ಸುಂದರವಾದ ಪಾದಗಳಿಗೆ ಈ ಕ್ರಮವನ್ನು ಅನುಸರಿಸಿ!

ಚಳಿಗಾಲ ಮಳೆಗಾಲದಲ್ಲಿ ಹಲವಾರು ಜನರಲ್ಲಿ ಹಿಮ್ಮಡಿ ಬಿರುಕು ಬರುತ್ತದೆ.ಇದರಿಂದ ಪಾದಗಳ ಸೌಂದರ್ಯ ಕಡಿಮೆ ಆಗುತ್ತದೆ.ಪಾದವನ್ನು ಶುದ್ಧವಾಗಿ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ.ಸುಂದರವಾದ ಪಾದಗಳನ್ನು ಪಡೆಯಲು ಏನು ಮಾಡಬೇಕು ಎಂದರೆ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಬಿಸಿ ನೀರಿನಲ್ಲಿ ಕಾಲನ್ನು ಇಡಬೇಕು.ಮೆಗ್ನಿಸಿಯಂ ಸಲ್ಫೈಟ್ ಉಪ್ಪನ್ನು ಅನ್ನು ಅರ್ಧ ಬಕೆಟ್ ಬಿಸಿ ನೀರಿಗೆ 3 ಚಮಚ ಹಾಕಬೇಕು.ಚೆನ್ನಾಗಿ ಕಾಲು ತೊಳೆದು 20 ನಿಮಿಷ ಹಾಗೆ ನೀರಿನಲ್ಲಿ ಇಟ್ಟುಕೊಳ್ಳಬೇಕು.ಈ ಸಮಯದಲ್ಲಿ ನೀವು ಪ್ರಾಣಯಾಮವನ್ನು ಮಾಡಬಹುದು.ನಂತರ ಕಾಲು ತೆಗೆದು ಸಾಫ್ಟ್ ಬ್ರೆಷ್ ಯಿಂದ ಹೀಮ್ಮಡಿಯನ್ನು ವರೆಸಬೇಕು.ಈ ರೀತಿ ಮಾಡಿದರೆ ಡೆಡ್ ಸ್ಕಿನ್ ಎಲ್ಲಾ ಹೋಗುತ್ತದೆ.ನಂತರ ಪಾದಕ್ಕೆ ಶುದ್ಧವಾದ ಕೊಬ್ಬರಿ ಎಣ್ಣೆಯನ್ನು ಹಚ್ಚಬೇಕು.

2, ಅರ್ಧ ಕಪ್ಪು ಒಟ್ಸ್ ಮತ್ತು ಅರ್ಧ ಕಪ್ಪು ಹಾಲು ಅಥವಾ ರೋಸ್ ವಾಟರ್ ಹಾಕಿ ಮಿಕ್ಸಿಗೆ ಹಾಕಿ ಪೇಸ್ಟ್ ರೀತಿ ಮಾಡಿ ಪಾದಗಳಿಗೆ ಹಚ್ಚಿ ಸ್ಕ್ರಾಬ್ ತರ ಮಾಡಬೇಕು.ನಂತರ ಬ್ರೆಷ್ ಯಿಂದ ತೆಗೆದರೆ ಡೆಡ್ ಸ್ಕಿನ್ ಎಲ್ಲಾ ಹೋಗುತ್ತದೆ. ತಣ್ಣೀರಿನಿಂದ ಕಾಲನ್ನು ತೊಳೆಯಬೇಕು.ಹೀಗೆ ಮಾಡಿದರೆ ನಿಮ್ಮ ಕಾಲುಗಳು ಸಾಫ್ಟ್ ಆಗುವುದಕ್ಕೆ ಸಾಧ್ಯ ಆಗುತ್ತದೆ.

3, ಬಾಳೆ ಹಣ್ಣು ಮತ್ತು ಜೇನು ತುಪ್ಪ ಬೆರೆಸಿ ಸ್ಮಾಷ್ ಮಾಡಿ ಕಾಲಿಗೆ ಹಚ್ಚಬೇಕು.ನಂತರ 20 ನಿಮಿಷ ಹಾಗೆ ಬಿಡಬೇಕು.ನಂತರ ವಾಶ್ ಮಾಡಿ.3 ದಿನದಲ್ಲಿ ನಿಮ್ಮ ಪಾದ ಸಾಫ್ಟ್ ಆಗುತ್ತದೆ.4, ಆಲೂವೆರಾ ಜೆಲ್ ಅನ್ನು ಹಚ್ಚಿ ಕಾಟನ್ ಸಾಕ್ಸ್ ಹಾಕಿಕೊಂಡು ಮಲಗಬೇಕು.ಇದರಿಂದ ಪಾದದ ಸೌಂದರ್ಯ ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment