ಪಪ್ಪಾಯಿ ತಿನ್ನುವ ಮೊದಲು ತಪ್ಪದೆ ಇದನ್ನು ನೋಡಿ!

ಪಪ್ಪಾಯ ಹಣ್ಣು ಎಲ್ಲಾ ಕಡೆ ನಿಮಗೆ ಸಿಗುತ್ತದೆ ಮತ್ತು ಇದು ಶರೀರಕ್ಕೆ ತುಂಬಾನೇ ಉಪಯೋಗಕಾರಿ ಆಗಿದೆ.ಅದರೆ ಪ್ರತಿಯೊಬ್ಬರೂ ಪಪ್ಪಾಯಿ ಹಣ್ಣು ಸೇವನೆ ಮಾಡುತ್ತಾರೆ. ಪಪ್ಪಾಯಿ ಬೀಜಗಳನ್ನು ಎಸೆದು ಬಿಡುತ್ತಾರೇ.ಅದರೆ ಪಪ್ಪಾಯಿ ಬೀಜ ನಿಮ್ಮ ಆರೋಗ್ಯಕ್ಕೆ ಹಲವಾರು ಲಾಭವನ್ನು ನೀಡುತ್ತವೆ.ಇದರಲ್ಲಿ ಹೇರಳವಾದ ಸಿಹಿ ಅಂಶ ಒಳಗೊಂಡಿದೆ. ಆರೋಗ್ಯಕ್ಕೆ ಒಳ್ಳೆಯದು ಇದ್ದರು ಅತಿಯಾಗಿ ಯಾವುದನ್ನೂ ಸೇವನೆ ಮಾಡಬಾರದು. ಆದ್ದರಿಂದ ಕೆಲವು ಸಮಸ್ಸೆ ಇರುವವರು ಪಪ್ಪಾಯಿ ಹಣ್ಣು ಸೇವನೆ ಮಾಡಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಗರ್ಭಿಣಿಯರು ಈ ಹಣ್ಣಿನಿಂದ ದೂರ ಉಳಿದರೆ ಒಳ್ಳೆಯದು.ಪಪ್ಪಾಯಿ ಹಣ್ಣಿನಲ್ಲಿ ಪಪ್ಪಾಯಿನ್ ಎಂಬ ಅಂಶ ಇರುತ್ತದೆ. ಇದು ಗರ್ಭ ವ್ಯವಸ್ಥೆಯಲ್ಲಿ ಇರುವ ಮಹಿಳೆಯರ ಹೊಟ್ಟೆಯಲ್ಲಿ ಬೆಳೆಯುತ್ತಿರುವ ಮಗುವಿನ ಮೇಲೆ ಅತ್ಯಂತ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಈ ಸಮಯದಲ್ಲಿ ಹೆಚ್ಚಾಗಿ ಹಣ್ಣನ್ನು ಸೇವನೆ ಮಾಡಿದರೆ ಮುಂದೆ ಹುಟ್ಟಲಿರುವ ಮಗುವಿನ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ.

2, ಹೃದಯ ಸಮಸ್ಯೆ ಇರುವವರು ಪಪ್ಪಾಯಿ ಹಣ್ಣನ್ನು ಸೇವನೆ ಮಾಡಬಾರದು.ಪಪ್ಪಾಯಿ ಹಣ್ಣು ರಕ್ತವನ್ನು ತೆಳುವಾಗಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಔಷಧಿ ಮತ್ತು ಪಪ್ಪಾಯಿ ಹಣ್ಣು ಸೇವನೆ ಮಾಡಬೇಡಿ.3,ಅತಿಯಾಗಿ ಪಪ್ಪಾಯ ಸೇವನೆ ಮಾಡಿದರೆ ಅತಿಸಾರ ಮತ್ತು ಹೊಟ್ಟೆನೋವು ಉಂಟಾಗುತ್ತದೆ. ಮಲಬದ್ಧತೆ ಸಮಸ್ಯೆ ಇರುವವರು ಪಪ್ಪಾಯ ಹಣ್ಣನ್ನು ಸೇವನೆ ಮಾಡಿದರೆ ಅದರಲ್ಲಿರುವ ನಾರಿನಂಶವು ಹೊಟ್ಟೆಯನ್ನು ಸ್ವಚ್ಛಗೊಳಿಸಲು ದೇಹದಲ್ಲಿರುವ ತ್ಯಾಜ್ಯವನ್ನು ಸುಲಭವಾಗಿ ಹೊರಹಾಕಲು ಸಹಾಯ ಮಾಡುತ್ತದೆ.ಅದರೆ ಪಪ್ಪಾಯ ಹಣ್ಣು ಹೆಚ್ಚಾಗಿ ತಿಂದರೆ ಇದರಿಂದ ತೀವ್ರವಾದ ಹೊಟ್ಟೆ ನೋವು ಅತಿಸಾರ ಮತ್ತು ಹೊಟ್ಟೆ ಸೆಳೆತ ಉಂಟಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

4, ಕೆಲವರಿಗೆ ಪರಂಗಿ ಹಣ್ಣಿನ ಸಿಪ್ಪೆ ತೆಗೆಯುವಾಗ ಆದ್ದರಿಂದ ಬರುವ ಹಾಲು ಅಲರ್ಜಿ ಅನ್ನು ಉಂಟು ಮಾಡುವ ಸಾಧ್ಯತೆ ಇದೆ. ಕೆಲವರಿಗೆ ಹಣ್ಣು ಸೇವನೆ ಮಾಡಿದ ಕೂಡಲೇ ಚರ್ಮದ ಸಮಸ್ಯೆ ಉಂಟಾಗುತ್ತದೆ. ಇಂಥವರು ಹಣ್ಣಿನಿಂದ ದೂರ ಇರುವುದು ಒಳ್ಳೆಯದು.

Related Post

Leave a Comment