ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿದರೆ ಏನಾಗುವುದು ಗೊತ್ತಾ.. ಎಷ್ಟೊಂದು ಲಾಭಗಳಿವೆ!

ತುಂಬಾ ಜನರು ಹಲ್ಲುಜ್ಜಿದ ನಂತರ ನೀರನ್ನು ಕುಡಿಯುತ್ತಾರೆ. ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳು ಸಿಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶಗಳು ಹೊರ ಹೋಗುತ್ತದೆ. ಜೀರ್ಣಕ್ರಿಯೆ ಮತ್ತು ಸಂಚಲನ ಕ್ರಿಯೆಗಳಿಗೆ ಸಹಾಯಮಾಡುತ್ತದೆ.ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಹಲವಾರು ರೀತಿಯ ಪ್ರಯೋಜನಗಳನ್ನು ಪಡೆಯಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬಾಯಲ್ಲಿ ಯಾವಾಗಲೂ ಲಾಲಾರಸ ಎನ್ನುವುದು ಇರುತ್ತದೆ. ಲಾಲಾರಸ ಬ್ಯಾಕ್ಟೀರಿಯಾಗಳ ಕಾರಣದಿಂದ ಹಲ್ಲು ಉಜ್ಜುವ ಮೊದಲು ನೀರು ಕುಡಿಯಬಾರದು ಎಂದು ಕೆಲವರು ಹೇಳುತ್ತಾರೆ. ಅದರೆ ವೈಜ್ಞಾನಿಕ ಕಾರಣದಿಂದ ಬೆಳಗ್ಗೆ ಎದ್ದು ಹಲ್ಲು ಉಜ್ಜುವ ಮೊದಲು ನೀರನ್ನು ಕುಡಿಯುವಾಗ ನಮ್ಮ ಲಾಲಾರಸ ಹೊಟ್ಟೆಯೊಳಗೆ ನೀರಿನೊಂದಿಗೆ ಹೋಗುತ್ತದೆ.ಇದು ಹೊಟ್ಟೆಯಲ್ಲಿ ಇರುವ ಆಮ್ಲ ಅಂಶದಿಂದಾಗಿ ಬಾಕ್ಟೆರಿಯವನ್ನು ಕೊಲ್ಲುತ್ತದೆ. ಅದರೆ ನೀವು ಹಲ್ಲು ಉಜ್ಜುವ ಮೊದಲು ನೀರನ್ನು ಸೇವಿಸಿದರೆ ಯಾವುದೇ ರೀತಿಯ ಹಾನಿ ಆಗುವುದಿಲ್ಲ.

ಹಲ್ಲು ಉಜ್ಜಿಡ ನಂತರ ನೀರನ್ನು ಸೇವಿಸಿದರೆ ಯಾವುದೇ ಸಮಸ್ಸೆ ಕೂಡ ಇಲ್ಲಾ. ಇನ್ನು ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಅಷ್ಟೇ ಅಲ್ಲದೆ ದೇಹದಲ್ಲಿ ಪ್ರತಿ ರಕ್ಷಣ ವ್ಯವಸ್ಥೆ ಬಲಗೋಳ್ಳುತ್ತದೆ.ವಿಷೇಧವಾಗಿ ಶೀತ ಮತ್ತು ಜ್ವರ ಇದ್ದವರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ತುಂಬಾ ಒಳ್ಳೆಯದು ಮತ್ತು ತ್ವಚೆಗೆ ಪ್ರಯೋಜನಕಾರಿ.ಇದರಿಂದ ಮಲಬದ್ಧತೆ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.ನೀವು ನೀರನ್ನು ಕುಡಿದಾಗ ಚಯಪಾಚಯ ಕ್ರಿಯೆ ವೇಗವಾಗಿ ನಡೆಯುತ್ತದೆ.

Related Post

Leave a Comment