ಆಷಾಡ ಮಾಸದಲ್ಲಿ ಆಚರಿಸುವ ಶಕ್ತಿ ಶಾಲಿ ವ್ರತಗಳು ಮತ್ತು ಹಬ್ಬಗಳು ಯಾವುವು..? ಯಾವ ವ್ರತಗಳನ್ನು ಮಾಡಿದರೆ ಏನು ಫಲ!

2022 ನೇ ಇಸವಿಯಲ್ಲಿ ಜೂನ್ 30ನೇ ತಾರೀಕು ಗುರುವಾರದಿಂದ ಆಷಾಡ ಮಾಸ ಆರಂಭ ಆಗುತ್ತದೆ.ಈ ಮಾಸದಲ್ಲಿ ಯಾರು ಕೂಡ ಶುಭಕಾರ್ಯವನ್ನು ಮಾಡುವುದಿಲ್ಲ.ಆದರೆ ದಕ್ಷಿಣ ಕರ್ನಾಟಕದ ಕಡೆ ಈ ಮಾಸವನ್ನು ಆಷಾಡ ಹಬ್ಬ ಎಂದು ಆಚರಣೆ ಮಾಡುತ್ತಾರೆ. ಭಾರತೀಯರು ಈ ಮಾಸವನ್ನು ಅಶುಭ ಎಂದು ಪರಿಗಣಿಸಿದ್ದಾರೆ. ಈ ಮಾಸದಲ್ಲಿ ವಿಪರೀತವಾದ ಮಳೆ ಇರುವುದರಿಂದ ಓಡಾಡುವುದಕ್ಕೆ ತೊಂದರೆ ಆಗುತ್ತದೆ ಎಂದು ಯಾವುದೇ ಶುಭಕಾರ್ಯವನ್ನು ಮಾಡುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಹೊಸದಾಗಿ ಮದುವೆಯಾದ ಹೆಣ್ಣು ಮಗಳು ತನ್ನ ತವರು ಮನೆಯಲ್ಲಿ ಇರಬೇಕಾಗುತ್ತದೆ.ಈ ಮಾಸ ದೇವನು ದೇವತೆಗಳಿಗೆ ಅತ್ಯಂತ ಶುಭಕರವಾದ ಮಾಸ. ಈ ಮಾಸದಲ್ಲಿ ಯಾವುದೇ ಒಂದು ಶುಭಕಾರ್ಯವನ್ನು ಕೈಗೊಳ್ಳದೆ ಇದ್ದರೂ ಕೂಡ ಈ ಮಾಸದಲ್ಲಿ ಯಾರು ದೇವರನ್ನು ಭಕ್ತಿಯಿಂದ ಪೂಜೆ ಮಾಡಿ ಆರಾಧನೆ ಮಾಡಿದರೆ ಆಸೆ ಅಭಿಲಾಷೆ ಈಡೇರುತ್ತದೆ.ಆಷಾಡ ಮಾಸದ ಎಲ್ಲಾ ಶುಕ್ರವಾರ ಕೂಡ ಲಕ್ಷ್ಮಿ ದೇವಿಯನ್ನು ವಿಶೇಷವಾಗಿ ಅರಾಧಿಸಲಾಗುತ್ತದೆ.ಅವತ್ತಿನ ದಿನ ವ್ರತವನ್ನು ಕೈಗೊಂಡು ಸಂಜೆ ಮಹಿಳೆಯರು ಮನೆ ಮುಂದೆ ದೀಪವನ್ನು ಹಚ್ಚಿ ದೇವರನ್ನು ಭಕ್ತಿಯಿಂದ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಆಷಾಡ ಮಾಸದಲ್ಲಿ ಭೀಮನ ಅಮಾವಾಸ್ಯೆ ವ್ರತವನ್ನು ಮಾಡುತ್ತಾರೆ. ಆಷಾಡ ಮಾಸದ ಶುಕ್ಲ ಪಕ್ಷ ಪಂಚಮಿಯಂದು ಅಮೃತ ಲಕ್ಷ್ಮಿ ವ್ರತವನ್ನು ಕೂಡ ಆಚರಣೆ ಮಾಡುತ್ತಾರೆ.ಇನ್ನು ಆಷಾಡ ಮಾಸದಲ್ಲಿ ಬರುವ ಹುಣ್ಣಿಮೆ ದಿನವನ್ನು ಗುರು ಪೂರ್ಣಿಮೇ ಆಚರಣೆ ಮಾಡುತ್ತೇವೆ.ಈ ದಿನ ಎಲ್ಲಾ ಗುರು ಮಂದಿರದಲ್ಲಿ ವಿಶೇಷ ಪೂಜೆ ಆರಾಧನೆ ನಡೆಯುತ್ತದೆ.ಇನ್ನು ಮೈಸೂರಿನ ಚಾಮುಂಡೇಶ್ವರಿಯು ಕೂಡ ಈ ಆಷಾಡ ಮಾಸದಲ್ಲಿ ಜನಿಸಿದ್ದಾರೆ ಎನ್ನುವ ನಂಬಿಕೆ ಇದೆ. ಇನ್ನು ಹಲವಾರು ರೀತಿಯ ವ್ರತವನ್ನು ಆಷಾಢಮಾಸದಲ್ಲಿ ಮಾಡಬಹುದು.

Related Post

Leave a Comment