ಹರವೆ ಸೊಪ್ಪು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

ಹಸಿರೆಲೆ ತರಕಾರಿಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದೇ ಇದೆ. ಇಂತಹ ತರಕಾರಿಗಳನ್ನು ನಾವು ದೈನಂದಿನ ಆಹಾರ ಕ್ರಮದಲ್ಲಿ ಬಳಸಿಕೊಂಡರೆ ಆಗ ಖಂಡಿತವಾಗಿಯೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಸಿರೆಲೆ ತರಕಾರಿಗಳು ನೈಸರ್ಗಿಕವಾಗಿದ್ದು, ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇವೆ. ಇವುಗಳು ನಮ್ಮ ದೇಹವನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇಂತಹ ಹಸಿರೆಲೆ ತರಕಾರಿಯಲ್ಲಿ ಹರಿವೆ ಸೊಪ್ಪು ಒಂದಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದರ ಬಗ್ಗೆ ನೀವು ಇದುವರೆಗೆ ಕೇಳದೇ ಇರಬಹುದು ಆದರೆ ಇದು ಒಂದು ರೀತಿಯಲ್ಲಿ ಬಸಳೆ ಸೊಪ್ಪಿನಂತೆಯೇ ಇದೆ. ಇದು ದಕ್ಷಿಣ ಭಾರತದ ಕರಾವಳಿ ಪ್ರದೇಶ ಹಾಗೂ ಹಿಮಾಲಯದ ತಪ್ಪಲಿನಲ್ಲಿ ಕಾಣಲು ಸಿಗುತ್ತದೆ. ಇದು ಬಂಗಾರ, ಕೆಂಪು, ಹಸಿರು ಮತ್ತು ನೇರಳೆ ಬಣ್ಣದಲ್ಲಿ ಲಭ್ಯವಿದ್ದು. ಇದರಿಂದ ಹಲವಾರು ರೀತಿಯ ಲಾಭಗಳು ಸಿಗುವುದು.

ಹರಿವೆ ಸೊಪ್ಪಿನಲ್ಲಿ ಪ್ರಮುಖ ಪೋಷಕಾಂಶಗಳು ಹಾಗೂ ಆಂಟಿಆಕ್ಸಿಡೆಂಟ್ ಗಳು ಲಭ್ಯವಿದ್ದು, ಇದು ಉರಿಯೂತ ತಗ್ಗಿಸುವುದು ಮತ್ತು ಆರೋಗ್ಯಕ್ಕೆ ಪೋಷಕಾಂಶಗಳನ್ನು ನೀಡುವುದು.ನೂರು ಗ್ರಾಂ ಅಮರನಾಥ ಎಲೆಗಳನ್ನು ಕೇವಲ 23 ಕ್ಯಾಲರಿ ಮಾತ್ರ ಇದೆ. ಸ್ವಲ್ಪವೇ ಸ್ವಲ್ಪ ಕೊಬ್ಬು ಮತ್ತು ಕೊಲೆಸ್ಟ್ರಾಲ್ ತುಂಬಾ ಕಡಿಮೆ ಇರುವ ಕಾರಣದಿಂದಾಗಿ ಇದು ಒಳ್ಳೆಯ ಆಯ್ಕೆಯಾಗಿದೆ. ತೂಕ ಇಳಿಸಲು ಬಯಸುವವರಿಗೆ ಇದು ಒಳ್ಳೆಯ ಆಯ್ಕೆ.

ಹರಿವೆ ಸೊಪ್ಪಿನಲ್ಲಿ ಹೀರಿಕೊಳ್ಳುವ ಮತ್ತು ಹೀರಿಕೊಳ್ಳದ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಇದೆ. ನಾರಿನಾಂಶವನ್ನು ತಿನ್ನುವುದರಿಂದ ತೂಕ ಇಳಿಸಲು ಮತ್ತು ಕೊಲೆಸ್ಟ್ರಾಲ್ ತಗ್ಗಿಸುವ ಪರಿಣಾಮ ಹೃದಯದ ಕಾಯಿಲೆ ನಿವಾರಣೆ ಮಾಡಲು ನೆರವಾಗುವುದು. ಅಧಿಕ ಪ್ರೋಟೀನ್ ಮತ್ತು ನಾರಿನಾಂಶವನ್ನು ಹೊಂದಿರುವಂತಹ ಹರಿವೆ ಸೊಪ್ಪು ಹಸಿವು ಕಡಿಮೆ ಮಾಡುವುದು ಮತ್ತು ತೂಕ ಇಳಿಸುವುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹರಿವೆ ಸೊಪ್ಪು ವಿಟಮಿನ್ ಎ ಅತ್ಯಧಿಕವಾಗಿದೆ ಮತ್ತು ಇದು ದೇಹಕ್ಕೆ ದಿನದ ಅಗತ್ಯಕ್ಕೆ ಬೇಕಾಗಿರುವ ಶೇ.97ರಷ್ಟು ವಿಟಮಿನ್ ಒದಗಿಸುವುದು. ಇದರಲ್ಲಿ ಹೆಚ್ಚಿನ ಪ್ರಮಾಣದ ಫ್ಲಾವನಾಯ್ಡ್ ಫಾಲಿಫೆನಾಲಿಕ್ ಆಂಟಿಆಕ್ಸಿಡೆಂಟ್ ಗಳಾಘಿರುವಂತಹ ಬೆಟಾ ಕೆರೊಟೆನ್, ಝಿಯಕ್ಸಾಂಥಿನ್ ಮತ್ತು ಲುಟೇನ್ ಅಂಶವಿದೆ. ಇದು ಫ್ರೀ ರ್ಯಾಡಿಕಲ್ ನಿಂದ ಆಗುವಂತಹ ಆಕ್ಸಿಡೇಟಿವ್ ಒತ್ತಡದಿಂದ ರಕ್ಷಣೆ ಒದಗಿಸುವುದು. ವಿಟಮಿನ್ ಎ ಆರೋಗ್ಯಕಾರಿ ಚರ್ಮ ಹಾಗೂ ದೃಷ್ಟಿಗೆ ಅತೀ ಅಗತ್ಯ.

Related Post

Leave a Comment