ಅಜ್ಜಿ ಹೇಳಿದ ಮದ್ದು ಕೈಕಾಲು ನರಗಳ ಸೆಳೆತ ಬ್ಲಾಕೇಜ್ ನೋವಿನ ಗಂಟು ಬಲಹಿನತೆ ನಿಶಕ್ತಿ ಮಂಡಿ ಸೊಂಟ ನೋವು ಇನ್ನೂ!

ಇವತ್ತಿನ ಮನೆಮದ್ದು ದೇಹದಲ್ಲಿ ನರಗಳಲ್ಲಿ ನೋವನ್ನು ಕಡಿಮೆ ಮಾಡುತ್ತದೆ. ಜೊತೆಗೆ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮೂಳೆಗಳನ್ನು ಗಟ್ಟಿ ಮಾಡುತ್ತದೆ. ಸೊಂಟ ನೋವು ಕೈ ಕಾಲು ಸೆಳೆತ ನರಗಳಲ್ಲಿ ಬಲಹಿನತೆ ಎಲ್ಲಾ ಕಡಿಮೆ ಆಗುತ್ತದೆ. ಯಾವುದೇ ರೀತಿಯಾ ಜೀರ್ಣ ಕ್ರಿಯೆ ಸಮಸ್ಸೆ ಇದ್ದರು ಕೂಡ ಕಡಿಮೆ ಆಗುತ್ತದೆ. ಇಡೀ ದೇಹಕ್ಕೆ ಶಕ್ತಿಯನ್ನು ಕೊಡುವಂತಹ ಪವರ್ ಫುಲ್ ಆದ ಮನೆಮದ್ದನ್ನು ಈ ರೀತಿಯಾಗಿ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೇಕಾಗುವ ಸಾಮಗ್ರಿಗಳು-1,ಜೀರಿಗೆ 2,ಮೆಂತೆ ಕಾಳು 3,ಓಂ ಕಾಳು ಇನ್ನೂ 3 ಸಾಮಗ್ರಿಗಳನ್ನು ಒಂದೊಂದು ಚಮಚ ತೆಗೆದುಕೊಳ್ಳಬೇಕು. ನಂತರ ಮೀಕ್ಸಿಯಲ್ಲಿ ಪುಡಿ ಮಾಡಿಕೊಳ್ಳಬೇಕು. ಒಂದು ವೇಳೆ ನಿಮಗೆ ಟೈಮ್ ಇದ್ದರೆ ಈ ಮೂರು ಸಾಮಗ್ರಿಗಳನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಕುಡಿಯಬಹುದು. ಇಲ್ಲವಾದರೆ ಪುಡಿ ಮಾಡಿಕೊಂಡು ಈ ರೀತಿ ಸೇವನೆ ಮಾಡಬಹುದು. ಈ 3 ಪದಾರ್ಥ ದೇಹದಲ್ಲಿ ಕಾಣಿಸುವ ಸೊಂಟ ನೋವು ಮತ್ತು ಕೈ ಕಾಲು ಸೆಳೆತ ಇದ್ದರು ಕೂಡ ನಿವಾರಣೆ ಮಾಡುತ್ತದೆ ಮತ್ತು ಮೂಳೆಗಳಿಗೆ ಶಕ್ತಿ ಕೊಡುವ ಗುಣವನ್ನು ಇದು ಹೊಂದಿದೆ.

ಇನ್ನೂ ಒಂದು ಗ್ಲಾಸ್ ಶುದ್ಧವಾದ ನೀರು ತೆಗೆದುಕೊಳ್ಳಿ ಅಥವಾ ಉಗುರು ಬೆಚ್ಚಗೆ ಇರುವ ನೀರನ್ನು ತೆಗೆದುಕೊಳ್ಳಿ. ನಂತರ ಇದಕ್ಕೆ 1 ಚಮಚ ತಯಾರಿಸಿದ ಪುಡಿಯನ್ನು ಮಿಕ್ಸ್ ಮಾಡಬೇಕು. ಇದಕ್ಕೆ ರುಚಿಗೆ ಬೆಲ್ಲವನ್ನು ಕೂಡ ಬಳಸಬಹುದು. ಇಲ್ಲವಾದರೆ ಕೈ ಕಾಲು ನಲ್ಲಿ ಉರಿ ಇದ್ದರೆ ಕಲ್ಲು ಸಕ್ಕರೆಯನ್ನು ಬಳಸಬಹುದು. ಅದರಲ್ಲೂ ಬೆಲ್ಲವನ್ನು ಬಳಸುವುದು ಒಳ್ಳೆಯದು. ಯಾಕೆಂದರೇ ಇದರಲ್ಲಿ ಐರನ್ ಅಂಶ ಹೆಚ್ಚಾಗಿ ಇದೆ. ಇದು ಮೂಳೆಗಳನ್ನು ಗಟ್ಟಿ ಮಾಡುತ್ತದೆ. ಅನಿಮಿಯ ಸಮಸ್ಸೆ ಇದ್ದರು ಕೂಡ ಈ ಬೆಲ್ಲ ಕಡಿಮೆ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನೂ ಇದಕ್ಕೆ ನಿಂಬೆ ಹಣ್ಣಿನ ರಸವನ್ನು ಮಿಕ್ಸ್ ಮಾಡಿ ಕುಡಿದರೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಈ ಎಲ್ಲಾ ಪದಾರ್ಥಗಳು ಮೂಳೆಗಳಿಗೆ ಶಕ್ತಿಯನ್ನು ಕೊಡುತ್ತದೆ.ಇದನ್ನು ಒಂದು ವಾರ ಕುಡಿದರೇ ನಿಮಗೆ ಉತ್ತಮ ಫಲಿತಾಂಶ ಸಿಗುತ್ತದೆ.ಈ ಮನೆಮದ್ದು ಮಾಡುವ ಜೊತೆ ನಿಮಗೆ ನೋವು ಇರುವ ಜಾಗದಲ್ಲಿ ಬಿಸಿ ನೀರಿನ ಶಾಖ ಕೊಡುವುದನ್ನು ಮಾಡಬೇಕು. ದೇಹಕ್ಕೆ ಬಿಸಿ ಶಾಖ ತಾಗಿದಾಗ ದೇಹದಲ್ಲಿ ನೋವು ಕಡಿಮೆ ಆಗುತ್ತದೆ.

Related Post

Leave a Comment