ಮೂಲಂಗಿ ದಯವಿಟ್ಟು ಇವತ್ತು ಸೇವಿಸಿ ಯಾಕೇಂದರೆ!

ಮನುಷ್ಯನ ದೇಹಕ್ಕೆ ತರಕಾರಿ ಹಣ್ಣುಗಳ ಕೊಡುಗೆ ಅಪಾರ. ತರಕಾರಿ ಮತ್ತು ಹಣ್ಣುಗಳಿಂದ ಪೋಷಕಾಂಶಗಳು ಮನುಷ್ಯನ ದೇಹಕ್ಕೆ ಒದಗುತ್ತದೆ. ಇನ್ನು ಪ್ರಕೃತಿ ನೀಡಿರುವಂತಹ ಅನೇಕ ಬಗೆಯ ತರಕಾರಿಗಳಿಂದ ಒಂದೊಂದು ರೀತಿಯ ಪೋಷಕಾಂಶ ದೇಹಕ್ಕೆ ಸಿಗುತ್ತದೆ. ಇನ್ನು ಮೂಲಂಗಿಯನ್ನು ನಾನಾ ರೀತಿಯ ಆಹಾರದಲ್ಲಿ ಉಪಯೋಗಿಸಬಹುದು.ಇದು ತಾಜಾ ತರಕಾರಿಯಾಗಿರುವುದರಿಂದ ಹಸಿ ಮೂಲಂಗಿ ತಿಂದರೆ ತುಂಬಾ ರುಚಿ ಆಗಿರುತ್ತದೆ.ಇದನ್ನು ಹಸಿಯಾಗಿ ತಿನ್ನುವುದರಿಂದ ಹಲವಾರು ಉಪಯೋಗಗಳು ದೇಹಕ್ಕೆ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಹಸಿ ಮೂಲಂಗಿ ತುರಿದು ಉಪ್ಪು ನಿಂಬು ಸೇರಿಸಿ ತಿಂದರೆ ನೆಗಡಿ ನಿವಾರಣೆ ಆಗುತ್ತದೆ.2, ಮೂಲಂಗಿ ಬೀಜವನ್ನು ಹರೆದು ಹಚ್ಚಿಕೊಳ್ಳುವುದರಿಂದ ಹುಳ್ಳು ಕಡ್ಡಿ ತುರಿ ರೋಗಗಳು ಕಕಡಿಮೆ ಆಗುತ್ತದೆ.3,ಇನ್ನು ಊಟದಲ್ಲಿ ಮುಖ್ಯವಾಗಿ ಹಸಿ ಮೂಲಂಗಿ ಸೇವನೆ ಮಾಡುವುದರಿಂದ ಕಣ್ಣು ಮೂಗು ಕಿವಿ ಮತ್ತು ಗಂಟಲಿನ ಸಮಸ್ಸೆ ನಿವಾರಣೆ ಆಗುತ್ತದೆ.

4, ಪ್ರತಿದಿನ ಹಸಿ ಮೂಲಂಗಿಯನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.5,ಚೇಳು ಕಚ್ಚಿದ ಭಾಗಕ್ಕೆ ಮೂಲಂಗಿ ಮತ್ತು ಉಪ್ಪನ್ನು ಹರೆದು ಹಚ್ಚುವುದರಿಂದ ವಿಷ ದೇಹಕ್ಕೆ ಏರುವುದಿಲ್ಲ ಮತ್ತು ಉರಿ ಕೂಡ ಕಡಿಮೆ ಆಗುತ್ತದೆ.6, ಹಸಿ ಮೂಲಂಗಿ ಚೂರುಗಳಿಗೆ ನಿಂಬೆ ರಸ ಕಾಳು ಮೆಣಸಿನ ಪುಡಿ ಮತ್ತು ಉಪ್ಪು ಬೆರೆಸಿ ಸೇವನೆ ಮಾಡುವುದರಿಂದ ಕಾಮಾಲೆ ರೋಗ ಮತ್ತು ಕಣ್ಣಿನ ತೊಂದರೆ ಆಜೀರ್ಣ ನಿವಾರಣೆ ಆಗುತ್ತದೆ.

7, ಮೂಲಂಗಿ ಸೊಪ್ಪಿನ ರಸವನ್ನು ಸೇವನೆ ಮಾಡುವುದರಿಂದ ಮೂತ್ರ ಕಟ್ಟಿಕೊಂಡಿದ್ದಾರೆ ಬಿಡುಗಡೆ ಆಗುತ್ತದೆ.8,ಮೂಲಂಗಿಯಾನ್ನು ಸಲಾಡ್ ರೀತಿ ಪ್ರತಿದಿನ ಸೇವಿಸಿ ಇದರಿಂದ ತುಂಬಾ ಅನುಕೂಲ ಉಂಟಾಗುತ್ತದೆ.9, ಮೂಲಂಗಿ ಸೇವನೆ ಮಾಡುವುದರಿಂದ ಅದರಲ್ಲಿ ಇರುವ ವಿಟಮಿನ್ ಸಿ ದೇಹದಲ್ಲಿ ಇರುವ ರಕ್ತ ಕಣಗಳನ್ನು ಹೆಚ್ಚಿಸುವುದು ಅಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

10, ಮೂಲಂಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವುದನ್ನು ಕೂಡ ತಡೆಯುತ್ತದೆ.11, ಕೆಂಪು ರಕ್ತ ಬೆಳವಣಿಗೆಗೆ ಮತ್ತು ಕಾಮಾಲೆ ರೋಗಗಳಿಗೆ ಚಿಕಿತ್ಸೆಗೆ ಮೂಲಂಗಿ ತುಂಬಾನೇ ಒಳ್ಳೆಯದು.12, ಮೂಲಂಗಿ ಸೇವನೆ ಮಾಡಿದರೆ ಬೇಗಾ ಹಸಿವು ಕೂಡ ಆಗುವುದಿಲ್ಲ.ಹೊಟ್ಟೆ ತುಂಬಿದ ಅನುಭವ ಕೂಡ ನೀಡುತ್ತದೆ.13, ಮೂಲಂಗಿ ಸೇವನೆ ಮಾಡುವುದರಿಂದ ದೇಹದ ತೂಕವನ್ನು ಕೂಡ ನಿಯಂತ್ರಣ ಮಾಡುತ್ತದೆ.14, ಮೂಲವ್ಯಾದಿ ಸಮಸ್ಸೆಯಿಂದ ಬಳಲುತ್ತಿರುವವರಿಗೆ ಮೂಲಂಗಿ ಬಳಸಲು ವೈದ್ಯರು ಸಲಹೆಯನ್ನು ನೀಡುತ್ತಾರೆ.ಮೂತ್ರಕೋಶ ಮೂತ್ರ ಪಿಂಡವನ್ನು ಶುಚಿ ಮಾಡಲು ಸಹಕಾರಿ ಮಾಡುವ ಮೂಲಂಗಿ ಉರಿ ಮೂತ್ರ ಮುಂತಾದ ಮೂತ್ರ ಸಂಬಂಧಿತ ಕಾಯಿಲೆಗಳನ್ನು ತಡೆಗಟ್ಟುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

15, ರಕ್ತದ ಒತ್ತಡವನ್ನು ನಿಯಂತ್ರಣ ಮಾಡುವಲ್ಲಿ ಮೂಲಂಗಿ ಸಹಾಯ ಮಾಡುತ್ತದೆ.16, ಅಸ್ತಮಾ ಮತ್ತು ಉಸಿರಾಟದ ಸಂಬಂಧಿತ ಸಮಸ್ಸೆಯಿಂದ ಬಳಲುತ್ತಿರುವವರಿಗೆ ಇದು ಉತ್ತಮ ರಾಮಬಾಣ.17, ಹಸಿ ಮೂಲಂಗಿ ಚೂರುಗಳಿಗೆ ನಿಂಬೆ ರಸ ಕಾಳು ಮೆಣಸು ಪುಡಿ ಬೆರೆಸಿ ಸೇವನೆ ಮಾಡಿದರೆ ಸಾಕಷ್ಟು ಉತ್ತಮ ಫಲಿತಾಂಶವನ್ನು ನೋಡಬಹುದು.18, ಮೂಲಂಗಿ ಸೇವನೇ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Related Post

Leave a Comment