ಇಂದು ಹುಣ್ಣಿಮೆ ಮತ್ತು ಚಂದ್ರಗ್ರಹಣ ಇದೆ,ಈ ಹುಣ್ಣಿಮೆಯ ವಿಶೇಷತೇಯೇನು? ಹುಣ್ಣಿಮೆ ಪೂಜೆ ಯಾವಾಗ ಮಾಡಬೇಕು!

ವೈಶಾಖ ಮಾಸದಲ್ಲಿ ಬರುವಂತಹ ಹುಣ್ಣಿಮೆಯನ್ನು ವೈಶಾಖ ಹುಣ್ಣಿಮೆ ಅಥವಾ ಬುದ್ಧ ಪೌರ್ಣಮಿ ಎಂದು ಕರೆಯುತ್ತೇವೆ. ಈ ಬಾರಿ ವೈಶಾಖ ಹುಣ್ಣಿಮೆಯ ದಿನದಂದು ಚಂದ್ರಗ್ರಹಣ ಕೂಡ ಸಂಭವಿಸಲಿದೆ. ಹಾಗಾಗಿ ಇದು ಬಹಳ ವಿಶೇಷ ಎಂದು ಹೇಳಬಹುದು. ಈ ವೈಶಾಖ ಮಾಸದಲ್ಲಿ ದಾನಕ್ಕೆ ಹಾಗೂ ಸ್ನಾನಕ್ಕೆ ಬಹಳ ಮಹತ್ವವನ್ನು ಕೊಟ್ಟಿದ್ದಾರೆ. ವೈಶಾಖ ಮಾಸದಲ್ಲಿ ಮಾಡುವಂತಹ ಸ್ನಾನ ಹಾಗೂ ಈ ವೈಶಾಖ ಮಾಸದಲ್ಲಿ ಮಾಡುವ ದಾನಕ್ಕೆ ಅದರದ್ದೇ ಆದ ಮಹತ್ವವಿದೆ. ಸನಾತನ ಧರ್ಮದ ಪ್ರಕಾರ ಬುದ್ಧನು ಭೂಮಿಯ ಮೇಲೆ ವಿಷ್ಣುವಿನ 9ನೇ ಅವತರವಾಗಿ ಜನ್ಮ ತಾಳಿದನ್ನು ಅಂತ ನಂಬಿಕೆ ಇದೆ.ಹಾಗಾಗಿ ಈ ಹುಣ್ಣಿಮೆಯನ್ನು ಬುದ್ಧ ಹುಣ್ಣಿಮೆ ಎಂದು ಕರೆಯುತ್ತೇವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವೈಶಾಖ ಹುಣ್ಣಿಮೆ ಮೇ 16 ನೇ ತಾರೀಕು ಸೋಮವಾರದ ದಿನ ಬಂದಿದೆ.ಈ ಹುಣ್ಣಿಮೆ ಆರಂಭ ಆಗುವುದು ಮೇ 15ನೇ ತಾರೀಕು ಭಾನುವಾರ ಮದ್ಯಾಹ್ನ 12:47 ನಿಮಿಷಕ್ಕೆ ಆರಂಭವಾಗಿ 16ನೇ ತಾರೀಕು ಸೋಮವಾರ ಬೆಳಗ್ಗೆ 9:45 ನಿಮಿಷಕ್ಕೆ ಹಂತ್ಯಗೊಳ್ಳುತ್ತದೆ. ಹುಣ್ಣಿಮೆ ಪೂಜೆ ಮಾಡುವವರು 15ನೇ ತಾರೀಕು ಭಾನುವಾರ ಸಂಜೆ ಅಥವಾ ಮೇ 16ನೇ ತಾರೀಕು ಸೋಮವಾರದ ಬೆಳಗ್ಗೆ 9:45 ರ ಒಳಗೆ ಪೂಜೆಯನ್ನು ಮಾಡಬೇಕು.

Related Post

Leave a Comment