ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ತಿಂದು ಬಿಡಿ!

ಅಕ್ಕಿಯಲ್ಲಿ ಹಲವು ವಿಧಗಳು ಇವೇ. ಬಿಳಿ ಅಕ್ಕಿ ಕಂದು ಬಣ್ಣದ ಅಕ್ಕಿ ಕೆಂಪು ಅಕ್ಕಿ ಕಪ್ಪು ಅಕ್ಕಿ ಇತ್ಯಾದಿ.. ಎಲ್ಲ ರೀತಿಯಲ್ಲಿಯೂ ತನ್ನದೇ ಆದ ವಿಶಿಷ್ಟ ಪೋಷಕಾಂಶಗಳನ್ನು ಒಳಗೊಂಡಿದೆ.ಕಪ್ಪು ಅಕ್ಕಿಯಲ್ಲಿ ಆರೋಗ್ಯಕ್ಕೆ ಬೇಕಾದ ಅನೇಕ ಗುಣಗಳು ಇವೇ.ಕಪ್ಪು ಅಕ್ಕಿಯಲ್ಲಿ ಹೇರಳವಾದ ಪ್ರೊಟೀನ್ ಕಬ್ಬಿಣಂಶ ಅಡಕವಾಗಿದೆ.ಅಷ್ಟೇ ಅಲ್ಲದೆ ಕಾರ್ಬೋ ಹೈಡ್ರಾಟ್ ಫೈಬರ್ ಅಲ್ಪ ಪ್ರಮಾಣದ ಕೊಬ್ಬಿನಂಶ ಕೂಡ ಇದೆ.ಹೀಗಾಗಿ ಕಪ್ಪು ಅಕ್ಕಿಯನ್ನು ಅನ್ನ ಮಾಡಿ ಸೇವಿಸಿದರೆ ಪರಿಪೂರ್ಣ ಊಟ ಆಗುತ್ತದೆ.ಚೀನಾದಲ್ಲಿ ಈ ಅಕ್ಕಿ ಯನ್ನು ಬೆಳೆಯಲಾಯಿತು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಧುಮೇಹಿಗಳಿಗೆ ಆಹಾರದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಹೆಚ್ಚು ಸಕ್ಕರೆ ಅಂಶವಿರುವ ಆಹಾರವನ್ನು ಸೇವನೆ ಮಾಡಬಾರದು. ಇನ್ನು ಕಪ್ಪು ಅಕ್ಕಿಯಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಇರುತ್ತದೆ.ಆಂಟಿ ಆಕ್ಸಿಡೆಂಟ್ ಗಳನ್ನು ಈ ಕಪ್ಪು ಅಕ್ಕಿ ಹೊಂದಿರುತ್ತದೆ.ಹೀಗಾಗಿ ಮದುಮೆಹಿಗಳು ಭಯವಿಲ್ಲದೆ ಈ ಕಪ್ಪು ಅಕ್ಕಿಯನ್ನು ಸೇವಿಸಬಹುದಾಗಿದೆ.

ಕರುಳಿನ ಸಮಸ್ಯೆ ಇದ್ದವರು ಕೂಡ ಕಪ್ಪು ಅಕ್ಕಿ ಯನ್ನು ಸೇವನೆ ಮಾಡಬಹುದು. ಇನ್ನು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೇ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಕಪ್ಪು ಅಕ್ಕಿಯ ಅನ್ನ ಸಹಾಯ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕಪ್ಪು ಅಕ್ಕಿಯ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡವು ನಿಯಂತ್ರಣಕ್ಕೆ ಬರುತ್ತದೆ.ಹೀಗಾಗಿ ಹೃದಯವನ್ನು ಅರೋಗ್ಯಕರವಾಗಿಸಿಕೊಳ್ಳಲು ಕಪ್ಪು ಅಕ್ಕಿಯ ಬಳಕೆ ಒಳ್ಳೆಯದು. ಅಷ್ಟೇ ಅಲ್ಲದೆ ಕಪ್ಪು ಅಕ್ಕಿ ಸೇವನೆ ಮಾಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಮತ್ತು ಕಣ್ಣಿನ ಆರೋಗ್ಯಕ್ಕೆ ಬೇಕಾಗಿರುವ ಕೆರಟಿನ್ ಅಂಶವನ್ನು ಒಳಗೊಂಡಿದೆ. ಕಪ್ಪು ಅಕ್ಕಿಯ ಬಳಕೆಯಿಂದ ಕಣ್ಣಿನ ಆರೋಗ್ಯ ಕೂಡ ಚೆನ್ನಾಗಿರುತ್ತದೆ.

Related Post

Leave a Comment