ಕಿಡ್ನಿ ಸ್ಟೋನ್ ಸಮಸ್ಸೆಗೆ ಹೀಗೆ ಮಾಡಿ ಸಾಕು ಯಾವತ್ತು ನಿಮಗೆ ಈ ಸಮಸ್ಸೆ ಹತ್ತಿರ ಬರಲ್ಲ!

ನಿಮ್ಮ ರಕ್ತದಲ್ಲಿ ಬಹಳಷ್ಟು ತ್ಯಾಜ್ಯ ಸಂಗ್ರಹ ಆದಾಗ ಕಿಡ್ನಿ ಸ್ಟೋನ್ ಸಮಸ್ಸೆ ಉಂಟಾಗುತ್ತದೆ. ಈ ಸಂದರ್ಭದಲ್ಲಿ ನಿಮ್ಮ ದೇಹವು ಸಾಕಷ್ಟು ಮೂತ್ರವನ್ನು ಮಾಡಲು ಸಾಧ್ಯ ಆಗುವುದಿಲ್ಲ. ಇದು ನಿಮ್ಮ ಮೂತ್ರ ಪಿಂಡದಲ್ಲಿ ಹರಳುಗಳನ್ನು ರೂಪಿಸಲು ಕಾರಣವಾಗುತ್ತದೆ. ಕ್ರಮೇಣ ಈ ಸ್ಪಟಿಕವು ಇತರ ತ್ಯಾಜ್ಯಗಳೊಂದಿಗೆ ಬೇರೆಯಲು ಪ್ರಾರಂಭಿಸುತ್ತದೆ ಮತ್ತು ಕಲ್ಲುಗಳನ್ನು ರೂಪಿಸುತ್ತದೆ. ಕಲ್ಲುಗಳ ಗಾತ್ರ ಹೆಚ್ಚಾದಂತೆ ಮೂತ್ರ ಪಿಂಡದ ನೋವು ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೂತ್ರ ಪಿಂಡದ ಕಲ್ಲು ಸಣ್ಣದಾಗಿ ಇದ್ದರೆ ಔಷಧಿ ಮೂಲಕ ಗುಣ ಪಡಿಸಬಹುದು. ಇಲ್ಲವಾದರೆ ಶಾಸ್ತ್ರ ಚಿಕಿತ್ಸೆ ಮೂಲಕ ತೆಗೆಯಬೇಕು. ಇನ್ನು ನಿಂಬೆ ಹಣ್ಣು ಕಿಡ್ನಿ ಸ್ಟೋನ್ ನೀವಾರಿಸಲು ಈ ರೀತಿಯಾಗಿ ಸಹಾಯ ಮಾಡುತ್ತದೆ. ಮೂತ್ರ ಪಿಂಡದಲ್ಲಿ ಕಲ್ಲು ಉಂಟಾಗಲು ಹಲವು ಕಾರಣಗಳು ಇವೇ. ಅವುಗಳಲ್ಲಿ ಕಡಿಮೆ ನೀರು ಕುಡಿಯುವ ಅಭ್ಯಾಸ ಅನುವಂಶಿಕ ಕಲ್ಲುಗಳು, ಮೂತ್ರನಾಳದ ಸೋಂಕು ಅಥವಾ ಕ್ಯಾಲ್ಸಿಯಂ ಹೊಂದಿರುವ ಔಷಧಿಗಳ ಸೇವನೆ ಇವು ಸಾಮಾನ್ಯ ಕಾರಣವಾಗಿದೆ.

ಇದಲ್ಲದೆ ಬೊಜ್ಜು ಹೊಂದಿರುವ ಜನರು ಮತ್ತು ಕರುಳಿನ ಶಾಸ್ತ್ರ ಚಿಕಿತ್ಸೆಗೇ ಒಳಗಾದರೇ ಈ ಸಮಸ್ಸೆಗಳು ಹೆಚ್ಚಾಗಿ ಕಂಡು ಬರುತ್ತದೆ.ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಕ್ಯಾಲ್ಸಿಯಂ ಫೈಬರ್ ನಂತಹ ಪೋಷಕಾಂಶಗಳು ಇವೇ. ಇದರಲ್ಲಿ ಇರುವ ಸಿಟ್ರಿಕ್ ಅಂಶ ಮೂತ್ರ ಪಿಂಡದ ಕಲ್ಲುಗಳ ಬೆಳವಣಿಗೆಗೇ ತಡೆಯುತ್ತದೆ. ನಿಂಬೆ ಹಣ್ಣನ್ನು ಕಿಡ್ನಿ ಸ್ಟೋನ್ ಸಮಸ್ಯೆಗೆ ಅತ್ಯುತ್ತಮ ಔಷಧಿ ಎಂದು ಪರಿಗಣಿಸಲಾಗಿದೆ. ಇದು ಮೂತ್ರ ಪಿಂಡದ ಕಳ್ಳುಗಳನ್ನು ಕರಗಿಸಲು ಸಹಾಯ ಮಾಡುತ್ತದೆ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಆಪಲ್ ಸೈಡ್ ವಿನೆಗರ್ ಕೂಡ ಮೂತ್ರ ಪಿಂಡದಲ್ಲಿ ಇರುವ ಕಲ್ಲುಗಳನ್ನು ಕರಗಿಸುತ್ತವೆ. ಯಾವುದೇ ಶಾಸ್ತ್ರ ಚಿಕಿತ್ಸೆ ಇಲ್ಲದೆ ಮೂತ್ರ ಪಿಂಡದ ಕಲ್ಲನ್ನು ನಿವಾರಣೆ ಆಗಲು ಬಯಸಿದರೆ ನಿಂಬೆ ಗೊಧಿ ಹುಲ್ಲು ಮತ್ತು ತುಳಸಿ ಅನ್ನು ಮಿಕ್ಸ್ ಮಾಡಿ ಬಳಸಬಹುದು. ಔಷಧಿ ಬಳಕೆಗಾಗಿ ಒಂದು ಚಮಚ ನಿಂಬೆ ರಸ ಮತ್ತು ತುಳಸಿ ರಸವನ್ನು ಒಂದು ಗ್ಲಾಸ್ ಗೋಧಿ ಹುಲ್ಲಿನ ರಸದೊಂದಿಗೆ ಮಿಶ್ರಣ ಮಾಡಿ ಕುಡಿಯಿರಿ. ಇದನ್ನು ದಿನಕ್ಕೆ ಎರಡರಿಂದ ಮೂರು ಬಾರಿ ನಿಯಮಿತವಾಗಿ ಕುಡಿಯುವುದರಿಂದ ಮೂತ್ರ ಪಿಂಡದ ಕಲ್ಲುಗಳ ಸಮಸ್ಸೆಯಿಂದ ಪರಿಹಾರ ಪಡೆಯಬಹುದು.

Related Post

Leave a Comment