ಭಯಂಕರ ಉಷ್ಣ ನಿಮಿಷದಲ್ಲಿ ಕಡಿಮೆಯಾಗಿ ಶಕ್ತಿ ಕೊಡುತ್ತೆ ತಲೆ ನೋವು ಸುಸ್ತು ನಿಶಕ್ತಿ ನಿದ್ರಾಹಿನತೆ ಗ್ಯಾಸ್ ಕೈಕಾಲು ಉರಿ!

ಈ ಅರೋಗ್ಯಕರಾವಾದ ಶರಭತ್ತನ್ನು ಎಲ್ಲಾರು ಕುಡಿಯಬಹುದು.ಇದನ್ನು ಕುಡಿದರೆ ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ.ಇಡೀ ದಿನ ಉಮ್ಮಸ್ ನಿಂದ ಆಕ್ಟಿವ್ ಆಗಿ ಇರಬಹುದು.ಬೇಸಿಗೆಯಲ್ಲಿ ಈ ಶರಬತ್ತು ಅಮೃತದ ತರ ಕೆಲಸ ಮಾಡುತ್ತದೆ ಮತ್ತು ಒಳ್ಳೆಯ ಶಕ್ತಿಯನ್ನು ಕೊಡುತ್ತದೆ. ಇನ್ನು ಮಿಕ್ಸಿ ಜಾರಿಗೆ ಎರಡು ಚಮಚ ಸೋಂಪ ಕಾಳು,10-15 ಮೆಣಸಿನಕಾಳು,5 ಏಲಕ್ಕಿ ಕಾಳು,1 ಚಮಚ ಗಸೆಗಸೆ ಸ್ವಲ್ಪ ಕಲ್ಲು ಸಕ್ಕರೆ ಹಾಕಿ ಪುಡಿ ಮಾಡಿಕೊಳ್ಳಬೇಕು.ಇದನ್ನು ನೀವು ಗಾಜಿನ ಬಾಟಲ್ ನಲ್ಲಿ ಶೇಕರಣೆ ಮಾಡಿ ಇಟ್ಟುಕೊಳ್ಳಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸೋಂಪ ಕಾಳು ಜೀರ್ಣ ಕ್ರಿಯೆಗೆ ತುಂಬಾನೇ ಒಳ್ಳೆಯದು. ದೇಹಕ್ಕೆ ತಂಪನ್ನು ಕೊಡುವ ಗುಣ ಈ ಸೋಂಪ ಕಾಳಿಗೆ ಇದೆ.ಗಸೆಗಸೆ ದೇಹಕ್ಕೆ ತಂಪನ್ನು ಕೊಡುತ್ತದೆ ಮತ್ತು ಶಕ್ತಿಯನ್ನು ಕೊಡುತ್ತದೆ.ಇನ್ನು ಇದನ್ನು ದಿನಕ್ಕೆ ಎರಡು ಬಾರಿ ಕುಡಿಯಬಹುದು.ನೀವು ಈ ಪುಡಿಯನ್ನು ನೀರು ಅಥವಾ ಹಾಲಿಗೂ ಕೂಡ ಮಿಕ್ಸ್ ಮಾಡಿಕೊಂಡು ಕುಡಿಯಬೇಕು. ಇದನ್ನು ಕುಡಿಯುವುದರಿಂದ ಒಳ್ಳೆಯ ಎನರ್ಜಿ ಬರುತ್ತದೆ ಮತ್ತು ತುಂಬಾ ಟೇಸ್ಟ್ ಆಗಿ ಇರುತ್ತದೆ.ಇದನ್ನು ಕುಡಿಯುವುದರಿಂದ ದೇಹದಲ್ಲಿ ಉಷ್ಣ ಆಗುವುದಿಲ್ಲ ಮತ್ತು ಗ್ಯಾಸ್, ಆಜೀರ್ಣ, ಸುಸ್ತು, ನಿದ್ರಾ ಹೀನತೆ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.ಬೇಸಿಗೆಯಲ್ಲಿ ಇದನ್ನು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು

Related Post

Leave a Comment