ಎಕ್ಕದ ಎಲೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೆ ಸೇವಿಸಿ!

ಎಕ್ಕದ ಗಿಡದಲ್ಲಿ 2 ವಿಧ ಇದೆ. ಒಂದು ಬಿಳಿ ಎಕ್ಕದ ಗಿಡ ಮತ್ತು ಇನ್ನೊಂದು ನೀಲಿ ಬಣ್ಣದ ಎಕ್ಕದ ಗಿಡ.ಶಿವನಿಗೆ ಅತ್ಯಂತ ಪ್ರಿಯವಾದ ಹೂವುಗಳಲ್ಲಿ ಈ ಎಕ್ಕದ ಹೂವು ಕೂಡ ಒಂದು. ಶಿವರಾತ್ರಿ ದಿನ ಈ ಎಕ್ಕದ ಹೂವಿಗೆ ವಿಶೇಷ ಬೇಡಿಕೆ ಇದೆ. ಅದೇ ರೀತಿ ಆರೋಗ್ಯದ ವಿಷಯಕ್ಕೆ ಬಂದಾಗ ಎಕ್ಕದ ಗಿಡ ಶ್ರೀಮಂತವಾಗಿದೆ.ಮುಳ್ಳು ತಾಗಿದರೆ ಮತ್ತು ಚೇಳು ಹಾಗು ಇನ್ನು ಇತರೆ ವಿಷ ಜಂತುಗಳು ಕಡಿದಾಗ ಈ ಎಕ್ಕದ ಗಿಡದ ಹಾಲನ್ನು ಹಚ್ಚುತ್ತಾರೆ. ಅದರೆ ಎಕ್ಕದ ಗಿಡದ ಹಾಲು ಕಣ್ಣಿಗೆ ಸಿಡಿಯಬಾರದು. ಸಿಡಿದರೆ ಕಣ್ಣು ಕುರುಡು ಆಗುವ ಅಪಾಯ ಇರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಎಕ್ಕದ ಗಿಡ ಯಾವೆಲ್ಲಾ ಅರೋಗ್ಯ ಸಮಸ್ಸೆಗೆ ಪರಿಹಾರ ನೀಡುತ್ತದೆ.?ವಯಸ್ಸು ಅದರೆ ಕಾಲಿನ ಸ್ನಾಯುಗಳಲ್ಲಿ ಶಕ್ತಿಯ ಕೊರತೆ ಉಂಟಾಗುತ್ತದೆ. ಇದರಿಂದ ಕುಳಿತರು ಮತ್ತು ನಿಂತುಕೊಂಡರು ನೋವು ಕಾಡುತ್ತದೆ. ಇದಕ್ಕೆ ಎಕ್ಕದ ಎಲೆ ಪರಿಹಾರ ನೀಡುತ್ತದೆ. ಮಂಡಿ ನೋವು ಇರುವವರು ಎಕ್ಕದ ಎಲೆಯನ್ನು ಸುಟ್ಟು ಬಿಸಿ ಇರುವಾಗಲೇ ಅದನ್ನು ನೋವು ಇರುವ ಜಾಗದಲ್ಲಿ ಇರಿಸಿಕೊಂಡು ಬಟ್ಟೆಯನ್ನು ಕಟ್ಟಿಕೊಂಡರೆ ನೋವು ಕಡಿಮೆ ಆಗುತ್ತದೆ. ದಿನದಲ್ಲಿ ಒಂದು ಅಥವಾ ಎರಡು ಬಾರಿ ಈ ರೀತಿ ಮಾಡಿದರೆ ಉತ್ತಮವಾದ ಫಲಿತಾಂಶ ಕಂಡು ಬರುತ್ತದೆ.

ಎಕ್ಕದ ಗಿಡ ವಿಷ ಆದರೂ ಸರಿಯಾಗಿ ಬಳಕೆ ಮಾಡಿದರೆ ಅರೋಗ್ಯಕ್ಕೆ ಒಳಿತು ಆಗುವ ಹಲವು ಗುಣಗಳನ್ನು ಒಳಗೊಂಡಿದೆ. ಎಕ್ಕದ ಗಿಡದ ಹೂವನ್ನು ಒಣಗಿಸಿ ಪುಡಿ ಮಾಡಿ ಚೂರಣದಂತೇ ಮಾಡಿ ಇಟ್ಟುಕೊಂಡರೆ ಅಸ್ತಮಾ ರೋಗಿಗಳಿಗೆ ಉತ್ತಮ ಔಷಧವಾಗಿದೆ.ಪ್ರತಿದಿನ ಈ ಚೂರಣದ ಸೇವನೆ ಮಾಡುತ್ತಿದ್ದಾರೆ ಅಸ್ತಮಾ ದುರ್ಬಲತೇ ಶ್ವಾಸಕೋಶದ ಸಮಸ್ಸೆಗಳು ದೂರ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಎಕ್ಕದ ಗಿಡದಿಂದ ಬರುವ ಹಾಲನ್ನು ಚೇಳು ಕಚ್ಚಿರುವ ಜಾಗಕ್ಕೆ ಹಚ್ಚಿದರೆ ನಂಜು ಅಂಟುವುದಿಲ್ಲ ಹಾಗು ಮುಳ್ಳು ಚುಚ್ಚಿರುವ ಜಾಗಕ್ಕೆ ಈ ಹಾಲನ್ನು ಹಾಕಿದರೆ ಮುಳ್ಳು ಹೊರಗೆ ಬರುತ್ತದೆ.ಅಷ್ಟೇ ಅಲ್ಲದೆ ಮದುಮೇಹದ ಸಮಸ್ಸೆಗೆ ಎಕ್ಕದ ಎಲೆ ಸಹಾಯಕರಿ ಆಗಿದೆ. ಎಕ್ಕದ ಎಲೆಯನ್ನು ಬಿಸಿ ಮಾಡಿ ರಾತ್ರಿ ಪಾದದ ಕೆಳಗೆ ಇಟ್ಟು ಬಟ್ಟೆ ಸುತ್ತಿಕೊಂಡು ಮಲಗಿ. ಇದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬಂದು ಮಧುಮೇಹ ನಿಯಂತ್ರಣದಲ್ಲಿ ಇರುತ್ತದೆ.ಅದರೆ ಎಕ್ಕದ ಎಲೆ ಬಳಸುವ ಮುನ್ನ ವೈದ್ಯರ ಸಲಹೆಯನ್ನು ಪಡೆದುಕೊಂಡರೆ ತುಂಬಾ ಒಳ್ಳೆಯದು.

Related Post

Leave a Comment