ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಒಂದು ಚಮಚ ನಿಂಬೆ ರಸ ಬೆರೆಸಿ ಕುಡಿದರೆ ಏನಾಗುತ್ತದೆ!

ನಿಂಬೆ ಹಣ್ಣು ಉಪಯೋಗ ಕೇವಲ ಅಡುಗೆಗೆ ಮಾತ್ರವಲ್ಲ.ಸಾಕಷ್ಟು ಕಡೆ ನಿಂಬೆ ಹಣ್ಣನ್ನು ಬಳಕೆ ಮಾಡುತ್ತಾರೆ.ದೇವರ ಪೂಜೆ ಅಡುಗೆ ತಯಾರಿಗೆ ಶುಭ ಕಾರ್ಯಗಳಿಗೆ ಅಶುಭ ಕಾರ್ಯಗಳಿಗೆ ನಿಂಬೆ ಹಣ್ಣು ಬೇಕೇ ಬೇಕು.ಇನ್ನು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರೇ ನಿಂಬೆ ಹಣ್ಣು ಸೇವಿಸಬೇಕು.ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆ ಹಣ್ಣು ಅತ್ಯಂತ ಉಪಯೋಗಕಾರಿ ಎಂದು ಸಾಬೀತು ಆಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1,ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಒಂದು ಚಮಚ ನಿಂಬೆ ರಸ ಬೆರೆಸಿ ಕುಡಿದರೆ ಶೀಘ್ರವಾಗಿ ಶರೀರದ ತೂಕ ಕಡಿಮೆ ಆಗುತ್ತದೆ.ನಿಂಬೆ ಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಇದು ದೇಹದಲ್ಲಿ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.2,ಕಬ್ಬಿನ ಹಾಲು ಮತ್ತು ನಿಂಬೆ ರಸ ಬೆರೆಸಿ ಕುಡಿದರೆ ಮೂತ್ರ ಕಟ್ಟು ನಿವಾರಣೆ ಆಗುತ್ತದೆ.3, ದೇಹದಿಂದ ಬರುವ ದುರ್ಗಾಧ ನೀವಾರಿಸಬೇಕು ಎಂದರೇ ಕೆಲವು ದಿನ ಸ್ನಾನಕ್ಕೆ ಅರ್ಧ ಗಂಟೆ ಮೊದಲು ನಿಂಬೆ ರಸವನ್ನು ತೆಂಗಿನ ಎಣ್ಣೆಯಲ್ಲಿ ಬೆರೆಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಿದರೆ ದೇಹದ ದುರ್ಗಾಧ ದೂರ ಹೋಗುತ್ತದೆ.

4, ನಿಂಬೆ ಹಣ್ಣಿನಲ್ಲಿ ಫೈಬರ್ ವಿಟಮಿನ್ ಎ ವಿಟಮಿನ್ ಸಿ ಹೆಚ್ಚು ಪ್ರಮಾಣದಲ್ಲಿ ಇದೆ.ಪ್ರತಿದಿನ ನಿಂಬೆ ರಸ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಸೆ ನಿವಾರಣೆ ಆಗುತ್ತದೆ.5, ವಿಟಮಿನ್ ಸಿ ಹೆಚ್ಚಾಗಿ ಇರುವುದರಿಂದ ಜೀರ್ಣ ಕ್ರಿಯೆ ಹೆಚ್ಚಾಗುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.6, ನಿಂಬೆ ಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ಉಜ್ಜಿದರೆ ಕಪ್ಪು ಹೋಗುತ್ತದೆ.7, ನಿಂಬೆ ಹಣ್ಣು ಕಿಡ್ನಿಯಲ್ಲಿ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.8, ನಿಂಬೆ ಹಣ್ಣಿನಲ್ಲೇಕ್ ಇರುವ ಫೋಟೊಸಿಯಂ ಮೆದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

9,ನಿಂಬೆ ರಸ ಒಂದು ಚಮಚ ಬೆಟ್ಟದ ನೆಲ್ಲಿಕಾಯಿ ರಸ ಒಂದು ಚಮಚ ಇವೆರಡನ್ನು ಸೇರಿಸಿ ಪ್ರತಿದಿನ ತಲೆಯ ಬುಡಕ್ಕೆ ಹಚ್ಚಿದರೆ ಕೂದಲು ಕೂದಲು ಬೆಳ್ಳಗೆ ಆಗುವುದು ನಿಲ್ಲುತ್ತದೆ.10, ನಿಂಬೆ ಹಣ್ಣಿನ ಬೀಜವನ್ನು ಹಚ್ಚುವುದರಿಂದ ಬೊಕ್ಕ ತಲೆ ಸಮಸ್ಸೆ ನಿವಾರಣೆ ಆಗುತ್ತದೆ ಮತ್ತು ಕೂದಲು ಚೆನ್ನಾಗಿ ಬೆಳೆಯುತ್ತದೆ.11, ಚರ್ಮದ ಸಮಸ್ಸೆಗೂ ಕೂಡ ನಿಂಬೆ ಹಣ್ಣು ಮನೆಮದ್ದಾಗಿ ಉಪಯೋಗ ಮಾಡಬಹುದು.ನಿಂಬೆ ಹಣ್ಣು ಬಳಸುವುದರಿಂದ ಮುಖದಲ್ಲಿ ಇರುವ ಮೊದವೇಗಳು ಕೂಡ ನಿವಾರಣೆ ಆಗುತ್ತದೆ.12, ದೂರ ಪ್ರಯಾಣದಲ್ಲಿ ಸುಸ್ತು ವಕರಿಕೆಗೆ ನಿಂಬೆ ಹಣ್ಣು ಮುಸುತ್ತ ಇರಬೇಕು.ಇನ್ನು ಅತಿಯಾದ ದೇಹದ ಉಷ್ಟನಂಶದಿಂದ ಮೂಗಿನಲ್ಲಿ ರಕ್ತ ಬರುವುದು ಕೂಡ ಕಡಿಮೆ ಆಗುತ್ತದೆ.

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment