ಒಂದೇ ರಾಶಿಯವರು ಮದುವೆ ಅದರೆ ಅವರ ಜೀವನ ಹೇಗಿರಲಿದೆ!

ಎಲ್ಲಾರ ಜೀವನದಲ್ಲಿ ಮದುವೆ ಅನ್ನೋದು ತುಂಬಾ ಮುಖ್ಯವಾಗಿ ಇರುತ್ತದೆ.ಇನ್ನು ಮದುವೆ ಆಗುವ ಹುಡುಗ ಹುಡುಗಿ ಚೆನ್ನಾಗಿ ಅರ್ಥ ಮಾಡಿಕೊಳ್ಳಬೇಕು ಮತ್ತು ಪ್ರೀತಿ ಪ್ರೇಮ ಪರಸ್ಪರ ನಂಬಿಕೆ ಎಲ್ಲಾನು ಇರಬೇಕು ಎಂದು ಆಸೆ ಪಡುತ್ತಾರೆ.ಮದುವೆ ಮುಂಚೆ ಹುಡುಗ ಹುಡುಗಿಯ ಜಾತಕ ನೋಡುತ್ತಾರೆ.ರಾಶಿ ಗೋತ್ರ ಗಣ ಪ್ರತಿಯೊಂದನ್ನು ನೋಡುತ್ತಾರೇ.ಇನ್ನು ನಕ್ಷತ್ರದ ಆಧಾರದ ಮೇಲೆ ಗ್ರಹ ಸ್ಥಿತಿಗಳ ಆಧಾರದ ಮೇಲೆ ಹುಡುಗ ಹುಡುಗಿಯ ಮದುವೆಯನ್ನು ನಿಶ್ಚಯ ಮಾಡುತ್ತಾರೇ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಒಳ್ಳೆಯ ದಾಂಪತ್ಯ ಜೀವನ ನಡೆಸಲು ಬೇಕಾಗಿರೋದು ಪ್ರೀತಿ ಪ್ರೇಮ ನಂಬಿಕೆ. ಇಬ್ಬರ ನಡುವೆ ಅರ್ಥ ಮಾಡಿಕೊಂಡು ಹೋಗುವ ಗುಣ.ಪರಸ್ಪರ ಗೌರವದಿಂದ ಜೀವಿಸುವುದು.ಇದೆಲ್ಲಾ ಇದ್ದರೆ ಒಳ್ಳೆಯ ದಾಂಪತ್ಯ ಎಂದು ಹೇಳಬಹುದು.ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೇ ರಾಶಿಯವರು ಮದುವೆ ಅದರೆ ಒಳ್ಳೆಯದು ಅಲ್ಲ ಎಂದು ಹೇಳುತ್ತಾರೆ.ಒಂದು ವೇಳೆ ಅದರೆ ರಾಹು ಕೇತು ದೇಷೆಯಲ್ಲಿ ಅವರಲ್ಲಿ ಅಹಂ ಎನ್ನುವ ಸಮಸ್ಸೆ ಎದುರು ಆಗುತ್ತದೆ. ಜಗಳಗಳು ಕೂಡ ಹೆಚ್ಚಾಗುತ್ತದೆ. ಇನ್ನು ಇಬ್ಬರಿಗೂ ಒಂದೇ ರಾಶಿ ಇರುವುದರಿಂದ ಭಾವಗಳು ವ್ಯಕ್ತಿತ್ವಗಳು ಒಂದೇ ಆಗಿರುತ್ತದೆ.ಇನ್ನು ಇವರ ನಡುವೆ ವಾರಕ್ಕೆ ಒಮ್ಮೆಯಾದರೂ ಜಗಳಗಳು ಆಗುತ್ತಲೇ ಇರುತ್ತದೆ.ಆದ್ದರಿಂದ ಜ್ಯೋತಿಷ್ಯರು ಹೇಳುವುದನ್ನು ಪಾಲನೆ ಮಾಡಿದರೆ ಒಳ್ಳೆಯದು.

ಇನ್ನು ಒಂದೇ ರಾಶಿಯಲ್ಲಿ ಜನಿಸಿದವರಿಗೆ ಅಷ್ಟಮ ಶನಿ ಸಾಡೆಸತ್ ಇದ್ದರೆ ಈ ಸಮಯದಲ್ಲಿ ಶನೇಶ್ವರ ಸ್ವಾಮಿಗೆ ತೈಲ ಅಭಿಷೇಕ ಮಾಡಿಸುವುದು ತುಂಬಾನೇ ಉತ್ತಮ ಎಂದು ಜ್ಯೋತಿಷ್ಯರು ಹೇಳುತ್ತಾರೆ.ಮುಖ್ಯವಾಗಿ ಶನಿವಾರದ ದಿನ ಮನೆಯಲ್ಲಿ ಏಳ್ಳು ಎಣ್ಣೆಯಿಂದ ದೀಪರಾಧನೆ ಮಾಡಿದರೆ ತುಂಬಾನೇ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment