ಶುಗರ್ ಇದ್ದವರು ಈ ಆಹಾರವನ್ನು ಸೇವನೆ ಮಾಡಿದರೆ ಬೇಗನೆ ನಿಯಂತ್ರಣ ಬರುತ್ತದೆ!

ಈ ಪದಾರ್ಥವನ್ನು ಬಳಸುತ್ತಾ ಬಂದರೆ ನಿಮ್ಮ ಶುಗರ್ ನಾರ್ಮಲ್ ಗೆ ಬರುತ್ತದೆ.ಶುಗರ್ ಇರುವವರು ತುಂಬಾನೇ ಆರೋಗ್ಯವಾಗಿ ಇರುತ್ತಾರೆ. ಈ ಮನೆಮದ್ದು ಮಾಡುವುದಕ್ಕೆ ಈ 3 ಪದಾರ್ಥವನ್ನು ತೆಗೆದುಕೊಳ್ಳಬೇಕು ಮತ್ತು ಅರೋಗ್ಯಕ್ಕೂ ಕೂಡ ಈ ಪದಾರ್ಥ ತುಂಬಾ ಒಳ್ಳೆಯದು. ಅದರಲ್ಲಿ ಕಾಳು ಜೀರಿಗೆ ಆರೋಗ್ಯಕೆ ತುಂಬಾ ಒಳ್ಳೆಯದು.ಕಹಿ ಅಂಶವನ್ನು ಹೊಂದಿದೆ.ಇದನ್ನು ಸೇವಿಸುತ್ತ ಬಂದರೆ ಚರ್ಮದ ಸಮಸ್ಸೆ ಬರುವುದಿಲ್ಲ.ಇನ್ನು ಅಜ್ವನದಲ್ಲಿ ತುಂಬಾನೇ ಫೈಬರ್ ಅಂಶ ಇದೆ.ಹಾಗಾಗಿ ಶುಗರ್ ಲೆವೆಲ್ ಅನ್ನು ನಾರ್ಮಲ್ ಲೆವೆಲ್ ಗೆ ತರುತ್ತದೆ ಮತ್ತು ಕಂಟ್ರೋಲ್ ಮಾಡುತ್ತದೆ.ಮೆಂತೆ ಕಾಳು ಶುಗರ್ ಇರುವವರಿಗೆ ತುಂಬಾನೇ ಒಳ್ಳೆಯದು.ಇದು ತಿಂದ ಆಹಾರ ಚೆನ್ನಾಗಿ ಡೈಜೆಸ್ಟ್ ಆಗಲು ಸಹಾಯ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು 1 ಚಮಚ ಕಾಳು ಜೀರಿಗೆ ಹಾಗೂ ಎರಡು ಚಮಚ ಓಂ ಕಾಳು ಮತ್ತು 4 ಚಮಚ ಮೆಂತೆ ಕಾಳು ತೆಗೆದುಕೊಂಡು ಪುಡಿ ಮಾಡಿಕೊಳ್ಳಬೇಕು.ಇದನ್ನು ಗಾಜಿನ ಬಾಟಲ್ ಗೆ ಹಾಕಿ ಇಡಬೇಕು. ಈ ಪೌಡರ್ ಶುಗರ್ ಅನ್ನು ತುಂಬಾನೇ ಕಂಟ್ರೋಲ್ ಮಾಡುತ್ತದೆ.ಶುಗರ್ ಅನ್ನು ನಾರ್ಮಲ್ ಲೆವೆಲ್ ಗೆ ತರುತ್ತದೆ.ಈ ಪುಡಿಯನ್ನು ನೀರಿಗೆ ಮಿಕ್ಸ್ ಮಾಡಿಕೊಂಡು ಕುಡಿಯಬಹುದು.ಇದನ್ನು ಕುಡಿದ ನಂತರ ಕಾಫಿ ಟೀ ಊಟ ಮಾಡಬಾರದು.

ಇನ್ನು ಎಕ್ಕೆ ಎಲೆಯಿಂದ ಶುಗರ್ ಅನ್ನು ಕಂಟ್ರೋಲ್ ಮಾಡಬಹುದು.ಎಕ್ಕದ ಎಲೆಯನ್ನು ಚೆನ್ನಾಗಿ ತೊಳೆದು ಪಾದದ ಕೆಳಗೆ ಹಾಕಿ ಸಾಕ್ಸ್ ಅನ್ನು ಹಾಕಿಕೊಳ್ಳಬೇಕು.ಈ ರೀತಿ ಪ್ರತಿದಿನ ರಾತ್ರಿ ಮಲಗುವ ಮೊದಲು ಮಾಡಿಕೊಳ್ಳಬೇಕು.ಈ ರೀತಿ ಮಾಡಿದರೆ ಒಂದು ವಾರದಲ್ಲಿ ಶುಗರ್ ಕಂಟ್ರೋಲ್ ಗೆ ಬರುತ್ತದೆ.ಎಷ್ಟೇ ಟೆನ್ಶನ್ ಇದ್ದರುನು ಕಡಿಮೆ ಮಾಡಿಕೊಳ್ಳಬೇಕು ಮತ್ತು ಯಾವಾಗಲು ಆಕ್ಟಿವ್ ಆಗಿ ಇರಬೇಕು.ಇನ್ನು ದೇಹವನ್ನು ಜಾಸ್ತಿ ಆಗುವುದಕ್ಕೆ ಬಿಡಬಾರದು ಹಾಗೂ ಪೌಷ್ಟಿಕವಾದ ಆಹಾರವನ್ನು ಹಿತವಾಗಿ ಮಿತವಾಗಿ ಸೇವನೇ ಮಾಡಬೇಕು.ಇದರಿಂದ ಶುಗರ್ ಅನ್ನು ಕಂಟ್ರೋಲ್ ಗೆ ಇಟ್ಟುಕೊಳ್ಳಬಹುದು.

ಇನ್ನು ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರಬೇಕು ಎಂದರೆ ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಹಾಗೂ ಕೆಲವೊಂದು ಮನೆ ಮದ್ದು ಸೇವನೆಗಳನ್ನು ಮಾಡುವುದರ ಮೂಲಕ ಸಕ್ಕರೆ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು.ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಉತ್ತಮವಾದ ಮನೆ ಮದ್ದು ಎಂದರೆ ಅದು ಮೆಂತೆ ಕಾಳು.ಈ ಮೆಂತೆ ಕಾಳಿನಲ್ಲಿ ಗ್ಯಾಲಟೊ ಮೀನಾನ್ ಎನ್ನುವ ನಾರಿನಾಂಶವಿದೆ. ಇದು ರಕ್ತದಲ್ಲಿರುವ ಸಕ್ಕರೆ ಇರುವಿಕೆಯನ್ನು ತಗ್ಗಿಸುತ್ತದೆ ಮತ್ತು ಇದರಿಂದ ಮದುಮೇಹ ತಡೆಯಲಾಗುತ್ತದೆ ಮತ್ತು ರಕ್ತದಲ್ಲಿ ಇರುವ ಸಕ್ಕರೆ ಮಟ್ಟವನ್ನು ನಿಯಂಣಕ್ಕೆ ಬರಲು ಸಹಾಯ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇಂದು ಚಮಚ ಮೆಂತೆ ಕಾಳು ಪೌಡರ್ ಗೆ ಎರಡು ಚಮಚ ಮೊಸರನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 2 ಗಂಟೆ ಬಿಡಬೇಕು.ನಂತರ ಇದನ್ನು ಸೇವನೆ ಮಾಡಬಹುದು.ನಿಮ್ಮ ಶುಗರ ಜಾಸ್ತಿ ಇದ್ದರೇ ನೀವು ಒಂದು ದಿನ ಬಿಟ್ಟು ಒಂದು ದಿನ ಕುಡಿಯಬಹುದು ಅಥವಾ ಪ್ರತಿ ನಿತ್ಯ ಕುಡಿಯಬಹುದು.ಒಂದು ನಿಮ್ಮ ಶುಗರ್ ಲೆವೆಲ್ ನಾರ್ಮಲ್ ಆಗಿ ಇದ್ದಾರೆ ವಾರದಲ್ಲಿ ಎರಡು ಬಾರಿ ಸೇವನೆ ಮಾಡಿದರೆ ಸಾಕು.ಇದನ್ನು ಕುಡಿಯುವುದರಿಂದ ನಿಮ್ಮ ಶುಗರ್ ಬೇಗನೆ ನಿಯಂತ್ರಣಕ್ಕೆ ಬರುತ್ತದೆ.ಯಾವುದೇ ಕಾರಣಕ್ಕೂ ರಾತ್ರಿ ಮೊಸರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಸೇವನೆ ಮಾಡಬೇಡಿ.ಇದನ್ನು ಕೇವಲ 2-3 ತಾಸು ಬಿಟ್ಟರೆ ಸಾಕು.

Related Post

Leave a Comment