ಅತ್ಯಂತ ಶಕ್ತಿಶಾಲಿ ಗಾಯತ್ರಿ ಮಂತ್ರ ಮಹತ್ವವೇನು? ಪಠಿಸುವಾಗ ಈ ತಪ್ಪುಗಳು ಆಗದಂತೆ ಎಚ್ಚರವಹಿಸಿ!

ಗಾಯತ್ರಿ ಮಂತ್ರವನ್ನು ಪಠನೆ ಮಾಡುವಾಗ ಯಾವುದೇ ಕಾರಣಕ್ಕೂ ಯಾವುದೇ ತಪ್ಪನ್ನು ಮಾಡಬಾರದು. ಮಂತ್ರವನ್ನು ಪಠನೆ ಮಾಡುವುದರಿಂದ ಮಾನಸಿಕವಾಗಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತದೆ. ಗಾಯತ್ರಿ ಮಂತ್ರವನ್ನು ಪಠನೆ ಮಾಡುವುದರಿಂದ ತುಂಬಾನೇ ಒಳ್ಳೆಯದಾಗುತ್ತದೆ ಮತ್ತು ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣುತ್ತೀರಿ. ಗಾಯತ್ರಿ ಮಂತ್ರ ಹಿಂದೂಧರ್ಮದಲ್ಲಿ ಅತಿ ಶ್ರೇಷ್ಠವಾದ ಮಂತ್ರಗಳಲ್ಲಿ ಇದು ಒಂದು. ಸೂರ್ಯನಾರಾಯಣ ನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ತುಂಬಾ ಪ್ರಭಾವಶಾಲಿ ಯಾದದ್ದು. ಇದು ಸೂರ್ಯದೇವನಿಗೆ ಸಂಬಂಧಿಸಿದ ಮಂತ್ರ ಆಗಿರುವುದರಿಂದ ಋಷಿ ಮುನಿಗಳು ಬಿಟ್ಟು ಹೋಗಿರುವ ಜನ್ಮವನ್ನು ಉದ್ದಾರ ಮಾಡಿಕೊಳ್ಳುವ ದಿವ್ಯ ಮಂತ್ರವಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದೇವರ ಮುಂದೆ ದೀಪವನ್ನು ಹಚ್ಚಿ ಈ ಗಾಯತ್ರಿ ಮಂತ್ರವನ್ನು ಪಠನೆ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.ಈ ಗಾಯತ್ರಿ ಮಂತ್ರದಲ್ಲಿ ಮಹಾ ಶಕ್ತಿ ಅಡಗಿದೆ.ಗಾಯತ್ರಿ ಮಂತ್ರ 24 ಅಕ್ಷರದಿಂದ ಕೂಡಿದೆ. ಜ್ಯೋತಿಷ್ಯಶಾಸ್ತ್ರದಲ್ಲಿ ದಿನಕ್ಕೆ ಮೂರು ಬಾರಿ ಗಾಯತ್ರಿ ಮಂತ್ರವನ್ನು ಪಠನೆ ಮಾಡಬೇಕು ಎಂದು ಉಲ್ಲೇಖಿಸಲಾಗಿದೆ. ಈ ಗಾಯತ್ರಿ ಮಂತ್ರವನ್ನು ಸೂರ್ಯೋದಯಕ್ಕೂ ಮೊದಲು ಮತ್ತು ಮದ್ಯಾಹ್ನ ಸಂಜೆ ಮೂರು ಬಾರಿ ಗಾಯತ್ರಿ ಮಂತ್ರವನ್ನು ಪಠನೆ ಮಾಡಬೇಕಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಗಾಯತ್ರಿ ಮಂತ್ರವನ್ನು ಪಠನೆ ಮಾಡುವುದಾದರೆ ಯಾವುದೇ ಕಾರಣಕ್ಕೂ ಮಾಂಸಾಹಾರ ಸೇವನೆ ಮಾಡಬಾರದು. ಮನೆಯಲ್ಲಿ ಕೆಟ್ಟ ಮಾತುಗಳನ್ನು ಗಲಾಟೆಗಳನ್ನು ಮಾಡಬಾರದು. ಗಾಯತ್ರಿ ಮಂತ್ರವನ್ನು ಪಠನೆ ಮಾಡುವುದರಿಂದ ಜೀವನದಲ್ಲಿ ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತಾ ಹೋಗುತ್ತದೆ. ಆರೋಗ್ಯದ ಸಮಸ್ಯೆ ಕೂಡ ಸುಧಾರಣೆ ಆಗುತ್ತದೆ. ಗಾಯತ್ರಿ ಮಂತ್ರವನ್ನು ಪಠನೆ ಮಾಡುವುದರಿಂದ ಕೋಪ ಕೂಡ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಗಾಯತ್ರಿ ಮಂತ್ರವನ್ನು ಪಠನೆ ಮಾಡುವಾಗ ಆದಷ್ಟು ಹಳದಿ ಬಣ್ಣದ ವಸ್ತ್ರವನ್ನು ಧರಿಸಬೇಕು. ಈ ಮಂತ್ರವನ್ನು ಕನಿಷ್ಠಪಕ್ಷ 108 ಬಾರಿ ಜಪ ಮಾಡಿದರೆ ತುಂಬಾ ಒಳ್ಳೆಯದು.ಓಂ ಭೂರ್ಭವಂ ಸ್ವಹ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧಿಮಹಿ ಧಿಯೋ ಯೋನಃ ಪ್ರಚೋದಯಾತ್||

Related Post

Leave a Comment