ಅಮೃತಬಳ್ಳಿ ಹೀಗೆ ಬಳಸಿನೋಡಿ ಸಕ್ಕರೆ ಕಾಯಿಲೆ ಯಾವತ್ತು ಬರಲ್ಲ!

0 90

ಅಮೃತಬಳ್ಳಿ ಆಯುರ್ವೇದದ ಅದ್ಭುತವಾದ ಗಿಡಮೂಲಿಕೆ ಆಗಿದೆ. ಸಂಕ್ರಾಮಿಕ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದನ್ನು ಭಾರತೀಯ ವೈದ್ಯಕೀಯದಲ್ಲಿ ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ಅಮೃತಬಳ್ಳಿಯನ್ನು ಅಮರತ್ವದ ಮೂಲವೆಂದು ಉಲ್ಲೇಖಿಸಲಾಗಿದೆ. ಇದರಲ್ಲಿ ಹೇರಳವಾದ ಔಷಧೀಯ ಗುಣಗಳನ್ನು ಹೊಂದಿದ್ದು ಬಹುತೇಕರು ಅಮೃತಬಳ್ಳಿಯನ್ನು ಮಧುಮೇಹಕ್ಕೆ ಚಿಕಿತ್ಸೆಯನ್ನು ನೀಡುತ್ತದೆ ಎಂದು ತಿಳಿದಿದ್ದಾರೆ. ಇದು ಕೇವಲ ಮಧುಮೇಹಕ್ಕೆ ಮಾತ್ರವಲ್ಲ ಹಲವಾರು ರೋಗ ಲಕ್ಷಣಗಳನ್ನು ಮೊಳಕೆಯಲ್ಲಿ ಶಮನ ಮಾಡುವ ಶಕ್ತಿಯನ್ನು ಹೊಂದಿದೆ. ಅಮೃತಬಳ್ಳಿಯ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಸಿಕೊಡುತ್ತೇನೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅಮೃತಬಳ್ಳಿ ಹಲವಾರು ರೋಗಗಳು ಬರದಂತೆ ಕಾಪಾಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಇದರಲ್ಲಿರುವ ಉತ್ಕರ್ಷಕ ನಿರೋಧಕಗಳು ಶಕ್ತಿಯ ಕೇಂದ್ರವಾಗಿದ್ದು ಫ್ರೀ ರೆಡಿಕಲ್ ವಿರುದ್ಧ ಹೋರಾಡುತ್ತದೆ. ನಿಮ್ಮ ಕೋಶಗಳನ್ನು ಅರೋಗ್ಯವಾಗಿ ಇರಿಸಿ ರೋಗಗಳನ್ನು ತೊಡೆದು ಹಾಕುತ್ತದೆ. ಅಷ್ಟೇ ಅಲ್ಲದೇ ರಕ್ತವನ್ನು ಶುದ್ಧೀಕರಿಸಿ ಬ್ಯಾಕ್ಟೇರಿಯಾ ವಿರುದ್ಧ ಹೊರಡುತ್ತದೆ.

ಇನ್ನು ಅಮೃತಬಳ್ಳಿಯು ಅಪಾಯಕಾರಿ ಜ್ವರಗಳಾದ ಡೆಂಗ್ಯೂ ಮಲೇರಿಯಾ ಹಲವಾರು ಮರಣಾತಿಕಾ ಪರಿಸ್ಥಿತಿಗಳ ರೋಗ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.ಇನ್ನು ಸಾಕಷ್ಟು ಮಂದಿ ಜೀರ್ಣ ಕ್ರಿಯೆಯ ಸಮಸ್ಸೆಯನ್ನು ಹೊಂದಿರುತ್ತಾರೆ.ಅಂತವರು ಅಮೃತ ಬಳ್ಳಿಯನ್ನು ಆಗಾಗ ಸೇವನೆ ಮಾಡಬಹುದು.ಇದು ಜೀರ್ಣ ಕ್ರಿಯೆ ಸುಧಾರಿಸಲು ಅಮೃತಬಳ್ಳಿ ಸಹಾಯ ಮಾಡುತ್ತದೆ.

ಅಮೃತಬಳ್ಳಿಯ ಎಲೆಗಳನ್ನು ಬೆಲ್ಲದ ಜೊತೆ ಸೇರಿಸಿ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು. ಇನ್ನು ಅಮೃತಬಳ್ಳಿಯು ಮಧುಮೇಹಕ್ಕೆ ಅತ್ಯುತ್ತಮವಾಗಿ ಚಿಕಿತ್ಸೆಯನ್ನು ನೀಡುತ್ತದೆ. ಇದರಲ್ಲಿರುವ ಗುಣಗಳು ಹೆಚ್ಚಿನ ಮಟ್ಟದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಮಧುಮೆಹ ಹೊಂದಿರುವವರು ಆಗಾಗ ಅಮೃತ ಬಳ್ಳಿಯನ್ನು ಸೇವನೆ ಮಾಡುವುದು ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಅಮೃತಬಳ್ಳಿಯು ಉರಿಯುತದ ಸಮಸ್ಸೆಗೆ ತುಂಬಾನೇ ಒಳ್ಳೆಯದು.ಆಗಾಗ ಕೆಮ್ಮು ಶೀತ ಉಸಿರಾಟದ ಸಮಸ್ಯೆಗಳಿಂದ ಪಾರು ಮಾಡುತ್ತದೆ.ಇದು ಉರಿಯುತ ಮತ್ತು ಸಂಧಿವಾತ ವಿರೋಧಿ ಗುಣ ಲಕ್ಷಣಗಳನ್ನು ಹೊಂದಿದೆ. ಅಮೃತಬಳ್ಳಿ ಚರ್ಮವನ್ನು ಪೋಷಿಸಲು ವಯಸ್ಸಾದ ಚಿಹ್ನೆಗಳನ್ನು ಗೋಚರವನ್ನು ಕಡಿಮೆ ಮಾಡಲು ಕಲಂಜೆನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ವಯಸ್ಸಾಗುವಿಕೆಯನ್ನು ನಿಧಾನಗೊಳಿಸುತ್ತದೆ.

Leave A Reply

Your email address will not be published.