ಅವರಿಕೆ ಗಿಡ, ತಂಗಡಿ ಗಿಡ ಉಪಯೋಗಗಳು!

ಅವರಿಕೆ ಗಿಡ ಅಥವಾ ತಂಗಡಿ ಗಿಡ ಹೊಲ ಗದ್ದೆಗಳಲ್ಲಿ ನೋಡಲು ಸಿಗುತ್ತದೆ.ಇನ್ನು ಈ ಗಿಡದ ಎಲೆಗಳು ಸಾಮಾನ್ಯವಾಗಿ ಹುಣಸೆ ಮರದ ಎಲೆಗಳ ರೀತಿ ಇರುತ್ತದೆ. ಇದು ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಈ ಗಿಡವು ಹೂವನ್ನು ಬಿಡುತ್ತದೆ. ಸಾಮಾನ್ಯವಾಗಿ ಈ ಗಿಡವು 3 ರಿಂದ 10 ಅಡಿ ಇರುತ್ತದೆ.ಈ ಗಿಡದಲ್ಲಿ ಸಣ್ಣ ಎಲೆ ಇದ್ದು ತುದಿಯಲ್ಲಿ ಅರಿಶಿಣ ಬಣ್ಣದ ಹೂವು ಗೊಂಚಲು ಇರುತ್ತದೆ. ಉದ್ದನೆಯ ಗೊಂಚಲು ಕಾಯಿ ಆಗಿರುತ್ತದೆ.ಈ ಗಿಡದಲ್ಲಿ ಇರುವ ಹೂವು, ಕಾಂಡ ಎಲೆ ಕೂಡ ಔಷಧಿಯಿಂದ ಕೂಡಿರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆಗ ತಾನೇ ಗಾಯ ಆಗಿದ್ದರೆ ತಂಗಡಿ ಹೂವು ತೆಗೆದುಕೊಂಡು ಬಂದು ಚೆನ್ನಾಗಿ ಉರಿದು ಗಾಯಕ್ಕೆ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉರಿದ ಹೂವನ್ನು ಅದರ ಮೇಲೆ ಸಿಂಪಡಿಸಬೇಕಾಗುತ್ತದೆ.ಹೀಗೆ ಮಾಡುವುದರಿಂದ ಗಾಯ ಬೇಗನೆ ಗುಣ ಆಗುತ್ತದೆ.ಒಂದು ವೇಳೆ ಹೊಟ್ಟೆಯಲ್ಲಿ ಜಂತು ಹುಳಗಳ ಸಮಸ್ಸೆ ಇದ್ದಾರೆ ಈ ಗಿಡದ ಎಲೆಯನ್ನು ತೆಗೆದುಕೊಂಡು ಬಂದು ಕಷಾಯ ಮಾಡಿ ಕುಡಿಯುತ್ತ ಬಂದರೆ ಜಂತು ಹುಳುಗಳು ಬೇಗನೆ ನಾಶ ಆಗಲು ಸಹಾಯ ಆಗುತ್ತದೆ.ಇನ್ನು ಈ ಗಿಡದ ಹೂವುಗಳ ದಳದಿಂದ ಚಹಾ ಮಾಡಿ ಕುಡಿಯುತ್ತ ಬಂದರೆ ಸಕ್ಕರೇ ಕಾಯಿಲೆ ಅಥವಾ ರಕ್ತದೊತ್ತಡ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತದೆ. ಈ ಕಷಾಯವನ್ನು ಕುಡಿಯುವುದರಿಂದ ದೇಹಕ್ಕೆ ತಂಪನ್ನು ಕೂಡ ನೀಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ತಂಗಡಿ ಗಿಡದ ಬೇರನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ ಹಾಲಿನಲ್ಲಿ ಬೆರೆಸಿ ಸೇವನೆ ಮಾಡುವುದರಿಂದ ಪುರುಷರಲ್ಲಿ ಇರುವಂತಹ ಲೈಗಿಕ ಸಮಸ್ಸೆ ಬೇಗನೆ ಗುಣ ಆಗುತ್ತದೆ. ಈ ಗಿಡವನ್ನು ಆಯುರ್ವೇದದಲ್ಲಿ ಕೂಡ ಬಳಸುತ್ತಾರೆ.ಇದನ್ನು ಹಾಲಿನ ಜೊತೆ ಕುಡಿಯುತ್ತ ಬಂದರೆ ದೇಹಕ್ಕೆ ಒಳ್ಳೆಯ ಚೈತನ್ಯವನ್ನು ಶಕ್ತಿಯನ್ನು ಕೊಡುತ್ತದೆ ಮತ್ತು ಲೈಗಿಕ ಸಮಸ್ಸೆಯನ್ನು ಕೂಡ ನಿವಾರಣೆ ಮಾಡುವ ಶಕ್ತಿ ಈ ಗಿಡದ ಬೆರಿಗೆ ಇದೆ. ಈ ಗಿಡದಿಂದ ಯಾವುದೇ ಅಡ್ಡಪರಿಣಾಮ ಇಲ್ಲವಾದರೂ ಇದನ್ನು ಗರ್ಭಿಣಿಯಾರು ಹಾಲು ಕುಡಿಸುವವರು ಕೂಡ ಬಳಸುವಂತಿಲ್ಲ.

Related Post

Leave a Comment