ಊಟ ಅದ ಬಳಿಕ ನೀರು ಕುಡಿಯುವವರು ಈ ಮಾಹಿತಿ ನೋಡಿ!

ಊಟ ಆದ ನಂತರ ಬಹಳಷ್ಟು ಜನರು ಮಾಡುವಂತಹ ಕೆಲಸ ಏನು ಎಂದರೆ ಅದು ನೀರು ಕುಡಿಯುವುದು.ಬಹಳಷ್ಟು ಜನರು ಊಟ ಆದ ತಕ್ಷಣ ನೀರನ್ನು ಕುಡಿಯದೆ ಇದ್ದರೆ ಆ ಊಟ ಕಂಪ್ಲೀಟ್ ಆಗುವುದಿಲ್ಲ ಎಂದು ತಿಳಿದುಕೊಳ್ಳುತ್ತರೆ. ಇನ್ನು ಕೆಲವರು ನೀರು ಕುಡಿಯುವುದಕ್ಕೆ ಸಮಯವೇ ಇರುವುದಿಲ್ಲ.ಊಟ ಆದ ತಕ್ಷಣ ಮಾತ್ರ ನೀರನ್ನು ಕುಡಿಯುತ್ತಾರೆ. ಆಮೇಲೆ ಯಾವುದೇ ಕಾರಣಕ್ಕೂ ನೀರು ಕುಡಿಯುವುದಿಲ್ಲ.ನೀರು ಕುಡಿಯುವುದು ಒಳ್ಳೆಯದು ಆದರೆ ಊಟ ಆದ ತಕ್ಷಣ ನೀರನ್ನು ಕುಡಿಯಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಏಕೆಂದರೆ ತಿಂದ ಆಹಾರ ಜೀರ್ಣವಾಗಲು ಸುಮಾರು ಎರಡು ಗಂಟೆ ಬೇಕಾಗುತ್ತದೆ. ಈ ಸಂದರ್ಭದಲ್ಲಿ ತಿಂದ ಆಹಾರ ಅನ್ನನಾಳ ದಿಂದ ಪ್ರಾರಂಭವಾಗಿ ಜೀರ್ಣಾಂಗ ವ್ಯವಸ್ಥೆಯ ಬಳಿಕ ಜಠರ ಸಣ್ಣ ಕರುಳು ದೊಡ್ಡ ಕರುಳು ಮತ್ತು ಸೇವನೆ ಮಾಡಿರುವ ಆಹಾರ ಗುದದ್ವಾರದ ಮೂಲಕ ಕಲ್ಮಶಗಳನ್ನು ಹೊರಹಾಕುತ್ತದೆ. ಈ ಜೀರ್ಣಾಂಗ ವ್ಯವಸ್ಥೆ ನಡೆಯುವಾಗ ಸೇವನೆ ಮಾಡಿರುವಂತಹ ಆಹಾರದಲ್ಲಿ ಕೆಲವು ಪೌಷ್ಟಿಕಾಂಶಗಳು ಶರೀರವು ಹೀರಿಕೊಳ್ಳುತ್ತದೆ. ಆದರೆ ಪ್ರತಿಭಾರಿಯು ಊಟದ ಬಳಿಕ ನೀರು ಸೇವನೆ ಮಾಡಿದರೆ ಅದು ಜೀರ್ಣಾಂಗದ ಮೇಲೆ ಅಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ. ಹೀಗಾಗಿ ಶರೀರವು ಹೀರಿಕೊಳ್ಳುವ ಪೌಷ್ಟಿಕಾಂಶದ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುತ್ತದೆ.

ಊಟದ ಬಳಿಕ ನಡೆಯುವ ಜೀರ್ಣಕ್ರಿಯೆಗೆ ಜಠರ ರಸ ಆಮ್ಲೆ ಆಗಿರುವುದು ಬಹಳ ಅಗತ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ನೀವು ನೀರು ಕುಡಿದರೆ ಆ ಆಮ್ಲೆಯತೆ ಕಡಿಮೆಯಾಗಿ ಜೀರ್ಣಗೋಳ್ಳುವ ಸಾಮರ್ಥ್ಯ ಕುಗ್ಗುತ್ತದೆ. ಇದರ ಪರಿಣಾಮವಾಗಿ ಹಸಿವು ಜಾಸ್ತಿ ಆಗುತ್ತದೆ.ನೀವು ಅಗತ್ಯಕ್ಕಿಂತ ಹೆಚ್ಚು ಸೇವನೆ ಮಾಡುತ್ತೀರಿ. ಇದರಿಂದ ಬೊಜ್ಜಿನ ಸಮಸ್ಯೆ ಬರುತ್ತದೆ ಮತ್ತು ಹೊಟ್ಟೆ ಉಬ್ಬರಕ್ಕೂ ಕಾರಣ ಆಗುತ್ತದೆ. ಇನ್ನು ಊಟದ ಬಳಿಕ ಬಹಳಷ್ಟು ಜನರು ತಣ್ಣೀರು ಕುಡಿಯುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ತಣ್ಣೀರು ಸೇವನೆ ಮಾಡುವುದರಿಂದ ಸೇವಿಸುವ ಎಲ್ಲಾ ಆಹಾರದ ಮೇಲೆ ತಂಪು ಪರಿಣಾಮ ಬಿರುತ್ತದೆ.ಇದು ಶರೀರದಲ್ಲಿ ಬೊಜ್ಜು ಸೇರಿ ಕೊಳ್ಳಲು ಕಾರಣ ಆಗುತ್ತದೆ. ಕುಡಿಯುವ ನೀರು ಜೀರ್ಣಕ್ರಿಯೆಯಲ್ಲಿ ವ್ಯತ್ಯಾಸವನ್ನುಂಟು ಮಾಡುತ್ತದೆ. ಹೀಗೆ ಆಹಾರದಲ್ಲಿರುವ ಗ್ಲುಕೋಸ್ ಬೊಜ್ಜು ಆಗಿ ಪರಿವರ್ತನೆಗೊಳ್ಳುತ್ತದೆ. ಇದರಿಂದ ಶರೀರದಲ್ಲಿ ಇನ್ಸುಲಿನ್ ಮಟ್ಟವು ಹೆಚ್ಚಾಗುತ್ತದೆ. ಇದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಸಕ್ಕರೆ ಕಾಯಿಲೆ ಸಮಸ್ಯೆ ಬರುತ್ತದೆ. ಆದ್ದರಿಂದ ಊಟ ಅದ 30 ನಿಮಿಷ ಬಳಿಕ ನೀರನ್ನು ಕುಡಿಯಬೇಕು.

Related Post

Leave a Comment