ಎಷ್ಟೋತ್ತು ಕುಳಿತರು ಮಲವಿಸರ್ಜನೆ ಆಗೋದಿಲ್ವಾ!

ಪ್ರತಿದಿನ ಮೋಶನ್ ಸರಿಯಾಗಿ ಹೋಗದೆ ಇದ್ದರೆ ಹಲವಾರು ರೀತಿಯ ಅರೋಗ್ಯ ಸಮಸ್ಸೆಗಳು ಕಂಡು ಬರುತ್ತದೆ. ಮಲಬದ್ಧತೆ ಸಮಸ್ಸೆ ದೂರ ಮಾಡಬೇಕು ಎಂದರೆ ಮನೆಯಲ್ಲಿ ಕೆಲವೊಂದು ಅಭ್ಯಾಸಗಳನ್ನು ಮಾಡಬೇಕು. ಇದರಿಂದಾಗಿ ಸುಲಭವಾಗಿ ಮಲಬದ್ಧತೆಯನ್ನು ದೂರ ಇಡಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1,ಒಣ ದ್ರಾಕ್ಷಿ-ರಾತ್ರಿ ಸಮಯದಲ್ಲಿ ಒಣ ದ್ರಾಕ್ಷಿಯನ್ನು ನೆನಸಿ ಇಡಬೇಕು. ಬೆಳಗ್ಗೆ ಎದ್ದು ಇದರ ನೀರನ್ನು ಕುಡಿದು ನೆನಸಿಟ್ಟ ದ್ರಾಕ್ಷಿ ಸೇವನೆ ಮಾಡಬೇಕು. ಈ ರೀತಿ ಪ್ರತಿದಿನ ಮಾಡಿದರೆ ಮಲಬದ್ಧತೆ ಸಮಸ್ಸೆ ಇರುವುದಿಲ್ಲ.2,ಜೀರಿಗೆ ಕಷಾಯ-ಜೀರಿಗೆ ನಾರ್ಮಲ್ ಆಗಿ ಜೀರ್ಣ ಕ್ರಿಯೆಗೆ ಸಹಾಯ ಆಗುತ್ತದೆ ಮತ್ತು ದೇಹಕ್ಕೆ ತಂಪು ಕೂಡ ಕೊಡುತ್ತಾದೇ. ಒಂದು ಲೋಟ ನೀರಿಗೆ ಅರ್ಧ ಅಥವಾ ಒಂದು ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ಈ ಒಂದು ಲೋಟ ನೀರು ಅರ್ಧಕ್ಕೆ ಬರುವಷ್ಟು ಕುದಿಸಬೇಕು. ಇದನ್ನು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಮಲಬದ್ಧತೆ ಸಮಸ್ಸೆ ದೂರ ಆಗುತ್ತದೆ.

3, ಬಾಳೆ ಹಣ್ಣು-ಬಾಳೆಹಣ್ಣು ಜೀರ್ಣ ಕ್ರಿಯೆಗೆ ತುಂಬಾ ಒಳ್ಳೆಯದು ಹಾಗು ಮೋಶನ್ ತುಂಬಾ ಗಟ್ಟಿಯಾಗಿ ಇದ್ದರೆ ಮೃದು ಮಾಡುವುದಕ್ಕೆ ಇದು ಸಹಾಯ ಮಾಡುತ್ತದೆ. ಪ್ರತಿದಿನ ಊಟ ಅದನಂತರ ಒಂದು ಬಾಳೆ ಹಣ್ಣು ತಿನ್ನೋದನ್ನ ಅಭ್ಯಾಸ ಮಾಡಿಕೊಳ್ಳಬಹುದು. ಇದರಿಂದ ಊಟ ಮಾಡಿದ್ದೂ ಚೆನ್ನಾಗಿ ಜೀರ್ಣ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

4,ಬೆಚ್ಚನೇ ನೀರು-ಒಂದು ಲೋಟ ಬೆಚ್ಚನೆ ನೀರು ತೆಗೆದುಕೊಂಡು ಅರ್ಧ ನಿಂಬೆ ರಸವನ್ನು ಹಾಕಿ ಮಿಕ್ಸ್ ಮಾಡಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದನ್ನು ಕುಡಿದರೆ ಗ್ಯಾಸ್ಟಿಕ್ ಮತ್ತು ಕಾಂಸ್ಟಿಪೇಷನ್ ಸಮಸ್ಸೆ ಬರುವುದಿಲ್ಲ.5, ಹಾಲು-ರಾತ್ರಿ ಊಟ ಆದ ನಂತರ ಒಂದು ಲೋಟ ಬಿಸಿ ಹಾಲು ಮತ್ತು ಅರ್ಧ ಚಮಚ ತುಪ್ಪ ಮಿಕ್ಸ್ ಮಾಡಿ ಕುಡಿಯಬೇಕು. ಈ ರೀತಿ ಬೆಳಗ್ಗೆ ಮೋಶನ್ ಕ್ಲಿಯರ್ ಆಗುತ್ತಾದೇ. ಮಲಬದ್ಧತೆ ಸಮಸ್ಸೆ ಇರುವವರು ಪ್ರತಿದಿನ ಈ ರೀತಿ ಅಭ್ಯಾಸ ಮಾಡಿಕೊಂಡರೆ ಮಲಬದ್ಧತೆ ಸಮಸ್ಸೆ ಇರುವುದಿಲ್ಲ.

Related Post

Leave a Comment