗಳನ್ನು ಹೆಚ್ಚು ಸೇವನೆ ಮಾಡುತ್ತಿದ್ದಾರೆ. ಇದರಿಂದ ಆರೋಗ್ಯದಲ್ಲಿ ತುಂಬಾನೇ ಏರುಪೇರು ಉಂಟಾಗುತ್ತದೆ.ಇದರಿಂದ ಹೃದಯ ಸಂಬಂಧಿಸಿದ ಕಾಯಿಲೆ,ಬಿಪಿ ಶುಗರ್,ಪಿಂಪಲ್ಸ್,ಮುಖದಲ್ಲಿ ಗುಳ್ಳೆ ಆಗುವುದು ಮತ್ತು ಕೂದಲು ಉದುರುವ ಸಮಸ್ಯೆ ಎದುರಾಗುವುದು. ಒಳ್ಳೆಯ ಆಹಾರವನ್ನು ಸೇವಿಸುತ್ತಾ ಬಂದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ಅದಕ್ಕಾಗಿ ಸಕ್ಕರೆ ಪದಾರ್ಥಗಳನ್ನು ಕಡಿಮೆ ಸೇವಿಸಬೇಕು.ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಇದೆ.

ಬೆಲ್ಲವನ್ನು ಹೇಗೆ ಉಪಯೋಗಿಸಬಹುದು ಎಂದರೆ, ಟೀ ನಲ್ಲಿ ಸಕ್ಕರೆ ಬದಲು ಬೆಲ್ಲವನ್ನು ಬಳಸಬಹುದು.ಬೆಳಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗೆ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿದ್ದಾರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಜೊತೆಗೆ ಬೆಲ್ಲವನ್ನು ಸೇವಿಸಬೇಕು.ಈ ರೀತಿ ಮಾಡಿದರೆ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.ರಕ್ತ ಹೀನತೆ ಸಮಸ್ಸೆ ಇರುವವರು ಬೆಲ್ಲವನ್ನು ಸೇವಿಸಬೇಕು.ಇದರಲ್ಲಿ ಐರನ್ ಅಂಶ ಹೆಚ್ಚಾಗಿ ಇರುವುದರಿಂದ RBC ಕೌಂಟ್ ಜಾಸ್ತಿ ಆಗುತ್ತದೆ.ಮುಖದಲ್ಲಿ ಗುಳ್ಳೆ ಕಡಿಮೆ ಆಗುವುದಕ್ಕೆ ಬೆಲ್ಲವನ್ನು ಸೇವಿಸಬೇಕು.ಕೂದಲು ಉದುರುವ ಸಮಸ್ಸೆ ಇರುವವರು ಒಂದು ತಿಂಗಳು ಬೆಲ್ಲವನ್ನು ನಿಯಮಿತವಾಗಿ ತಿನ್ನುತ್ತಾ ಬಂದರೆ ಕೂದಲಿಗೆ ಬೆಳವಣಿಗೆಗೆ ಬೇಕಾಗುವ ಎಲ್ಲಾ ನ್ಯೂಟ್ರಿಯೆಂಟ್ಸ್ ಸಿಗುತ್ತದೆ ಹಾಗೂ ಕೂದಲು ಉದುರುವಿಕೆ ಕಡಿಮೆ ಆಗುತ್ತದೆ.

ಸಂಧಿವಾತ, ಕೈ ಕಾಲು ನೋವು, ಮಂಡಿ ನೋವು ಸಮಸ್ಸೆ ಇರುವವರು ಬೆಲ್ಲವನ್ನು ಸೇವಿಸಿದರೆ ಕಡಿಮೆ ಆಗುತ್ತದೆ.ಮೂಳೆ ಗಟ್ಟಿ ಮಾಡುವ ಗುಣ ಇದರಲ್ಲಿ ಇದೆ.ಬೆಲ್ಲದ ಜೊತೆ ಒಣ ಕೊಬರಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಬೆಲ್ಲವನ್ನು ಸೇವಿಸಿದರೆ ಹಲ್ಲಿನ ಸಮಸ್ಸೆ ಕಡಿಮೆ ಆಗುತ್ತದೆ.ಬೆಲ್ಲ ಸೇವನೆಯಿಂದ ನಿದ್ರಾಹೀನತೆ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ತುಂಬಾ ಬಿಳಿ ಇರುವ ಬೆಲ್ಲವನ್ನು ಬಳಸಬೇಡಿ.ಕಪ್ಪಾಗಿ ಇರುವ ಬೆಲ್ಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಇದರಲ್ಲಿ ಯಾವುದು ಕೆಮಿಕಲ್ ಮಿಕ್ಸ್ ಇರುವುದಿಲ್ಲ. ಜೊತೆಗೆ ಹೋಳಿಗೆ ಬೆಲ್ಲವನ್ನು ಸಹ ಬಳಸಬಹುದು.ಇನ್ನು ಜೊನಿ ಬೆಲ್ ಅಂತ ಸಿಗುತ್ತದೆ. ಇದು ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು.ಬೆಲ್ಲದಲ್ಲಿ ಮೆಗ್ನೀಷಿಯಂ, ಪೊಟ್ಯಾಶಿಯಂ, ವಿಟಮಿನ್ ಬಿ6 ಮತ್ತೆ ವಿಟಮಿನ್ ಸಿ ಅಂಶ ತುಂಬಾನೇ ಇದೆ.ಆದ್ದರಿಂದ ಸಕ್ಕರೆಯನ್ನು ಬಳಸದೆ ಇರುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Related Post

Leave a Comment