ಎಷ್ಟೇ ಭಯಂಕರ ಕೆಮ್ಮು ಶೀತ ಅಲರ್ಜಿ ಎದೆಯಲ್ಲಿ ಕಟ್ಟಿದ ಕಫ ತಕ್ಷಣ ಕಡಿಮೆಯಾಗಲು ಪರಿಣಾಮಕಾರಿ ಮನೆಮದ್ದು!

ವಿಪರೀತವಾದ ತಂಡಿ ಶೀತ ನೆಗಡಿ ಗಂಟಲು ಕೆರೆತ, ಕಫದ ಸಮಸ್ಸೆ ಇರುವವರು ಈ ಮನೆಮದ್ದು ಮಾಡಿದರೆ ಸಾಕು. ಮನೆಯಲ್ಲಿ ಇರುವ ಪದಾರ್ಥವನ್ನು ಬಳಸಿಕೊಂಡು ಸಂಪೂರ್ಣವಾಗಿ ಕಡಿಮೆ ಮಾಡಿಕೊಳ್ಳಬಹುದು. ಈ ಮನೆಮದ್ದು ಮಾಡುವುದಕ್ಕೆ ಮೊದಲು 1 ಇಂಚು ಅರಿಶಿಣ ಕೊಂಬು, 8-10 ಮೆಣಸಿನಕಾಳು , ಬೆಲ್ಲ, ಅರ್ಧ ಇಂಚು ಹಸಿ ಶುಂಠಿ ತೆಗೆದುಕೊಳ್ಳಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಂತರ ಇವೆಲ್ಲವನ್ನೂ ಜಜ್ಜಿಕೊಳ್ಳಿ ಹಾಗು ಒಂದು ಪಾತ್ರೆಯಲ್ಲಿ ಎರಡು ಗ್ಲಾಸ್ ನೀರನ್ನು ಹಾಕಿ ಚೆನ್ನಾಗಿ ಕುದಿಸಿಕೊಳ್ಳಬೇಕು. ನಂತರ ಈ ನೀರಿಗೆ ಜಜ್ಜಿದ ಅರಿಶಿಣ ಮೆಣಸಿನಕಾಳು ಮತ್ತು ಶುಂಠಿ ಪೇಸ್ಟ್ ಅನ್ನು ಹಾಕಬೇಕು. ನಂತರ 3 ನಿಮಿಷಗಳ ಕಾಲ ಚೆನ್ನಾಗಿ ಕುದಿಸಬೇಕು. ನಂತರ ಬೆಲ್ಲವನ್ನು ಹಾಕಿ ಸ್ವಲ್ಪ ಕುದಿಸಬೇಕು. ಈ ಕಷಾಯವನ್ನು ಒಂದು ಚಿಕ್ಕ ಲೋಟಕ್ಕೆ ಹಾಕಬೇಕು. ನಂತರ ಬಿಸಿ ಇರುವಾಗಲೇ ಇದನ್ನು ಕುಡಿಯಬೇಕು. ಇದನ್ನು ಕುಡಿಯುವುದರಿಂದ ಗಂಟಲಿನಲ್ಲಿ ಯಾವುದೇ ರೀತಿಯ ಇನ್ಫಕ್ಷನ್, ಕೆಮ್ಮು, ಕಫ, ಶೀತ ಆಗಿದ್ದರು ಸಹ 3 ದಿನದಲ್ಲಿ ಮಾಯ ಆಗುತ್ತದೆ.

Related Post

Leave a Comment