ಭಾಗ್ಯಶಾಲಿ ಪುರುಷರಿಗೆ ಇರುತ್ತದೆ ಈ 5 ಲಕ್ಷಣಗಳು!! 5 main properties of Men!!

ಹಿಂದೂ ಶಾಸ್ತ್ರದಲ್ಲಿ ಸ್ತ್ರೀಯರಿಗೆ ತುಂಬಾನೇ ಮರ್ಯಾದೆಯನ್ನು ಕೊಡುತ್ತಾರೆ. ಅದೇ ರೀತಿ ಗಂಡಸರಿಗೂ ಕೂಡ ಒಂದು ಒಳ್ಳೆಯ ಸ್ಥಾನವನ್ನು ನೀಡಲಾಗಿದೆ. ಹೆಣ್ಣಿಗೆ ಮನೆಯ ಒಂದು ಲಕ್ಷ್ಮಿ ಎಂದು ಕರೆದರೆ ಮತ್ತು ಗಂಡಸರಿಗೆ ಮನೆಯ ಬಾಲಕ ಕರೆಯುತ್ತಾರೆ. ಗಂಡಸರು ಈ ರೀತಿ ಇದ್ದರೆ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1,ಪುರುಷರಲ್ಲಿ ಹಣೆ ಅಗಲವಾಗಿ ಇದ್ದರೆ ತುಂಬಾನೇ ಅದೃಷ್ಟ ಎಂದು ಹೇಳಲಾಗುತ್ತದೆ.2, ಪುರುಷರ ದೇಹದಿಂದ ಯಾವಾಗಲೂ ಬೆವರಿನ ದುರ್ಗಂಧ ಬರುತ್ತಿದೆ ಎಂದರೆ ಮಂಗಳ ತುಂಬಾ ನೀಚ ಸ್ಥಾನದಲ್ಲಿ ಇದೆ ಎಂದು ಅರ್ಥ. ಇದರಿಂದ ನಿಮ್ಮ ಜೀವನದಲ್ಲಿ ಎಂದಿಗೂ ಕೂಡ ಒಳ್ಳೆಯದಾಗುವುದಿಲ್ಲ.ಜೀವನದಲ್ಲಿ ಯಾವಾಗಲೂ ಕೆಟ್ಟದಾಗುತ್ತದೆ. ಹಾಗಾಗಿ ಚಂದನದ ಲೇಪನವನ್ನು ಹಚ್ಚಬೇಕು. ಇದರಿಂದ ದೇಹದ ದುರ್ಗಂಧ ಕಡಿಮೆಯಾಗುತ್ತದೆ.ಮಂಗಳ ಗ್ರಹದ ತೊಂದರೆ ಕೂಡ ಕಡಿಮೆಯಾಗುತ್ತದೆ.

3,ಪುರುಷರಲ್ಲಿ ಕಣ್ಣುಗಳು ತುಂಬಾನೇ ಬ್ರೈಟ್ ಆಗಿರುತ್ತದೆ. ಇವರು ತುಂಬಾ ಅದೃಷ್ಟವಂತರು ಎಂದು ಹೇಳುವುದಕ್ಕೆ ಇದು ಕೂಡ ಕಾರಣವಾಗುತ್ತದೆ. ವಿಶೇಷವಾಗಿ ವಿಷ್ಣು ದೇವನ ಕೃಪೆ ಇದರ ಮೇಲೆ ಇರುತ್ತದೆ.4, ಪುರುಷರು ತುಂಬಾ ಕಾನ್ಫಿಡೆಂಟ್ ಆಗಿ ಮತ್ತು ಸ್ಪಷ್ಟವಾಗಿ ಮಾತನಾಡುವವರು ತುಂಬಾ ಅದೃಷ್ಟವಂತರು. ದೇವರ ಆಶೀರ್ವಾದದಿಂದ ಇವರಿಗೆ ಈ ಕಲೆ ಇರುತ್ತದೆ. ಹಾಗಾಗಿ ಈ ವಿಷಯಗಳನ್ನು ಪರಿಗಣಿಸಿಕೊಂಡು ಪುರುಷರು ಅದೃಷ್ಟವಂತರು ಹೌದೋ ಇಲ್ಲವೋ ಎಂದು ತಿಳಿದುಕೊಳ್ಳಬಹುದು.

5, ಪುರುಷರ ಕಾಲಬೆರಳು ಅಂದರೆ ಹೆಬ್ಬೆಟ್ಟು ಉದ್ದವಾಗಿ ಇದ್ದರೆ ತುಂಬಾ ಅದೃಷ್ಟ ಮತ್ತು ಪುರುಷರಿಗೆ ಈ ರೀತಿ ಇರುವುದು ಒಳ್ಳೆಯದು. ವಿಶೇಷವಾಗಿ ಹಿಂದಿನ ಕಾಲ ಮದುವೆ ಮಾಡುವ ಸಂದರ್ಭದಲ್ಲಿ ಕಾಲಿನ ಈ ಬೆರಳನ್ನು ನೋಡಿ ಮದುವೆಯನ್ನು ಮಾಡುತ್ತಿದ್ದರು. ಹಾಗಾಗಿ ಇದು ಕೂಡ ಒಂದು ಅದೃಷ್ಟದ ಸಂಕೇತ ಎಂದು ಹೇಳಲಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment