ವರದಾನಕ್ಕೆ ಸಮ ಈ ಪುಡಿ ಮೊಡವೆ, ಮೊಡವೆ ಕಲೆ ಬೆಳ್ಳಗೆ ಆಗಲು ಇದನ್ನು ಬಳಸಿ!

ಚಂದನದ ಪುಡಿ ಸೌಂದರ್ಯದ ಸಮಸ್ಯೆಗಳನ್ನು ಸರಿಪಡಿಸಲು ಬಹಳ ಉತ್ತಮ. ಇದೆ ಕಾರಣಕ್ಕೆ ಇದನ್ನು ಅನೇಕ ಕಾಸ್ಮಿಟಿಕ್ಸ್ ಗಳಲ್ಲಿ ಸ್ಕಿನ್ ಕೇರ್ ಪ್ರಾಡಕ್ಟ್ ಗಳಲ್ಲಿ ಬಳಸಲಾಗುತ್ತದೆ. ಇದಕ್ಕಾಗಿ ಈ ಗಂಧಕ್ಕೆ ಅಪಾರ ಬೇಡಿಕೆ ಇದೆ. ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಈ ಚಂದನದ ಪುಡಿ ಪ್ರತಿಯೊಬ್ಬರ ಬಳಿಯೂ ಇರಲೇಬೇಕಾದ ಒಂದು ವಸ್ತು.ಇದು ಮೊಡವೆ ಅನ್ನು ಗುಣ ಪಡಿಸುವುದರಿಂದ ಇಡಿದು ಮುಖವನ್ನು ಬೆಳ್ಳಗೆ ಆಗಿಸಲು ಸಹಾಯಕರಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಮೊಡವೆ ನಿವಾರಣೆಗೆ ಉತ್ತಮ-ಶ್ರೀಗಂಧದಲ್ಲಿ ಆಂಟಿ ಬ್ಯಾಕ್ಟೀರಿಯಲ್ ಅಂಶವಿದೆ. ಇದರಿಂದ ಬೇಗನೆ ಮೊಡವೆ ನಿವಾರಣೆಯಾಗುತ್ತದೆ.ಇದಕ್ಕೆ ಎರಡು ಚಮಚ ಚಂದನದ ಪುಡಿಯನ್ನು ಒಂದು ಬೌಲ್ ನಲ್ಲಿ ಹಾಕಬೇಕು ಹಾಗೂ ಒಂದು ಚಮಚ ಕಡಲೆ ಹಿಟ್ಟನ್ನು ಹಾಕಿ ಮತ್ತು 4 ಚಮಚ ರೋಸ್ ವಾಟರ್ ಅನ್ನು ಸೇರಿಸಿ. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ. ಪ್ರತಿದಿನ ಹೀಗೆ ಮಾಡಿ ವಿಪರೀತ ಮೊಡವೆ ಸಮಸ್ಸೆಯಿಂದ ಬಳಲುತ್ತಿದ್ದರು ಕೂಡ ಕಡಿಮೆ ಆಗುತ್ತದೆ.

2, ಮೊಡವೆ ಕಲೆಗಳು ಬೇಗನೆ ನಿವಾರಣೆ ಆಗುತ್ತದೆ.-ಮುಖದಲ್ಲಿ ಇರುವ ಮೊಡವೆ ಕಲೆ ಬಂಗು ಕಲೆ ನಿವಾರಣೆಗೆ ಒಂದು ಚಮಚ ಶ್ರೀ ಗಂಧ ಪುಡಿಯನ್ನು ಒಂದು ಬೌಲ್ ಗೆ ಹಾಕಿಕೊಳ್ಳಿ ಹಾಗೂ ಎರಡು ಚಮಚ ಹಾಲು ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ನಂತರ 15 ನಿಮಿಷ ಬಿಟ್ಟು ತೊಳೆಯಿರಿ. ಪ್ರತಿದಿನ ಈ ರೀತಿ ಮಾಡುತ್ತ ಬಂದರೆ ಉತ್ತಮ ಫಲಿತಾಂಶ ಕಾಣಿಸುತ್ತದೆ.

3, ಟ್ಯಾನ್ ನಿವಾರಣೆ ಆಗುತ್ತದೆ.-ಮುಖ ಬಿಸಿಲಿಗೆ ಬೇಗಾ ಕಪ್ಪಾಗುತ್ತದೆ.ಈ ಸಮಸ್ಸೆಗೆ ತಕ್ಷಣ ಬೆಳ್ಳಗೆ ಆಗಲು ಒಂದು ಬೌಲ್ ಗೆ ಎರಡು ಚಮಚ ಕಡಲೆ ಹಿಟ್ಟು ಹಾಕಿ ಹಾಗೂ ಇದಕ್ಕೆ ಒಂದು ಚಮಚ ಮೊಸರನ್ನು ಹಾಗೂ ಒಂದು ಚಮಚ ಗಂಧದ ಪುಡಿಯನ್ನು ಮತ್ತು ಒಂದು ಚಮಚ ನಿಂಬೆ ಹಣ್ಣಿನ ರಸವನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಿ.ಈ ಪ್ಯಾಕ್ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ತೊಳೆಯಿರಿ.ಈ ರೀತಿ ವಾರದಲ್ಲಿ ಎರಡು ಬಾರಿ ಮಾಡಿದರೆ ಟ್ಯಾನ್ ಬೇಗಾ ನಿವಾರಣೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

4, ತುರಿಕೆ ಹಾಗೂ ಅಲರ್ಜಿ ಸಮಸ್ಸೆಗೆ ಉತ್ತಮ-ತುರಿಕೆ ಮತ್ತು ಅಲರ್ಜಿ ಸಮಸ್ಸೆಗೆ ಒಂದು ಚಮಚ ಗಂಧದ ಪುಡಿ ಹಾಗೂ ನಿಂಬೆ ರಸ ಮಿಕ್ಸ್ ಮಾಡಿ ತುರಿಕೆ ಇರುವ ಜಾಗಕ್ಕೆ ಹಚ್ಚಿದರೆ ಸಾಕು ತುರಿಕೆ ಮತ್ತು ಅಲರ್ಜಿ ಸಮಸ್ಸೆ ಬೇಗನೆ ನಿವಾರಣೆ ಆಗುತ್ತದೆ.5, ಕೈ ಕಾಲು ಕಪ್ಪಾಗೆ ಇರುವ ಸಮಸ್ಸೆಗೆ ಉತ್ತಮ-ಕೆಲವರಿಗೆ ಕೈ ಕಾಲು ಮುಖಕ್ಕಿಂತ ಕಪ್ಪಾಗಿ ಇರುತ್ತದೆ.ಇಂತವರು ಒಂದು ಚಮಚ ಅಕ್ಕಿ ಹಿಟ್ಟನ್ನು ಒಂದು ಬೌಲ್ ಗೆ ಹಾಕಿ ಹಾಗೂ ಒಂದು ಚಮಚ ಗಂಧದ ಪುಡಿ ಹಾಗೂ ಎರಡು ಚಮಚ ಹಾಲನ್ನು ಹಾಕಿ ಮಿಕ್ಸ್ ಮಾಡಿಕೊಳ್ಳಿ. ಸ್ನಾನಕ್ಕೆ ಮೊದಲು ಇದನ್ನು ಕಾಲು ಹಾಗೂ ಕೈಗೆ ಹಚ್ಚಿಕೊಳ್ಳಬೇಕು. ಒಣಗಿದ ನಂತರ ತೊಳೆಯಿರಿ. ಈ ರೀತಿ ಮಾಡಿದರೆ ಕೈ ಕಾಲು ಬೆಳ್ಳಗೆ ಆಗುತ್ತದೆ.ಆದಷ್ಟು ಕೆಮಿಕಲ್ ಇಲ್ಲದ ಆರ್ಗಾನಿಕ್ ಸ್ಯಾಂಡಲ್ ಪೌಡರ್ ಅನ್ನು ತೆಗೆದುಕೊಳ್ಳಿ.ಬಯೋ ಆರ್ಗಾನಿಕ್ ಸ್ಯಾಡಲ್ ಪೌಡರ್ ತುಂಬಾನೇ ಒಳ್ಳೆಯದು ಮತ್ತು ಇದರ ಬೆಲೆ 199 ರೂಪಾಯಿ

Related Post

Leave a Comment