ನೀರು ಇಂತಹ ಪರಿಸ್ಥಿತಿಯಲ್ಲಿ ಮರೆತೂ ನೀರು ಕುಡಿಯಲೇಬೇಡಿ!

ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಒಳ್ಳೆಯದು ನಿಜ ಪ್ರತಿದಿನ ಸಾಕಷ್ಟು ನೀರು ಕುಡಿಯಬೇಕು ಇದರಿಂದ ನಮ್ಮ ಚರ್ಮ ಮತ್ತು ಆಂತರಿಕ ಅಂಗಾಂಗಳು ಆರೋಗ್ಯವಾಗಿರುತ್ತದೆ ಆದರೆ ಯಾವುದನ್ನಾದರೂ ಅತಿಯಾದ ಪ್ರಮಾಣದಲ್ಲಿ ಮತ್ತು ತಪ್ಪಾದ ಸಮಯದಲ್ಲಿ ಸೇವಿಸುವುದರಿಂದ ಅದರಿಂದ ಹಾನಿಯಾಗುವುದು ಖಂಡಿತ.ಅದೇ ರೀತಿ ಕೆಲವು ಸಂದರ್ಭಗಳಲ್ಲಿ ಅಥವಾ ಸನ್ನಿವೇಶಗಳಲ್ಲಿ ನೀರನ್ನು ಕುಡಿಯುವುದನ್ನು ತಪ್ಪಿಸಬೇಕು ಇಲ್ಲದಿದ್ದರೆ ಅಪಾಯಕಾರಿ ಕಾಯಿಲೆಗಳನ್ನು ಎದುರಿಸಬೇಕಾಗಬಹುದು.ಹಾಗಿದ್ರೆ ಯಾವ ಪರಿಸ್ಥಿತಿಯಲ್ಲಿ ನೀರನ್ನು ಕುಡಿಯುವುದು ಒಳ್ಳೆಯದಲ್ಲ ಎಂದು ನೋಡುವುದಾದರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಲಗುವ ಮೊದಲು ಕೆಲವರು ಮಲಗುವ ಮೊದಲು ಸಾಕಷ್ಟು ನೀರು ಕುಡಿಯುತ್ತಾರೆ ಇದು ಆರೋಗ್ಯಕ್ಕೆ ಅಪಾಯಕಾರಿ.
ರಾತ್ರಿ ಹೆಚ್ಚು ನೀರು ಕುಡಿಯುವುದರಿಂದ ಗಾಢ ನಿದ್ರೆಗೆ ಹೋಗಲು ಸಮಯ ತೆಗೆದುಕೊಳ್ಳಬಹುದು ಹಾಗೂ ನಿದ್ದೆ ಮಾಡುವಾಗ ನಮ್ಮ ಮೂತ್ರಪಿಂಡಗಳು ನಿಧಾನವಾಗಿ ಕೆಲಸ ಮಾಡುತ್ತದೆಇದರಿಂದ ದೇಹದಲ್ಲಿ ದ್ರವವನ್ನು ಉಳಿಸಿಕೊಳ್ಳಲು ತೊಂದರೆಯಾಗಬಹುದು. ಮತ್ತು ಮರುದಿನ ಬೆಳಿಗ್ಗೆ ಮುಖ ಮತ್ತು ಕೀಲುಗಳ ಸುತ್ತ ಊತಕ್ಕೆ ಕಾರಣವಾಗಬಹುದು.

ಕೃತಕ ಸಿಹಿಕಾರಕ ಅಂದರೆ ಆರ್ಟಿಫಿಶಿಯಲ್ ಸ್ವೀಟ್ನರ್ ಗಳು ಕೃತಕ ಸಿಹಿಕಾರಕ ಗಳೊಂದಿಗೆ ನೀರನ್ನು ಸೇವಿಸುತ್ತಿದ್ದರೆ ಅದು ತೂಕ ಇಳಿಸುವಿಕೆ ಯನ್ನು ಹಾಳು ಮಾಡುತ್ತದೆ.ಕೃತಕ ಸಕ್ಕರೆಗಳು ಕಡಿಮೆ ಕ್ಯಾಲೋರಿಯನ್ನು ಹೊಂದಿರುವ ಆಹಾರಗಳಾಗಿವೆ.ಅವು ಹಸಿವನ್ನು ಹೆಚ್ಚಿಸಬಹುದು ಮತ್ತು ತೂಕ ಹೆಚ್ಚಾಗಬಹುದು.

ತೀವ್ರ ವರ್ಕೌಟ್ ಸಮಯದಲ್ಲಿ ನೀರು ಕುಡಿಯಬಾರದುತೀವ್ರ ವರ್ಕೌಟ್ ಸಮಯದಲ್ಲಿ ಬೆವರುವುದು ಸಾಮಾನ್ಯ ಇದರಿಂದ ನಮಗೆ ತುಂಬಾ ಬಾಯಾರಿಕೆ ಆಗುತ್ತದೆಆದರೆ ತೀವ್ರವಾದ ವ್ಯಾಯಾಮದ ಸಮಯದಲ್ಲಿ ಸಾಕಷ್ಟು ನೀರನ್ನು ಕುಡಿಯುತ್ತಿದ್ದರೆ ಅದು ಅಪಾಯಕಾರಿ.ಈ ರೀತಿ ಮಾಡುವುದರಿಂದ ವ್ಯಾಯಾಮದ ಕಾರಣದಿಂದಾಗಿ ಹೆಚ್ಚಿನ ದೇಹದ ಉಷ್ಣತೆಯು ಇದ್ದಕ್ಕಿದ್ದಂತೆ ಕಡಿಮೆಯಾಗುತ್ತದೆ ಮತ್ತು ದೇಹದಲ್ಲಿ ಇರುವ ಸೋಡಿಯಂ ಮತ್ತು ಪೊಟ್ಯಾಶಿಯಂ ನಂತಹ ಎಲೆಕ್ಟ್ರೋಲೈಟ್ ಗಳ ಮಟ್ಟವನ್ನು ಕಡಿಮೆ ಮಾಡುವ ಸಾಧ್ಯತೆ ಇದೆಇದರಿಂದಾಗಿ ತಲೆನೋವು, ತಲೆತಿರುಗುವಿಕೆ ಸಮಸ್ಯೆ ಎದುರಾಗಬಹುದು.

ಈ ಕೆಲವು ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ನೀರನ್ನು ಕುಡಿಯಲೇಬೇಡಿ.ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಧನ್ಯವಾದಗಳು.

Related Post

Leave a Comment