ಹಣ ತುಂಬಿದ ಭಾಗ್ಯವನ್ನು ಪಡೆಯಲು 3 ಗೋಮತಿ ಚಕ್ರಗಳಿಂದ ಹೀಗೆ ಮಾಡಿ..! ಒಡೆದ ಅದೃಷ್ಟ ಖಂಡಿತ ಬದಲಾಗುತ್ತದೆ

ಪ್ರತಿಯೊಬ್ಬರಿಗೂ ಕೂಡ ಉದ್ಯೋಗದಲ್ಲಿ ಪ್ರಮೋಷನ್ ಸಿಗಬೇಕು ಮತ್ತು ಬಡ್ತಿ ಸಿಗಬೇಕು ಎಂದು ಆಸೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಪೂಜೆಯನ್ನು ಮಾಡುವುದರಿಂದ ಮತ್ತು ಈ ರೀತಿಯ ಲಕೇಟ್ ಮಾಡಿಕೊಂಡು ಹಾಕಿಕೊಳ್ಳುವುದರಿಂದ ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ ಮತ್ತು ಉದ್ಯೋಗದಲ್ಲಿ ಪ್ರಮೋಷನ್ ಸಿಗುತ್ತದೆ. ಗೋಮತಿ ಚಕ್ರವು ಸಮುದ್ರದ ಪ್ರತ್ಯದಲ್ಲಿ ಸಿಗುವಂತಹ ವಸ್ತುವಾಗಿದೆ. ಇದು ಸಮುದ್ರ ಪ್ರಾಂತ್ಯದಲ್ಲಿ ಸಿಗುವ ಕಾರಣ ಲಕ್ಷ್ಮಿಗೆ ತುಂಬಾನೇ ಪ್ರಿಯವಾದದ್ದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

3 ಗೋಮತಿ ಚಕ್ರವನ್ನು ತೆಗೆದುಕೊಂಡು ಬೆಳ್ಳಿ ಕೊಟಿಂಗ್ ಮಾಡಿ ಲಕೆಟ್ ರೂಪದಲ್ಲಿ ಮಾಡಬೇಕು. ನಂತರ ಶುಕ್ರವಾರದ ದಿನ ದೇವರ ಕೋಣೆಯಲ್ಲಿ ಲಕ್ಷ್ಮಿ ದೇವಿಯ ವಿಗ್ರಹದ ಮುಂದೆ ಇಡಬೇಕು.ಇನ್ನು ಆ ಲಕೇಟ್ ಗೆ ಅರಿಶಿಣ ಕುಂಕುಮವನ್ನು ಹಚ್ಚಿ , ಪೂಜೆ ಮಾಡಿ ನೈವೇದ್ಯವನ್ನು ಸಮರ್ಪಣೆ ಮಾಡಿ ಕೊರಳಿಗೆ ಹಾಕಿಕೊಳ್ಳಬೇಕಾಗುತ್ತದೆ.ಇಲ್ಲವಾದರೆ ಹೊಟ್ಟೆಗೆ ಕಟ್ಟಿಕೊಳ್ಳಬಹುದು ಮತ್ತು ಜೇಬಿನಲ್ಲೂ ಸಹ ಇಟ್ಟುಕೊಳ್ಳಬಹುದು. ಈ ರೀತಿಯಾಗಿ ಇಟ್ಟುಕೊಳ್ಳುವುದರಿಂದ ತುಂಬಾ ಒಳ್ಳೆಯದು. ಗೋಮತಿ ಚಕ್ರದ ಲಕೇಟ್ ಆನ್ನು ಮಾಂಸಾಹಾರ ಸೇವನೆ ಮಾಡಿದಾಗ ಹಾಕಿಕೊಳ್ಳಬಾರದು ಮತ್ತು ಇಟ್ಟುಕೊಳ್ಳಬಾರದು ಹಾಗೂ ಮಲಗುವ ಸಮಯದಲ್ಲಿ ಕೂಡ ಹಾಕಿಕೊಳ್ಳಬಾರದು.ಲಕೇಟ್ ಅನ್ನು ತೆಗೆದಿಟ್ಟು ಮಲಗಬೇಕು.

ಈ ರೀತಿಯಾಗಿ ನಿಯಮವನ್ನು ಪಾಲನೆ ಮಾಡಿಕೊಂಡು ಬಂದರೆ ತುಂಬಾ ಅದೃಷ್ಟ ಒಲಿಯುತ್ತದೆ. ಇನ್ನು ಹಾಲಿನಿಂದ ಮಾಡಿದ ಪದಾರ್ಥವನ್ನು ಬುದ್ದಿಮಾಂದ್ಯ ಮಕ್ಕಳಿಗೆ ಅಥವಾ ವ್ಯಕ್ತಿಗಳಿಗೆ ಅಂಚುವುದರಿಂದ ಈ ಕಾರ್ಯ ಪೂರ್ಣವಾಗುತ್ತದೆ.ನೀವು ಮಾಡಿದ ಪೂಜೆ ಫಲಿಸುತ್ತದೆ. ಈ ರೀತಿ ಮಾಡುವುದರಿಂದ ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment