ಮನೆಯ ಒಳಗೆ ದಾರಿದ್ರತೆ ಮತ್ತು ಬಡತನ ಬರಲು ಇರುವ ಗುರುತುಗಳು!

ಮನೆಯಲ್ಲಿ ಬಡತನ ವಾಸ ಮಾಡಲು ಇರುವ ಕೆಲವು ಕಾರಣಗಳನ್ನು ತಿಳಿದುಕೊಳ್ಳಿ. ಈ ಕೆಲವು ಚಿಕ್ಕ ಚಿಕ್ಕ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಬಡತನ ವಾಸ ಮಾಡುತ್ತದೆ. ಈ ಕಾರಣದಿಂದ ಮನೆಯಲ್ಲಿ ಬಡತನ ಬರುತ್ತಿರುತ್ತದೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಯಾವುದೇ ಕಾರಣಕ್ಕೂ ಮರೆತರು ಮರದ ಕೆಳಗೆ ಮೂತ್ರ ವಿಸರ್ಜನೆ ಮಾಡಬಾರದು. ಈ ರೀತಿ ಮಾಡುವುದು ಎಲ್ಲಕ್ಕಿಂತ ಕೆಟ್ಟ ಹವ್ಯಾಸ.ಈ ರೀತಿ ಮಾಡಿದರೆ ಮನೆಯಲ್ಲಿ ಬಡತನ ಬರುತ್ತದೆ. ಮರ ದಿನಗಳಲ್ಲಿ ಸಾಮಾನ್ಯವಾಗಿ ದೇವಾನುದೇವತೆಗಳ ವಾಸ ಇರುತ್ತದೆ. ಹಾಗಾಗಿ ಈ ರೀತಿಯ ತಪ್ಪನ್ನು ಮಾಡಬೇಡಿ. ಒಂದು ವೇಳೆ ಮೂತ್ರ ವಿಸರ್ಜನೆ ಮಾಡಬೇಕು ಎಂದರೆ ಸ್ವಚ್ಛ ಬಯಲು ಇರುವ ಕಡೆ ಹೋಗಿ ಮಾಡಬಹುದು.

2, ಆಚಾರ್ಯ ಚಾಣಕ್ಯರ ಪ್ರಕಾರ ಮನೆಯಲ್ಲಿ ಮುರಿದುಹೋದ ಬಾಚಣಿಕೆ ಇರಬಾರದು. ಮುರಿದುಹೋದ ಬಾಚಣಿಕೆಯಿಂದ ನಿಮ್ಮ ಕೂದಲನ್ನು ಬಚಾಬಾರದು. ಈ ರೀತಿ ಮಾಡಿದರೆ ಮನೆಯಲ್ಲಿ ರಾಹು ಕೇತುವಿನ ವಾಸ ನೆಲೆಸುತ್ತದೆ. ಅದಕ್ಕಾಗಿ ಸಾಧ್ಯವಾದಷ್ಟು ಇಂತಹ ಬಾಚಣಿಕೆಯನ್ನು ಬಳಸಬೇಡಿ.

3, ಸಾಮಾನ್ಯವಾಗಿ ನೀವು ಮನೆಯನ್ನು ಸ್ವಚ್ಛವಾಗಿ ಇಡಬೇಕು. ಒಂದು ವೇಳೆ ಕೊಳಕಾದ ವಸ್ತುಗಳನ್ನು ಇಟ್ಟರೆ. ಇಂತಹ ಮನೆಯಲ್ಲಿ ತಾಯಿ ಲಕ್ಷ್ಮೀದೇವಿ ಎಂದಿಗೂ ನೆಲೆಸುವುದಿಲ್ಲ. ಹಾಗಾಗಿ ಮನೆಯನ್ನು ಸ್ವಚ್ಛವಾಗಿಡಿ. ಸ್ವಚ್ಛ ಇರುವ ಮನೆಯಲ್ಲಿ ಯಾವಾಗಲೂ ಲಕ್ಷ್ಮೀದೇವಿ ನೆಲೆಸುತ್ತಾಳೆ.4, ಚಾಣಕ್ಯರು ಹೇಳುವ ಪ್ರಕಾರ ನಮ್ಮ ಬೆರಳಿನ ಉಗುರನ್ನು ಹಲ್ಲಿನಿಂದ ಕಚ್ಚಬಾರದು. ಈ ರೀತಿ ಮಾಡಿದರೆ ನೀವು ಬಡವರಾಗುತ್ತೀರಾ. ಅಷ್ಟೇ ಅಲ್ಲದೆ ನಿಮ್ಮ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದಲ್ಲ. ಶಾಸ್ತ್ರದಲ್ಲಿ ಈ ರೀತಿ ಮಾಡುವುದು ಪಾಪ ಎಂದು ಹೇಳಿದ್ದಾರೆ.

5, ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ ಯಾರು ತುಂಬಾ ಲೇಟಾಗಿ ಮಲಗುವುದು ಮತ್ತು ಲೇಟಾಗಿ ಎದ್ದೇಳುವುದು ಒಳ್ಳೆಯದಲ್ಲ. ಇಂತಹ ಜನರ ಜೀವನದಲ್ಲಿ ತಾಯಿ ಲಕ್ಷ್ಮೀದೇವಿ ಎಂದಿಗೂ ಪ್ರವೇಶ ಮಾಡುವುದಿಲ್ಲ. ಹಾಗಾಗಿ ಸಾಧ್ಯವಾದಷ್ಟು ಬೇಗ ಎದ್ದೇಳುವುದನ್ನು ಪ್ರಯತ್ನ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

6, ಒಂದು ವೇಳೆ ಮನೆಗೆ ಅತಿಥಿಗಳು ಬಂದರೆ ಅವರಿಗೆ ಅತಿಥಿ ಸತ್ಕಾರವನ್ನು ಮಾಡಲೇಬೇಕು. ಯಾಕೆಂದರೆ ಅತಿಥಿಗಳು ದೇವರ ಸಮ ಆಗಿರುತ್ತಾರೆ. ಅವರ ಮೇಲೆ ಯಾವತ್ತಿಗೂ ನೀವು ಸಿಟ್ಟನ್ನು ಮಾಡಿಕೊಳ್ಳಬಾರದು. ಅವರಿಗೆ ಯಾವುದೇ ರೀತಿಯ ಕೊರತೆ ಬಾರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅತಿಥಿಗಳಿಗೆ ಗೌರವ ಕೊಡದಿದ್ದರೆ ತಾಯಿ ಲಕ್ಷ್ಮೀದೇವಿ ಸಿಟ್ಟಾಗುತ್ತಾಳೆ. ಇದು ನಿಮ್ಮ ಬಡತನಕ್ಕೆ ಕಾರಣವಾಗುತ್ತದೆ.

Related Post

Leave a Comment