ಈ ರಾಶಿ ಮತ್ತು ದಿನಾಂಕದವರಿಗೆ ಎಷ್ಟನೇ ವಯಸ್ಸಿನಲ್ಲಿ ಯಶಸ್ಸು ಸಿಗುತ್ತದೆ!

0 52

ಸಂಖ್ಯಾಶಾಸ್ತ್ರದ ಪ್ರಕಾರ ಮತ್ತು ಜ್ಯೋತಿಷ್ಯಶಾಸ್ತ್ರದ ಪ್ರಕಾರ 8,17,26ನೇ ತಾರೀಕಿನಲ್ಲಿ ಜನಿಸಿದವರು ಶನಿಯ ಆಧಿಪತ್ಯಕ್ಕೆ ವಹಿಸಿಕೊಂಡಿರುತ್ತಾರೆ. ಈ ತಾರೀಖಿನಲ್ಲಿ ಜನಿಸಿದವರು ತುಂಬಾನೇ ಸೋಮಾರಿಗಳು ಕೂಡ ಆಗಿರುತ್ತಾರೆ ಹಾಗೂ ಇವರು ತುಂಬಾನೇ ಕಷ್ಟವನ್ನು ಅನುಭವಿಸುತ್ತಾ ಇರುತ್ತಾರೆ. ಕಷ್ಟವಾದ ಕೆಲಸವನ್ನು ಇಷ್ಟಪಟ್ಟು ಮಾಡುವ ಸ್ವಭಾವವನ್ನು ಹೊಂದಿರುತ್ತಾರೆ. ಆದರೆ ನಿಧಾನವಾಗಿ ಯಶಸ್ಸು ಸಿಗುತ್ತದೆ. ಶನಿ ಗ್ರಹವನ್ನು ನಪುಂಸಕ ಗ್ರಹ ಎಂದು ಕರೆಯುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ದಿನಾಂಕದಲ್ಲಿ ಹುಟ್ಟಿದವರ ಹೆಸರು 5 ಸಂಖ್ಯೆಯಲ್ಲಿರಬೇಕು.ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿದರೆ ನಿಧಾನವಾಗಿ ಯಶಸ್ಸನ್ನು ಇವರು ಕಾಣುತ್ತಾರೆ. ಈ ತಾರೀಖಿನಂದು ಹುಟ್ಟಿದವರು ಶನಿವಾರ ದಿನದಂದು ಹನುಮಾನ್ ಚಾಲೀಸ ವನ್ನು ತಪ್ಪದೇ ಓದಬೇಕು. ಇವರ ಜೀವನದಲ್ಲಿ ಒಂದನ್ನು ಕಳೆದುಕೊಂಡರೆ ಇನ್ನೊಂದು ಸಿಗುತ್ತದೆ. ಈ ತಾರೀಖಿನಂದು ಈ ರಾಶಿಯವರು ಅಂದರೆ ಮಕರ ರಾಶಿ, ಮೇಷ ರಾಶಿ, ವೃಶ್ಚಿಕ ರಾಶಿ, ವೃಷಭ ರಾಶಿ ತುಲಾ ರಾಶಿ ಮಿಥುನ ರಾಶಿ ಸಿಂಹ ರಾಶಿ ಮೀನ ರಾಶಿ ಕನ್ಯಾ ರಾಶಿ ಕಟಕ ರಾಶಿಯವರಿಗೆ ಈ ಎಲ್ಲಾ ಅಂಶಗಳು ಅನ್ವಯ ಆಗುತ್ತದೆ. ಇವರು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಶನಿವಾರದಂದು ಹನುಮಾನ್ ಚಾಲೀಸ ವನ್ನು ಓದಿದರೆ ಖಂಡಿತ ಯಶಸ್ಸು ಸಿಗುತ್ತದೆ.

Leave A Reply

Your email address will not be published.