ತಾಳ್ಮೆ ಇವರ ಹುಟ್ಟು ಗುಣ..! ತುಲಾ ರಾಶಿ.

ಈ ರಾಶಿಯವರು ವ್ಯವಹಾರ, ವ್ಯಾಪಾರದ ಎಲ್ಲಾ ತಂತ್ರಗಳನ್ನು ಬಲ್ಲವರಾಗಿರುತ್ತಾರೆ. ಇವರಿಗೆ ಸ್ಥಿರ ಉದ್ಯೋಗ ಇರಲಾರದು. ಇವರ ಮುಖದಲ್ಲಿ ಆಕರ್ಷಣೀಯ ತೇಜಸ್ಸು ಇರುತ್ತದೆ. ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಾರೆ. ಯಾವುದೇ ಕೆಲಸವನ್ನು ಧೈರ್ಯವಾಗಿ ಸಾಧಿಸುವ ಗುಣ ಹೊಂದಿರುತ್ತಾರೆ ಹಾಗು ತುಂಬಾ ತಾಳ್ಮೆಯಾ ಗುಣವನ್ನು ಹೊಂದಿರುತ್ತರೇ . ನ್ಯಾಯ ಮಾರ್ಗದಲ್ಲಿ ನಡೆಯುವವರಾಗಿರುತ್ತಾರೆ, ಕಲೆ, ಸಾಹಿತ್ಯ, ಸಂಗೀತ, ನಾಟಕ ವೃತ್ತಿಯಲ್ಲಿ ಕೀರ್ತಿ ಪಡೆಯುವರು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇತರರಿಗೆ ಸಹಾಯ ಮಾಡುವ ಗುಣ ಹೊಂದಿದವರಾಗಿರುತ್ತಾರೆ, ಮಿತ ಸಂತಾನ ಹೊಂದಿದವರಾಗಿರುತ್ತಾರೆ, ಪ್ರಯಾಣದಲ್ಲಿ ಆಸಕ್ತರಾಗಿದ್ದು, ಮಾತಿನಲ್ಲಿ ಶತ್ರುಗಳನ್ನು ಜಯಿಸುವ ಗುಣ ಇವರದ್ದು, ಇವರಿಗೆ ವಿಭಿನ್ನ ಬಗೆಯ ಸ್ನೇಹಿತರಿರುತ್ತಾರೆ, ಇವರದ್ದು ಮೃದು ಸ್ವಭಾವ, ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೀಲಿಸುತ್ತಾರೆ. ನೇರನುಡಿ, ಆತುರದ ಸ್ವಭಾವ ಇವರದಲ್ಲ, ಮನಸ್ಸು ಸ್ಥಿರವಾಗಿರುವುದಿಲ್ಲ, ಇವರದ್ದು ಸದಾ ಸುಖ ಬಯಸುವ ಗುಣವಾಗಿರುತ್ತದೆ. ಇತರರ ಅಭಿಪ್ರಾಯವನ್ನು ತಕ್ಷಣ ಒಪ್ಪುವುದಿಲ್ಲ, ಇತರರಿಗೆ ಇವರ ಮರ್ಮ ತಿಳಿಯುವುದು ಬಹಳ ಕಷ್ಟ, ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆ ಉಳ್ಳವರಾಗಿರುತ್ತಾರೆ. ಇವರ ಅದೃಷ್ಟ ರತ್ನ ವಜ್ರ ಆಗಿರುತ್ತದೆ ಹಾಗು ಅದೃಷ್ಟ ಬಣ್ಣ ಬಿಳಿ, ಕ್ರೀಮ್, ಬಂಗಾರದ ಬಣ್ಣ, ಹಸಿರು ಮತ್ತು ನೀಲಿ ಹಾಗು ದುರದೃಷ್ಟ ಬಣ್ಣ ಕೆಂಪು ಮತ್ತು ಕಪ್ಪು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಅದೃಷ್ಟದ ದಿನ ಶುಕ್ರವಾರ ಮತ್ತು ಸೋಮವಾರ.ಅದೃಷ್ಟದ ದೇವತೆ ಮಹಾಲಕ್ಷ್ಮಿ ಮತ್ತು ವೆಂಕಟೇಶ್ವರ ಆರಾಧನೆಯನ್ನು ಮಾಡಿದರೆ ಒಳ್ಳೆಯದು. ಅದೃಷ್ಟದ ಸಂಖ್ಯೆ 5,14,23,6 ಹಾಗು ದುರದೃಷ್ಟ ಸಂಖ್ಯೆ 4,7,8 ಸಂಖ್ಯೆಗಳು.

Related Post

Leave a Comment