ನೀರು ಬೇಸಿಗೆಯಲ್ಲಿ ಜಾಸ್ತಿ ಕುಡಿತೀರಾ ಹಾಗಾದರೆ ಈ ಮಾಹಿತಿ ನೋಡಿ!

0 40

ನೀರು ಆಹಾರ ಜೀವನದಲ್ಲಿ ಅತಿ ಮುಖ್ಯವಾದದ್ದು.ಉತ್ತಮವಾದ ಅರೋಗ್ಯವನ್ನು ಹೊಂದಲು ಪೌಷ್ಟಿಕಾಂಶ ಭರಿತ ಆಹಾರವನ್ನು ಮತ್ತು ಶುದ್ಧವಾದ ನೀರು ಬಹಳ ಮುಖ್ಯ.ನೀರು ಅರೋಗ್ಯ ಮತ್ತು ಸೌಂದರ್ಯ ಕೇಶಕ್ಕೆ ತುಂಬಾನೇ ಪ್ರಯೋಜನಕರೀ. ಕುದಿಯುವ ನೀರು ಉತ್ತಮವಾದ ಆರೋಗ್ಯವನ್ನು ಕಾಪಾಡುತ್ತದೆ.ಇದು ದೈಹಿಕ ಚಟುವಟಿಕೆ ಮಟ್ಟ ವಯಸ್ಸು ಅರೋಗ್ಯ ಸಂಬಂಧಿಸಿದತ ಸಮಸ್ಸೆಗಳು ಪರಿಸರ ಮತ್ತು ಪರಿಸ್ಥಿತಿಗಳನ್ನು ಅವಲಂಬಿಸಿದೆ.ದೇಹದ ತೂಕವನ್ನು ಸಮರ್ಪಕವಾಗಿ ನಿರ್ವಹಿಸಲು ನೀರು ಬಹಳ ಪ್ರಯೋಜಕರಿ ಆಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿದಿನ 8-10 ಗ್ಲಾಸ್ ನೀರನ್ನು ಕುಡಿಯಬೇಕು. ಊಟ ಮಾಡುವ ಅರ್ಧ ಗಂಟೆ ಮುಂಚಿತವಾಗಿ ಎರಡು ಗ್ಲಾಸ್ ನೀರನ್ನು ಕುಡಿಯಬೇಕು.ಇದರಿಂದ ನಿಮ್ಮ ಹೊಟ್ಟೆ ಹೆಚ್ಚಾಗಿ ಆಹಾರ ಸೇವನೆ ಮಾಡಲು ಬಯಸುವುದಿಲ್ಲ.ಇದರಿಂದ ತೂಕ ಇಳಿಕೆಗೆ ಕಾರಣ ಆಗುತ್ತದೆ.ಹೆಚ್ಚಾಗಿ ನೀರು ಕುಡಿಯುವುದರಿಂದ ಚಯಪಾಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಇದಕ್ಕೆ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಇನ್ನು ಒತ್ತಡದಿಂದ ದೂರ ಇರಲು ಹೆಚ್ಚಾಗಿ ನೀರು ಸೇವನೆ ಮಾಡಿ.ಬಾಯಾರಿಕೆ ಆಗುವವರೆಗೂ ಕಾಯಬೇಡಿ.ಆಗಾಗ ನೀರನ್ನು ಕುಡಿಯಿರಿ.ಇದು ದೇಹದಲ್ಲಿ ಇರುವ ಕಲ್ಮಶವನ್ನು ಹೊರ ಹಾಕಿ ರಕ್ತ ಪರಿಚಲನೆ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ.ನೀರು ನಿಮ್ಮ ಚರ್ಮ ಹಾಗೂ ಕೂದಲು ಹೊಳೆಯುವಂತೆ ಮಾಡುತ್ತದೆ.ನಿಂಬೆ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಇರುವ ವಿಷವನ್ನು ಹೊರ ಹಾಕಿ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

Leave A Reply

Your email address will not be published.