ಮನೆಯಲ್ಲಿ ಮೃತ ವ್ಯಕ್ತಿಯ ಚಿತ್ರವನ್ನು ಈ ಸ್ಥಾನದಲ್ಲಿ ಮರೆತರೂ ಸಹ ಹಾಕಬಾರದು! ಹಿರಿಯರು ಸಿಟ್ಟಾಗುವರು!

0 101

ಸಾಮಾನ್ಯವಾಗಿ ಸತ್ತವರ ಹಿರಿಯರ ಫೋಟೋಗಳನ್ನು ಮನೆಯಲ್ಲಿ ನೇತು ಹಾಕಿರುತ್ತಾರೆ.ಇನ್ನು ಈ ರೀತಿ ಪೂರ್ವಜರ ಫೋಟೋಗಳನ್ನು ಹಾಕಿ ಅವಕ್ಕೆ ಕೆಲವರು ಪೂಜೆ ಸಲ್ಲಿಸುತ್ತಾರೆ.ಇನ್ನೂ ಇಂತಹ ಸತ್ತವರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ನೇತು ಹಾಕಿದರೆ ಒಳ್ಳೆಯದು ಮತ್ತು ಯಾವ ದಿಕ್ಕಿನಲ್ಲಿ ಹಾಕಿದರೆ ಅಶುಭವುಂಟಾಗುತ್ತದೆ ಎಂಬುದರ ಬಗ್ಗೆ ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪಿತೃಪಕ್ಷ ವೆಂದರೆ ಹಿರಿಯರ ಪೂಜೆಯಾಗಲಿ, ಶ್ರಾದ್ಧವಾಗಲಿ ,ದರ್ಪಣವಾಗಲಿ ದಾನದ ಧರ್ಮಗಳ ಮೂಲಕ ಇವುಗಳನ್ನು ಮಾಡಲಾಗುತ್ತದೆ.ಭಾದ್ರಪದ ಮಾಸದ 15 ದಿನಗಳನ್ನು ಪಿತೃಪಕ್ಷ ಎನ್ನಲಾಗುತ್ತದೆ.ಪಿತೃಪಕ್ಷದ 15 ದಿನಗಳು ಪರಲೋಕದಿಂದ ಭೂಲೋಕಕ್ಕೆ ಹಿರಿಯರು ಆಗಮಿಸುತ್ತಾರೆ ಎಂದು ನಂಬಲಾಗಿದೆ.ಇನ್ನೂ ಹಿರಿಯರು ಯಾವ ತಿಥಿಯಂದು ಸತ್ತಿರುತ್ತಾರೋ ಅಂತಹ ಪಿತೃಪಕ್ಷದ ತಿಥಿಯಂದು ತಿಥಿಯನ್ನು ಮಾಡಲಾಗುತ್ತದೆ.ಪಿಂಡದ ರೂಪದಲ್ಲಿ ಅವರ ಪೂಜೆಯನ್ನು ಮಾಡಲಾಗುತ್ತದೆ.ಇನ್ನು ಪಿತೃಪಕ್ಷದ ಸಮಯದಲ್ಲಿ ಯಾವುದೇ ಕಾರಣಕ್ಕೂ ಯಾವುದೇ ಶುಭ ಕಾರ್ಯಗಳನ್ನು ಮಾಡಲಾಗುವುದಿಲ್ಲ.

ಹಿರಿಯರಿಗೆ ಗೌರವ ಕೊಡುವುದು, ಅವರನ್ನು ನೆನಪಿಸಿಕೊಳ್ಳುವುದು,ಅವರ ಪೂಜೆಯನ್ನು ಮಾಡುವುದು,ನೈವೇದ್ಯವನ್ನು ಅರ್ಪಿಸುವುದು ಇವುಗಳನ್ನು ಮಾಡುವುದು ನಮ್ಮ ಕರ್ತವ್ಯವಾಗಿರುತ್ತದೆ.ಇವೆಲ್ಲವನ್ನು ಬಹುಮುಖ್ಯವಾಗಿ ಪಿತೃ ಪಕ್ಷ ದಲ್ಲಿ ಮಾಡಲಾಗುತ್ತದೆ.ಕೆಲವರ ಪ್ರಕಾರ ಮನೆಯಲ್ಲಿ ಸತ್ತವರ ಹಿರಿಯರ ಫೋಟೋಗಳನ್ನು ಮನೆಯಲ್ಲಿ ಹಾಕುವುದು ಅಶುಭ ಎಂದು ಪರಿಗಣಿಸಲಾಗುತ್ತದೆ ಆದರೆ ವಾಸ್ತು ಶಾಸ್ತ್ರದ ಪ್ರಕಾರ ಈ ಮಾತು ಶುದ್ಧ ತಪ್ಪಾಗಿರುತ್ತದೆ.ಏಕೆಂದರೆ ಪೂರ್ವಜರ ಚಿತ್ರಗಳನ್ನು ಮನೆಯಲ್ಲಿ ಅಥವಾ ಕಚೇರಿಗಳಲ್ಲಿ ಹಾಕುವುದರಿಂದ ಅಥವಾ ಅಂಗಡಿ ಮುಂಗಟ್ಟುಗಳಲ್ಲಿ ಹಾಕುವುದರಿಂದ ತುಂಬಾನೇ ಶುಭ ಫಲ ದೊರೆಯುತ್ತದೆಯಂತೆ.ಏಕೆಂದರೆ ಹಿರಿಯರ ಆಶೀರ್ವಾದ ನಮ್ಮ ಎಲ್ಲ ಕೆಲಸಕಾರ್ಯಗಳಿಗೂ ಬಹಳ ಮುಖ್ಯವಾಗಿರುತ್ತದೆ.

ಇನ್ನೂ ಹಿರಿಯರ ಫೋಟೋಗಳನ್ನು ಇಡುವಾಗ ವಾಸ್ತು ಶಾಸ್ತ್ರಕ್ಕನುಗುಣವಾಗಿ ಕೆಲವು ನಿಯಮಗಳನ್ನು ಪಾಲಿಸಿದರೆ ಬಹಳ ಲಾಭವನ್ನು ಪಡೆದುಕೊಳ್ಳಬಹುದು.ಪೂರ್ವಜರ ಫೋಟೋಗಳನ್ನು ಮನೆಯಲ್ಲಿ ಇರಿಸಿಕೊಂಡು ಅವರ ಫೋಟೋಗಳಿಗೇ ಪ್ರತಿನಿತ್ಯ ದೇವರ ಹಾಗೆ ಪೂಜೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕೇವಲ ಶ್ರಾದ್ಧ ದಿನಗಳಂದು , ಪಿತೃಪಕ್ಷದಲ್ಲಿ ಅವರ ಪೂಜೆ ಸಲ್ಲಿಸಿದರೆ ಸಾಕು.

ಅಕಾಲ ಮೃತ್ಯು ಅಂದರೆ ಬಾಲ್ಯದಲ್ಲಿ ಅಥವಾ ಯವ್ವನದಲ್ಲಿ ಸಾವನ್ನಪ್ಪಿರುವುದು,ಅಪಘಾತದಲ್ಲಿ ಸಾವನ್ನಪ್ಪಿರುವುದು,ಆತ್ಮಹತ್ಯೆ ಮಾಡಿಕೊಂಡಿರುವುದು,ಇಂತಹ ವ್ಯಕ್ತಿಗಳ ಚಿತ್ರಗಳನ್ನು ಗೋಡೆಯ ಮೇಲೆ ಹಾಕುವುದರಿಂದ ಮನೆಯಲ್ಲಿ ನಕಾರಾತ್ಮಕ ಭಾವನೆ ಉಂಟಾಗುತ್ತದೆ. ಹಾಗಾಗಿ ಇಂತಹ ವ್ಯಕ್ತಿಗಳ ಚಿತ್ರಗಳನ್ನು ಮನೆಯಲ್ಲಿ ಹಾಕಬಾರದು.ಇನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಅದರಲ್ಲೂ ದೇವರ ದಿಕ್ಕಿಗೆ ಪೂರ್ವಜರ ಫೋಟೋಗಳನ್ನು ಇಡಬಾರದು.
ಇದು ಅಶುಭವನ್ನು ಉಂಟು ಮಾಡುತ್ತದೆ.

ಮಲಗುವ ಕೋಣೆಯಲ್ಲಿ ಯಾವುದೇ ಕಾರಣಕ್ಕೂ ಸತ್ತವರ ಫೋಟೋಗಳನ್ನು ಹಾಕಲೇಬಾರದು.ಸತ್ತವರ ಹಿರಿಯರ ಫೋಟೋಗಳನ್ನು ಉತ್ತರದಿಕ್ಕಿನಲ್ಲಿ ಇಡಬಹುದಾಗಿದೆ. ಅಂದರೆ ದಕ್ಷಿಣದತ್ತ ಮುಖ ಮಾಡಿ ಅಂಟಿಸಬಹುದಾಗಿದೆ. ಅಥವಾ

  • ಮನೆಯ ನೈರುತ್ಯ ದಿಕ್ಕಿನಲ್ಲಿ ಪೂರ್ವಜರ ಫೋಟೋಗಳನ್ನು ಅಂಟಿಸಬಹುದು.
  • ಇನ್ನು ಬಹುಮುಖ್ಯವಾಗಿ ಈಶಾನ್ಯ ದಿಕ್ಕಿನಲ್ಲಿ ಹಿರಿಯರ ಫೋಟೋ ಗಳನ್ನು ಅಂಟಿಸಬಾರದು ಏಕೆಂದರೆ ಇದು ಕುಬೇರ ದೇವನ ಸ್ಥಳ.
  • ಸತ್ತವರು ಮತ್ತು ಬದುಕಿರುವವರ ಫೋಟೋಗಳನ್ನು ಜೊತೆಗೆ ಅಂಟಿಸಬಾರದು.
  • ಒಂದೇ ಸಾಲಿನಲ್ಲಿ ಹಲವಾರು ಹಿರಿಯರ ಫೋಟೋಗಳನ್ನು ಅಂಟಿಸಬಾರದು.
  • ಹಿರಿಯರ ಫೋಟೋಗಳನ್ನು ಸ್ವಚ್ಛ ವಾಗಿಟ್ಟುಕೊಳ್ಳಬೇಕು.ಇದರಿಂದ ಹಿರಿಯರ ಆಶೀರ್ವಾದ ನಮ್ಮ ಮೇಲೆ ಸದಾ ಇರುತ್ತದೆ.

ಧನ್ಯವಾದಗಳು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.