5 ನಿಮಿಷ ಇದನ್ನು ಹಚ್ಚಿ ಮಾಸಜ್ ಮಾಡಿದರೆ ಸತ್ತ ಚರ್ಮ ಹೋಗಿ ಬೆಳ್ಳಗಿನ ಹೊಸ ಚರ್ಮ ಪಡೆಯಿರಿ!

ಮುಖದ ಅಂದವನ್ನು ಹೆಚ್ಚಿಸಲು ನಾನಾ ರೀತಿಯ ಪ್ರಾಡಕ್ಟ್ಸ್ ಗಳನ್ನು ಮತ್ತು ಕ್ರೀಮ್ ಗಳನ್ನು ಬಳಸುತ್ತೇವೆ. ಇನ್ನು ಚರ್ಮದ ಕಾಂತಿಯನ್ನು ಹೆಚ್ಚಿಸಲು ಏನೇ ಬಳಸಿದರು ಸತ್ತ ಚರ್ಮವನ್ನು ನಿವಾರಣೆ ಮಾಡುವುದು ಬಹಳ ಮುಖ್ಯ. ಈ ಸತ್ತ ಚರ್ಮ ತೆಗೆದು ಹಾಕದೆ ಇದ್ದರೆ ಸತ್ತ ರಂದ್ರ ಮುಚ್ಚಿ ಹೋಗುತ್ತದೆ ಇದಕ್ಕೆ ಏನೇ ಹಚ್ಚಿದರು ಉತ್ತಮ ಫಲಿತಾಂಶ ಸಿಗುವುದಿಲ್ಲ ಹಾಗು ಮೊಡವೆಗಳು ಉಂಟಾಗುತ್ತದೇ. ಆದ್ದರಿಂದ ಡೆಡ್ ಸ್ಕಿನ್ ಅನ್ನು ತೆಗೆದು ಹಾಕುವುದು ಬಹಳ ಮುಖ್ಯ. ನೀವು ಚರ್ಮದ ಕಾಂತಿಯನ್ನು ಹೆಚ್ಚಿಸಲು ಬಯಸಿದರೆ ಹಾಗು ಬೆಳ್ಳಗೆ ಆಗಲು ಕಲೆಗಳನ್ನು ನೀವಾರಿಸಲು ಬಯಸಿದರೆ ಸ್ಕ್ರಾಬ್ ಮಾಡಬೇಕು. ನಾನಾ ರೀತಿಯ ಫೇಸ್ ಸ್ಕ್ರಬ್ ಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇನ್ನು ಮನೆಯಲ್ಲಿ ಕೂಡ ಫೇಸ್ ಸ್ಕ್ರಾಬ್ ಅನ್ನು ತಯಾರಿಸಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ಬೌಲ್ ಗೆ 1 ಚಮಚ ಕಡಲೆ ಹಿಟ್ಟು, 1 ಚಮಚ ಮೊಸರು ಹಾಕಿ. ಇನ್ನು ನಿಮ್ಮ ಮುಖದಲ್ಲಿ ಕಲೆ ಇದ್ದರೆ ಇದಕ್ಕೆ 1 ಚಮಚ ಟೊಮೇಟೊ ರಸವನ್ನು ಸೇರಿಸಿ. ಎಲ್ಲವನ್ನು ಚೆನ್ನಗಿ ಮಿಕ್ಸ್ ಮಾಡಿ. ನಂತರ ನೀವು ಬಳಸುವ ಫೇಸ್ ವಾಶ್ ಯಿಂದ ಮುಖವನ್ನು ತೊಳೆಯಿರಿ. ನಂತರ ಈ ಪೇಸ್ಟ್ ಅನ್ನು ತೆಗೆದುಕೊಂಡು ಸ್ಕ್ರಾಬ್ ಮಾಡಿ.

ವಾರದಲ್ಲಿ 3 ಬಾರಿ ಈ ರೀತಿ ಮಾಡಿ. ಹೀಗೆ ಮಾಡಿದರೆ ಡೆಡ್ ಸ್ಕಿನ್ ರಿಮೋವ್ ಆಗುತ್ತದೆ. ನೀವು ಮುಖಕ್ಕೆ ಏನೇ ಹಚ್ಚಿದರು ಚರ್ಮದ ರಂದ್ರದವರೆಗೆ ಬೇಗಾ ತಲುಪಿ ಬೇಗಾ ಫಲಿತಾಂಶ ದೊರೆಯುತ್ತದೆ.ಇನ್ನು ಈ ಸ್ಕ್ರಾಬ್ ಯಿಂದ ಸೂರ್ಯನ ಕಿರಣ ಕಪ್ಪು ಆಗಿದ್ದರೆ ಬೆಳ್ಳಗೆ ಆಗುತ್ತದೆ. ಮುಖದ ಕಾಂತಿ ಹೆಚ್ಚಾಗಿ ಕಲೆಗಳು ಪಿಗ್ಮಿಟೇಷನ್ ಸಮಸ್ಸೆ ನಿವಾರಣೆ ಆಗುತ್ತದೆ. ಮುಖ ಬೆಳ್ಳಗೆ ಸುಂದರವಾಗಿ ಕಾಣಬೇಕು ಎಂದರೆ ವಾರದಲ್ಲಿ ಮೂರು ಬಾರಿ ಸ್ಕ್ರಾಬ್ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment