ಕೆಟ್ಟ ದೃಷ್ಟಿ ಹೋಗಬೇಕು ಅಂದರೆ ಏನು ಮಾಡಬೇಕು ಇಲ್ಲಿದೆ ಸುಲಭ ಉಪಾಯ!

0 61

ಕೆಟ್ಟ ಕಣ್ಣು ಮಕ್ಕಳ ಮೇಲೆ ಬಿದ್ದರೆ ಅನೇಕ ಸಮಸ್ಸೆಗಳನ್ನು ಎದುರಿಸಬೇಕಾಗುತ್ತದೆ.ಮನೆಯ ಸದ್ಯಸರ ಆಹಾರ ಸೇವನೆ ಮೇಲೆ ದೃಷ್ಟಿ ಬಿತ್ತು ಎಂದರೆ ಆ ವ್ಯಕ್ತಿಗೆ ಆಹಾರ ನೀಡಿದ ಪದಾರ್ಥದಿಂದ ಎಲ್ಲಾ ಸ್ವಲ್ಪ ಸ್ವಲ್ಪವನ್ನು ತೆಗೆದು ಎಲೆಯ ಮೇಲೆ ಇಟ್ಟು ನಾಲ್ಕು ರಸ್ತೆ ಕೂಡುವ ಜಾಗದಲ್ಲಿ ಹಾಕಿ ಬನ್ನಿ. ಹೀಗೆ ಮಾಡುವಾಗ ಅದನ್ನು ಯಾವುದೇ ಕಾರಣಕ್ಕೂ ತಿರುಗಿ ನೋಡಬೇಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮನೆಯ ಮುಖ್ಯಸ್ಥನಿಗೆ ದೃಷ್ಟಿ ತಾಗಿದರೆ ಕಬ್ಬಿಣದ ತುಂಡನ್ನು ತೆಗೆದುಕೊಂಡು 7 ಬಾರಿ ತಲೆಯಿಂದ ಕಾಲಿನವರೆಗೆ ಅದನ್ನು ತಿರುಗಿಸಿ ಪ್ರತಿ ಬಾರಿ ಕಾಲಿನವರೆಗೆ ತಂದು ನಂತರ ಚೀಲಕ್ಕೆ ಕಬ್ಬಿಣವನ್ನು ಸ್ಪರ್ಶಿಸಿ ಮತ್ತೆ ತಲೆಯಿಂದ ಕಬ್ಬಿಣವನ್ನು ಕೆಳಗೆ ತನ್ನಿ.ಇನ್ನು ಬೆಳ್ಳುಳ್ಳಿ ಸಿಪ್ಪೆ ಕೂದಲು ಸಾಸಿವೆ ಉಪ್ಪನ್ನು ಕೈಯಲ್ಲಿ ಹಿಡಿದು ಅದನ್ನು ಮೂರು ಬಾರಿ ತಲೆಯಿಂದ ಕಾಲಿನವರೆಗೆ ತಿರುಗಿಸಿ ಬೆಂಕಿಗೆ ಹಾಕಿ.ಮನೆಯಲ್ಲಿ ಕುಳಿತಿರುವಾಗ ಕೋಪ ನಿರಾಸೆ ಬರುತ್ತಾ ಇದ್ದರೆ ಮತ್ತು ಒತ್ತಡ ಹೆಚ್ಚು ಆಗುತ್ತಿದ್ದಾರೆ ಇಂತಹ ಸಂದರ್ಭದಲ್ಲಿ ತೆಂಗಿನಕಾಯಿಯನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ.

ಇನ್ನು ಉಪ್ಪಿನಿಂದ ಎಷ್ಟೋ ಪ್ರಯೋಜನಗಳನ್ನು ಮಾಡಬಹುದು. ತಿನ್ನುವ ಪದಾರ್ಥಗಳಲ್ಲಿ ಚಿಟಿಕೆ ಉಪ್ಪು ಬೆರೆಸಿದರೆ ತಿನ್ನುವ ಆಹಾರ ರುಚಿ ಬರುತ್ತದೆ.ಅದೇ ವಿಧವಾಗಿ ಉಪ್ಪು ಜೀವನವನ್ನು ಕೂಡ ಸುಖಮಯ ಮತ್ತು ಸಂತೋಷಮಯವಾಗಿ ಮಾಡುತ್ತಾದೆ. ಉಪ್ಪಿನಿಂದ ದೃಷ್ಟಿ ತೆಗೆಯುವುದು ಅನಾದಿಕಾಲದಿಂದಲೂ ನೋಡುತ್ತಾ ಬಂದಿರುವುದು.ಮನೆಯಲ್ಲಿ ಯಾರಿಗಾದರೂ ದೃಷ್ಟಿ ಆಗಿದೆ ಎಂದು ತಿಳಿದಾಗ ಒಂದು ಇಡಿ ಉಪ್ಪು ತೆಗೆದು 3 ಬಾರಿ ದೃಷ್ಟಿ ತೆಗೆದು ಬೆಂಕಿಗೆ ಹಾಕುತ್ತಾರೆ.ಇಂತಹ ಕೆಲವು ಚಿಕ್ಕ ಚಿಕ್ಕ ಉಪಾಯಗಳನ್ನು ಆಗಾಗ ಅನುಸರಿಸುತ್ತ ಇರಬೇಕು. ಕೆಲವು ಸರಳ ಉಪಾಯ ಮಾಡುವುದರಿಂದ ಕಷ್ಟಗಳಿಂದ ತೊಂದರೆಗಳಿಂದ ದೂರ ಇರಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.