ನಾಳೆ ಬೆಳೆಗ್ಗೆ 4:30ಕ್ಕೆ ಅಲಾರಂ ಇಟ್ಟು ನೋಡಿ ಲೈಫ್ ಹೇಗೆ ಚೇಂಜ್ ಆಗುತ್ತೆ ನೋಡಿ..

0 70

ಎಲ್ಲಾ ವಿದ್ಯಾರ್ಥಿಗಳಿಗೂ ಸಾಮಾನ್ಯವಾಗಿ ಬೆಳಗ್ಗೆ ಬೇಗ ಎದ್ದೇಳಬೇಕು ಓದಬೇಕು.ಇಂತಹ ಸಮಯದಲ್ಲಿ ಓದಿದರೆ ವಿದ್ಯೆ ಹತ್ತುತ್ತಾದೆ ಅಂತ ಕೇಳಿದ್ದೀರಾ. ಇದು ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪ್ರತಿಯೊಬ್ಬ ಮನುಷ್ಯನಿಗೂ ಅನ್ವಯವಾಗುತ್ತದೆ.ಬ್ರಾಹಿ ಮುಹೂರ್ತದಲ್ಲಿ ಎದ್ದು ಮಾಡಿದ ಕೆಲಸ, ಮಾಡುವ ಉದ್ದೇಶ ಎಲ್ಲವೂ ಗುರಿ ತಲುಪುತ್ತದೆ ಮತ್ತು ಶುಭ ಆಗುತ್ತದೆ ಎನ್ನುವ ನಂಬಿಕೆ.ಬೇಗ ಎದ್ದು ದಿನನಿತ್ಯ ಕೆಲಸಗಳನ್ನು ಮಾಡುವುದರಿಂದ ಜೀವನವು ಕೂಡ ಉತ್ತಮ ಅದಿಯಲ್ಲಿ ಸಾಗುತ್ತದೆ.ಮಾನಸಿಕ ಹಾಗೂ ದೈಹಿಕವಾಗಿಯೂ ಅರೋಗ್ಯಕ್ಕೂ ಹಾಗೂ ಎಲ್ಲಾ ವಿಷಯಕ್ಕೂ ಬೆಳಗ್ಗೆ ಬೇಗ ಎದ್ದೇಳುವುದರಿಂದ ಬಹಳಷ್ಟು ಉಪಯೋಗ ಇದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ನೀವು ನಿಮ್ಮೊಳಗಿನ ಶಕ್ತಿಯನ್ನು ಹೆಚ್ಚಿಸಬಹುದು.ಬೆಳಗ್ಗೆ ಬೇಗ ಎದ್ದೇಳುವುದರಿಂದ ನಿಮ್ಮ ಕೆಲಸವನ್ನು ಮಾಡುವುದಕ್ಕೆ ತುಂಬಾ ಸಮಯ ಸಿಗುತ್ತದೆ.ಬೇಗ ಎದ್ದು ನಿದಾನವಾಗಿ ಯೋಚಿಸಿ ಕೆಲಸ ಮಾಡುವುದರಿಂದ ನಿಮಗೆ ನೀವು ಕನೆಕ್ಟ್ ಆಗುತ್ತೀರಾ.ಯಾವುದನ್ನೂ ಹೇಗೆ ಮಾಡಬೇಕು ಎನ್ನುವ ಶಕ್ತಿ ಸಿಗುತ್ತದೆ.ಈ ರೀತಿ ಮಾಡುವುದರಿಂದ ನೀವು ಮಾಡುವ ಕೆಲಸದಲ್ಲಿ ಯಶಸ್ಸು ಸಿಗುತ್ತದೆ..

2, ವ್ಯಕ್ತಿತ್ವದ ಅಭಿವೃದ್ಧಿ-ನಿಮ್ಮ ವ್ಯಕ್ತಿತ್ವದ ಅಭಿವೃದ್ಧಿಗೆ ಸಮಯ ಸಿಗುತ್ತದೆ. ಯೋಗ, ಎಕ್ಸಾಸೈಸ್, ಜಾಗಿಂಗ್, ವಾಕಿಂಗ್ ಹಾಗೂ ಧ್ಯಾನ ಮಾಡುವುದಕ್ಕೆ ಸಮಯ ಸಿಗುತ್ತದೆ.ಬೆಳಗ್ಗೆ ಬೇಗ ಎದ್ದು ಪುಸ್ತಕಗಳನ್ನು ಓದಿದರೆ ನಿಮ್ಮ ಜ್ಞಾನ ಹೆಚ್ಚಾಗುತ್ತದೆ.ಇದರಿಂದ ನಿಮ್ಮ ಕಾನ್ಫಿಡೆನ್ಸ್ ಕೂಡ ಹೆಚ್ಚಾಗುತ್ತದೆ.ಸಮಯ ಇಲ್ಲದಿದ್ದರೆ ವಾಕಿಂಗ್ ಮಾಡುವ ಆಡಿಯೋ ಬುಕ್ಸ್ ಕೇಳಿದರೆ ಒಳ್ಳೆಯದು.ಬೇಗ ಎದ್ದು ನಿಮ್ಮ ಎಲ್ಲಾ ಕೆಲಸಗಳನ್ನು ಮುಗಿಸಿಕೊಂಡು ಶಾಂತಿಯುತವಾಗಿ ಆಫೀಸ್ ಗೆ ಹೋದರೆ ನಿಮ್ಮ ವರ್ಕ್ ಸ್ಟೈಲ್ ನೋಡಿ ವರ್ಕ್ ನಲ್ಲಿ ನಿಮ್ಮ ಕೊಲೀಗ್ಸ್ ಕೂಡ ನಿಮ್ಮನ್ನು ಇಷ್ಟ ಪಡುತ್ತಾರೆ.ಅಷ್ಟೇ ಅಲ್ಲದೆ ನಿಮ್ಮ ಮೇಲೆ ಪಾಸಿಟಿವ್ ಆಗಿ ಫೀಲ್ ಆಗುತ್ತರೆ.ಇದರಿಂದ ಪಾಸಿಟಿವ್ ಏನರ್ಜಿ ಹೆಚ್ಚಾಗುತ್ತದೆ.ನೀವು ಡಿಸಿಪ್ಲಿನ್ ಆಗಿದ್ದರೆ ನೀವು ಬೇರೆ ಅವರಿಗೆ ಹೇಳುವುದಕ್ಕೆ ಸಾಧ್ಯ.21 ದಿನಗಳ ಕಾಲ ಈ ಅಭ್ಯಾಸ ಮಾಡಿದರೆ ಸಾಕು ಮುಂದೆ ಇದೆ ರೀತಿ ಅಭ್ಯಾಸ ಆಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.