ಸಿಂಹ ರಾಶಿ ರಹಸ್ಯ!

ಜ್ಯೋತಿಷ್ಯದ ಪ್ರಕಾರ, ಸೂರ್ಯದೇವ ಸಿಂಹ ರಾಶಿಯ ಅಧಿಪತಿ ಮತ್ತು ನವಗ್ರಹಗಳ ರಾಜನೂ ಹೌದು. ಈ ರಾಶಿಯ ಜನರ ನಡವಳಿಕೆ, ಗುಣಲಕ್ಷಣದಲ್ಲಿ ತಮ್ಮದೇ ಆದ ವೈಶಿಷ್ಟ್ಯ ಹೊಂದಿರುತ್ತಾರೆ.

ನಡುವೆ ಜನಿಸಿದವರು ಸಿಂಹ ರಾಶಿಯವರಾಗಿರುತ್ತಾರೆ.ಸೂರ್ಯ ರಾಶಿಚಕ್ರದ ಐದನೇ ರಾಶಿಗೆ ಅಧಿಪತಿ. ಈ ರಾಶಿಚಕ್ರವು ಸಿಂಹವನ್ನು ಪ್ರತಿನಿಧಿಸುತ್ತದೆ. ಈ ರಾಶಿ ಚಿಹ್ನೆಯಲ್ಲಿ ಜನಿಸಿದ ವ್ಯಕ್ತಿಯ ಮೇಲೆ ಸೂರ್ಯದೇವನ ಪರಿಣಾಮ ಹೆಚ್ಚು. ಜ್ಯೋತಿಷ್ಯದ ಪ್ರಕಾರ, ಸೂರ್ಯದೇವ ಸಿಂಹ ರಾಶಿಯ ಅಧಿಪತಿ ಮತ್ತು ನವಗ್ರಹಗಳ ರಾಜನೂ ಹೌದು. ಈ ರಾಶಿಯ ಜನರ ನಡವಳಿಕೆ, ಗುಣಲಕ್ಷಣದಲ್ಲಿ ತಮ್ಮದೇ ಆದ ವೈಶಿಷ್ಟ್ಯ ಹೊಂದಿದ್ದಾರೆ. ತಮ್ಮ ಸಮಸ್ಯೆಗಳನ್ನು ತಮ್ಮದೇ ಆದ ರೀತಿಯಲ್ಲಿ ಪರಿಹರಿಸುವಲ್ಲಿ ಪರಿಣತರಾಗಿದ್ದಾರೆ. ಈ ರಾಶಿಚಕ್ರದ ಜನರು ತುಂಬಾ ಧೈರ್ಯಶಾಲಿ ಮತ್ತು ಭಾವೋದ್ರಿಕ್ತರು. ಜೊತೆಗೆ ಸ್ನೇಹದ ವಿಷಯದಲ್ಲಿ ಬಹಳ ನಿಷ್ಠಾವಂತರು. ಅವರಿಗಾಗಿ ಏನು ಬೇಕಾದರೂ ಮಾಡಲು ಸಿದ್ಧರಾಗಿರುತ್ತಾರೆ.

ಸಿಂಹ ರಾಶಿಯಲ್ಲಿ ಜನಿಸಿದ ಜನರು ಯಾವುದೇ ಕೆಲಸವನ್ನು ಹೃದಯದಿಂದ ಮಾಡುತ್ತಾರೆ. ಈ ರಾಶಿಯ ಜನರು ಮಾತನಾಡಲು ಇಷ್ಟಪಡುತ್ತಾರೆ. ಇವರು ಸುತ್ತಿ ಬಳಸಿ ಏನನ್ನೂ ಹೇಳುವುದಿಲ್ಲ. ಅದು ಅವರಿಗೆ ಇಷ್ಟವಾಗುವುದಿಲ್ಲ ಕೂಡ. ಹಾಗಾಗಿ ಈ ರಾಶಿಯ ಜನರು ಈ ಸಂಬಂಧದಲ್ಲಿ ತೊಂದರೆಗೆ ಸಿಲುಕುತ್ತಾರೆ. ಈ ರಾಶಿಯ ಜನರು ಮೌನವಾಗಿರಲು ಇಷ್ಟಪಡುವುದಿಲ್ಲ. ಸೂರ್ಯದೇವನ ಪ್ರಭಾವದಿಂದಾಗಿ ಸಿಂಹ ರಾಶಿಯ ಜನರು ಸಂಘಟನೆಯಲ್ಲಿ ಸಾಕಷ್ಟು ಶಕ್ತಿಯನ್ನು ವ್ಯಯಿಸುತ್ತಾರೆ. ಅವರ ಕುಟುಂಬದ ಸುರಕ್ಷತೆ ಮತ್ತು ಅವರ ಸುರಕ್ಷತೆಗೆ ಬದ್ಧರಾಗಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ರಾಶಿಯ ಜನರು ತಮ್ಮ ಲಾಭಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕೆಲವೊಮ್ಮೆ ತಮ್ಮ ಅಗತ್ಯಗಳನ್ನು ಪೂರೈಸಲು ಇತರರನ್ನು ನಿರ್ಲಕ್ಷಿಸುತ್ತಾರೆ. ಅವರು ರಾಜನಂತೆ ಬದುಕಲು ಇಷ್ಟಪಡುತ್ತಾರೆ. ಅವರು ಎಂದಿಗೂ ಇತರರ ಯಶಸ್ಸಿನ ಬಗ್ಗೆ ಅಸೂಯೆ ಪಡುವುದಿಲ್ಲ, ಆದರೆ ಸಿಂಹ ರಾಶಿಯವರು ಯಾವಾಗಲೂ ಸಹಾಯಕ್ಕಾಗಿ ಮುಂದಾಗುತ್ತಾರೆ. ಇವರು ಒಂದೇ ಕಡೆ ನಿಲ್ಲುವ ಜಾಯಮಾನದವರಲ್ಲ.

ಸಿಂಹ ರಾಶಿಯಲ್ಲಿ ಜನಿಸಿದ ಜನರು ತಮಾಷೆಯ ಸ್ವಭಾವದವರಾಗಿರುತ್ತಾರೆ. ಅವರು ಬೇರೆಯವರೊಂದಿಗೆ ಸುಲಭವಾಗಿ ಬೆರೆಯುತ್ತಾರೆ. ಗುರಿ ಮುಟ್ಟುವ ಆತ್ಮವಿಶ್ವಾಸ ಮತ್ತು ವೇಗ ಯಾವಾಗಲೂ ಇರುತ್ತದೆ. ಆದಾಗ್ಯೂ, ಕೆಲವೊಮ್ಮೆ ಅವರು ತಮ್ಮ ಧ್ಯಾನದಿಂದ ವಿಮುಖರಾಗುತ್ತಾರೆ. ಸಿಂಹ ರಾಶಿಯವರಿಗೆ ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಇರುತ್ತದೆ. ಕೆಲವರು ತಮ್ಮ ಕುಟುಂಬಕ್ಕೆ ಸಂಪೂರ್ಣವಾಗಿ ಬದ್ಧವಾಗಿರುತ್ತಾರೆ. ಆದರೆ ಭವಿಷ್ಯವನ್ನು ರೂಪಿಸುವಲ್ಲಿ ಅವರಿಗೆ ಮನಸ್ಸು ಇರುವುದಿಲ್ಲ.

ಈ ರಾಶಿಯವರು ಸರಿಯಾದ ಮಾರ್ಗವನ್ನು ಅನುಸರಿಸಿದರೆ ಮತ್ತು ದುರಹಂಕಾರವನ್ನು ಬಿಟ್ಟರೆ ಸಾಕಷ್ಟು ಖ್ಯಾತಿಯನ್ನು ಪಡೆಯುತ್ತಾರೆ. ಉತ್ತಮ ಆದಾಯವನ್ನೂ ಗಳಿಸುತ್ತಾರೆ. ಆದರೆ ಈ ರಾಶಿಚಕ್ರದ ಕೆಲವು ಜನರು ತಮ್ಮ ಅಹಂಕಾರದಿಂದ ಅನೇಕ ಬಾರಿ ಅಸಮಾಧಾನಗೊಳ್ಳುತ್ತಾರೆ ಮತ್ತು ತಪ್ಪಾದ ಹಾದಿಯಲ್ಲಿ ನಡೆಯಲು ಪ್ರಾರಂಭಿಸುತ್ತಾರೆ. ಇದರಿಂದಾಗಿ ಅವರಿಗೆ ಭವಿಷ್ಯ ಇರುವುದಿಲ್ಲ. ಈ ರಾಶಿಯ ಜನರು ಸ್ವಭಾವದಲ್ಲಿ ತುಂಬಾ ಕರುಣಾಮಯಿ ಮತ್ತು ಸಹಾನುಭೂತಿ ಹೊಂದಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಿಂಹ ರಾಶೀಯಲ್ಲಿ ಜನಿಸಿದ ಜನರು ವೈವಾಹಿಕ ಜೀವನದ ಬಗ್ಗೆ ತುಂಬಾ ಗಂಭೀರವಾಗಿರುತ್ತಾರೆ. ತಮ್ಮ ಮಕ್ಕಳನ್ನು ತುಂಬಾ ಪ್ರೀತಿಸುತ್ತಾರೆ. ಅವರು ಸಂಗಾತಿಯ ಬಗೆಗೆ ಬಹಳ ಉದಾರರಾಗಿರುತ್ತಾರೆ. ಅವರು ಪೋಷಕರು ಮತ್ತು ಒಡಹುಟ್ಟಿದವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿರುತ್ತಾರೆ. ಅವರ ಪ್ರತಿಯೊಂದು ಅಗತ್ಯವನ್ನು ಪೂರೈಸಲು ನಿರಂತರವಾಗಿ ಶ್ರಮ ಪಡುತ್ತಾರೆ. ಅವರ ಆಕಾಂಕ್ಷೆಗಳು ಬಹಳ ದೊಡ್ಡದಾಗಿರುತ್ತದೆ ಆದರೆ ಅವುಗಳನ್ನು ಪೂರೈಸಲು ಅವರು ಯಾವುದೇ ಗಂಭೀರ ಪ್ರಯತ್ನವನ್ನು ಮಾಡುವುದಿಲ್ಲ.

Related Post

Leave a Comment