ಒಂದು ಸಮಯ ಎಷ್ಟು ಸಮಯ ನಿದ್ದೆ ಹೋಗಬೇಕು! ಸರಿಯಾಗಿ ನಿದ್ದೆ ಮಾಡಲಿಲ್ಲ ಅಂದರೆ ಏನಾಗುತ್ತದೆ!

ಇಂದಿನ ದಿನಗಳಲ್ಲಿ ಕಂಪ್ಯೂಟರ್ ಜಗತ್ತಿನಲ್ಲಿ, ಕೆಲಸದ ಒತ್ತಡವು ತುಂಬಾ ಹೆಚ್ಚಾಗಿದ್ದು, ಜನರು ಬಯಸಿದರೂ ಸಹ ಅವರು ಉತ್ತಮ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಇದಲ್ಲದೇ, ತಡರಾತ್ರಿಯವರೆಗೂ ಮೊಬೈಲ್ ನೋಡುವ ಅಭ್ಯಾಸ ನಿದ್ದೆಯನ್ನು ಕೆಡಿಸುತ್ತದೆ. ಆದರೆ ಸರಿಯಾಗಿ ನಿದ್ರೆ ಆಗದಿದ್ದರೆ, ಒತ್ತಡದ ಜತೆಗೆ ಇನ್ನಿತರ ಸಮಸ್ಯೆ ಕಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದೇಹ ಮತ್ತು ಮನಸ್ಸಿನ ಉತ್ತಮ ಆರೋಗ್ಯಕ್ಕಾಗಿ ಸರಿಯಾಗಿ ನಿದ್ರೆ ಮಾಡುವುದು ಬಹಳ ಮುಖ್ಯ. ಆರೋಗ್ಯಕರ ದೇಹಕ್ಕೆ ಕನಿಷ್ಠ 7 ರಿಂದ 9 ಗಂಟೆಗಳ ನಿದ್ದೆ ಅಗತ್ಯ. ವಾಸ್ತವವಾಗಿ ನಿದ್ದೆ ಮಾಡುವಾಗ, ನಮ್ಮ ದೇಹವು ಮಾನಸಿಕ, ಭಾವನಾತ್ಮಕ ಮತ್ತು ದೈಹಿಕ ಆರೋಗ್ಯವನ್ನು ಸರಿಪಡಿಸಲು ಕೆಲಸ ಮಾಡುತ್ತದೆ. ಇದರಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ನಿದ್ರೆಯಿಂದ ಎದ್ದ ನಂತರ ನಾವು ಶಕ್ತಿಯುತವಾಗಿರುವುದಕ್ಕೆ ಇದೇ ಕಾರಣ.

ರೋಗನಿರೋಧಕ ಶಕ್ತಿ ದುರ್ಬಲವಾಗುತ್ತದೆ-ನಮ್ಮ ದೇಹವನ್ನು ರೋಗಗಳಿಂದ ರಕ್ಷಿಸಲು ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು ಬಹಳ ಮುಖ್ಯ. ನಿದ್ರೆಯ ಕೊರತೆಯು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಅಲ್ಲದೆ ಪ್ರತಿರಕ್ಷಣಾ ವ್ಯವಸ್ಥೆಯು ದುರ್ಬಲವಾಗಿದ್ದರೆ, ಸೋಂಕು, ಕೆಮ್ಮು, ಶೀತ, ಜ್ವರ ಮೊದಲಾದ ಎಲ್ಲಾ ಸಮಸ್ಯೆಗಳು ಉಂಟಾಗುತ್ತದೆ.

ಒತ್ತಡ ಮತ್ತು ಖಿನ್ನತೆ-ನಿದ್ರೆಯ ಕೊರತೆಯು ಒತ್ತಡವನ್ನು ಉಂಟುಮಾಡುತ್ತದೆ. ಒತ್ತಡದಿಂದಾಗಿ, ಒಬ್ಬ ವ್ಯಕ್ತಿಯು ಯಾವುದೇ ಕೆಲಸವನ್ನು ಸರಿಯಾಗಿ ಮಾಡಲು ಸಾಧ್ಯವಾಗುವುದಿಲ್ಲ. ಇಂತಹ ಸನ್ನಿವೇಶದಲ್ಲಿ, ಅವನ ಆತ್ಮವಿಶ್ವಾಸ ಕುಸಿಯಲು ಆರಂಭವಾಗುತ್ತದೆ ಮತ್ತು ಕ್ರಮೇಣ ವ್ಯಕ್ತಿಯು ಖಿನ್ನತೆಗೆ ಒಳಗಾಗುತ್ತಾನೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸ್ತನ ಕ್ಯಾನ್ಸರ್ ಅಪಾಯ-ನಿದ್ರೆಯ ಕೊರತೆಯು ಮಹಿಳೆಯರ ಜೀವಕೋಶಗಳನ್ನು ಹಾನಿಗೊಳಿಸುತ್ತದೆ ಎಂದು ಸಂಶೋಧನೆಗಳು ಹೇಳುತ್ತವೆ. ಈ ಕಾರಣದಿಂದಾಗಿ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಅಪಾಯವು ಹೆಚ್ಚಾಗುತ್ತದೆ.ಮಧುಮೇಹ, ಬಿಪಿ ಮತ್ತು ಹೃದಯ ಸಮಸ್ಯೆ-ಕಡಿಮೆ ನಿದ್ರೆ ನಮ್ಮ ದೇಹದ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ದೇಹದ ತೂಕ ಹೆಚ್ಚಾಗುತ್ತದೆ ಮತ್ತು ಮಧುಮೇಹ, ಬಿಪಿ ಹಾಗೂ ಹೃದಯದ ತೊಂದರೆಗಳಿಗೆ ಕಾರಣವಾಗುತ್ತದೆ.

ಹಾರ್ಮೋನುಗಳ ಅಸಮತೋಲನಕ್ಕೆ ಕಾರಣವಾಗುತ್ತದೆ-ನಿದ್ರೆಯ ಕೊರತೆಯು ಹಾರ್ಮೋನುಗಳ ಅಸಮತೋಲನಕ್ಕೂ ಕಾರಣವಾಗಬಹುದು. ಹಾರ್ಮೋನುಗಳ ಅಸಮತೋಲನದಿಂದಾಗಿ, ಕಿರಿಕಿರಿ, ಮುಟ್ಟಿನ ಸಮಸ್ಯೆ, ಮೂಡ್ ಸ್ವಿಂಗ್, ಬೊಜ್ಜು, ಆಯಾಸದಂತಹ ಅನೇಕ ಸಮಸ್ಯೆಗಳು ಮಹಿಳೆಯರಲ್ಲಿ ಕಂಡುಬರುತ್ತವೆ. ಇದರ ಹೊರತಾಗಿ, ವ್ಯಕ್ತಿಯ ನೆನಪಿನ ಶಕ್ತಿ ಕೂಡ ದುರ್ಬಲಗೊಳ್ಳಲು ಆರಂಭವಾಗುತ್ತದೆ.

ನಿದ್ದೆ ಹೋಗುವ ಸಮಾಯವನ್ನು 9 ಭಾಗಗಳಾಗಿ ವಿಂಗಡಿಸಿದ್ದಾರೆ.ಮೊದಲು 3 ತಿಂಗಳು ಇರುವ ಮಗು 14-17 ಗಂಟೆಗಳ ನಿದ್ದೆ ಮಾಡಬೇಕು.4-11 ತಿಂಗಳು ಇರುವ ಮಗು 12-15 ಗಂಟೆಗಳ ಕಾಲ ನಿದ್ದೆ ಮಾಡಬೇಕು.1-2 ವರ್ಷ ಇರುವ ಮಗು 11-14 ಗಂಟೆಗಳ ಕಾಲ ನಿದ್ದೆಯನ್ನು ಮಾಡಬೇಕು.3-5 ವರ್ಷ ಮಕ್ಕಳು 10-13 ಗಂಟೆಗಳ ಕಾಲ ನಿದ್ದೆಯನ್ನು ಮಾಡಬೇಕು.6-13 ವರ್ಷದ ಮಕ್ಕಳು 9-11 ಗಂಟೆಗಳ ಕಾಲ ನಿದ್ದೆಯನ್ನು ಮಾಡಬೇಕು.14-17 ವರ್ಷದ ಮಕ್ಕಳು 8-10 ಗಂಟೆಗಳ ಕಾಲ ನಿದ್ದೆಯನ್ನು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

18-25 ವರ್ಷ ಹಾಗು 26-64 ವಯಸ್ಸಿನವರು 7-9 ಗಂಟೆಗಳ ಕಾಲ ನಿದ್ದೆಯನ್ನು. ಮಾಡಬೇಕು.ಇನ್ನು 60 ವರ್ಷ ಮೇಲ್ಪಟ್ಟವರು 7-8 ಗಂಟೆಗಳ ಕಾಲ ನಿದ್ದೆಯನ್ನು ಮಾಡಬೇಕು.ನಿದ್ದೆ ಭೂಮಿ ಮೇಲೆ ಇರುವ ಪ್ರತಿ ಪ್ರಾಣಿ ಪಕ್ಷಿಗಳಿಗೆ ತುಂಬಾನೇ ಮುಖ್ಯ. ನಿದ್ದೆ ಮಾಡಿಲ್ಲ ಎಂದರೆ ಮೊದಲು ಸಮಸ್ಸೆ ಆಗುವುದು ಮೆದುಳಿಗೆ. ಮೆದುಳು ಚೆನ್ನಾಗಿ ಕೆಲಸ ಮಾಡದೇ ಇದ್ದರೆ ಏನನ್ನು ನೋಡಲು ಸಾಧ್ಯ ಆಗುವುದಿಲ್ಲ. ನೋಡಿದ್ದನ್ನು ನೆನಪು ಇಟ್ಟುಕೊಳ್ಳಲು ಕೂಡ ಸಾಧ್ಯ ಆಗುವುದಿಲ್ಲ

Related Post

Leave a Comment