ಲವಂಗವನ್ನು ಯಾರಿಗೂ ಕಾಣದಂತೆ ಆ ಸ್ಥಳದಲ್ಲಿ ಇಟ್ಟರೆ ಮನೆಯಲ್ಲಿ ದುಡ್ಡೇ ದುಡ್ಡು!

0 35

ಜೀವನದಲ್ಲಿ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳುವುದು ಅಷ್ಟು ಸುಲಭದ ಮಾತು ಅಲ್ಲ.ಕೆಲವೊಬ್ಬರು ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಲು ಹಲವಾರು ಪೂಜೆ ಪಾನಸ್ಕಾರಗಳನ್ನು ಮಾಡುತ್ತರೆ.ಆದರೂ ಸಹ ಲಕ್ಷ್ಮಿ ದೇವಿ ಒಲಿಯುವುದಿಲ್ಲ.ಇನ್ನು ಕೆಲವರಿಗೆ ಪೂಜೆ ಮಾಡದಿದ್ದರೂ ಸಹ ಲಕ್ಷ್ಮಿ ದೇವಿ ಒಲಿಯುತ್ತಾಳೆ.ಈ ಒಂದು ಉಪಾಯ ಮಾಡಿದರೆ ಲಕ್ಷ್ಮಿ ದೇವಿ ನಿಮಗೆ ಒಲಿಯುತ್ತಾಳೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನೀವು ಕೆಲಸ ಮಾಡುವ ಅಥವಾ ವ್ಯಾಪಾರ ಮಾಡುವ ಸ್ಥಳದಲ್ಲಿ ಎಲ್ಲರಿಗೂ ಕೂಡ ಲಾಭಗಳನ್ನು ಇಚ್ಛೆ ಮಾಡುತ್ತಾರೆ.ಲವಂಗದಿಂದ ಲಕ್ಷ್ಮಿಯ ಆಗಮನವನ್ನು ಹೆಚ್ಚಿಸಬಹುದು.ಸೂರ್ಯೋದಯಕ್ಕೂ ಮುನ್ನ ಮನೆಯನ್ನು ಸ್ವಚ್ಛಗೊಳಿಸಿ ತಲೆಯ ಸ್ನಾನವನ್ನು ಮಾಡಿ ಒಂದು ಕೆಂಪು ವಸ್ತ್ರದ ಮೇಲೆ ಲವಂಗವನ್ನು ಇಟ್ಟು ಗಂಟು ಕಟ್ಟಬೇಕು. ನಂತರ ಲಕ್ಷ್ಮಿ ದೇವಿ ಫೋಟೋ ಇಟ್ಟು ತುಪ್ಪದಿಂದ ದೀಪವನ್ನು ಹಚ್ಚಿ ಪೂಜಿಸಬೇಕು.

ನಂತರ ನಿಮ್ಮ ಕೋರಿಕೆಯನ್ನು ಕೇಳಿ ಲಕ್ಷ್ಮಿಯ ಪೂಜೆಯನ್ನು ಮಾಡಿ.ನಂತರ ಕೆಂಪು ವಸ್ತ್ರವನ್ನು ಹಣ ಇಡುವ ಜಾಗದಲ್ಲಿ ಇಡಬೇಕು.ನೀವು ಮಾಡುವ ಉಪಾಯವನ್ನು ಯಾರೊಂದಿಗೂ ಚರ್ಚೆ ಮಾಡಬಾರದು ಹಾಗು ಹೇಳಬಾರದು.ಈ ರೀತಿ ಮಾಡಿದರೆ ವ್ಯಾಪರದಲ್ಲಿ ಅಧಿಕ ಲಾಭ ಸಿಗುತ್ತದೆ ಮತ್ತು ನೀವು ಮಾಡುವ ಕೆಲಸ ಕಾರ್ಯದಲ್ಲಿ ಯಶಸ್ಸು ಕೂಡ ಸಿಗುತ್ತದೆ.ಈ ರೀತಿ ಮಾಡಿದರೆ ಲಕ್ಷ್ಮಿ ದೇವಿಯನ್ನು ಸ್ಥಿರವಾಗಿ ನೆಲೆಸುತ್ತಾಳೆ .

Leave A Reply

Your email address will not be published.