ಸೂರ್ಯಾಸ್ತದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ!ವಾಸ್ತು ಶಾಸ್ತ್ರ

ಸೂರ್ಯಸ್ತದ ನಂತರ ಈ ಕೆಲವೊಂದು ಕೆಲಸಗಳನ್ನು ಮಾಡಬಾರದು.ಈ ಕೆಲಸವನ್ನು ಮಾಡುವುದರಿಂದ ನಿಮ್ಮ ಮನೆಯಲ್ಲಿ ಆಗುವ ಅನಾಹುತಗಳು ಏನು ತೊಂದರೆಗಳು ಏನು ಎನ್ನುವುದನ್ನು ತಿಳಿಸಿಕೊಡುತ್ತೇವೆ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಸೂರ್ಯಸ್ತದ ನಂತರ ಬೆಡ್ ಮೇಲೆ ಕುಳಿತಾಗ ಕೈಯನ್ನು ಬೆಡ್ ಮೇಲೆ ಉರ್ಕೊಂಡು ಕುಳಿತುಕೊಳ್ಳಬಾರದು.2,ಸೂರ್ಯಸ್ತದ ನಂತರ ಕಣ್ಣೀರನ್ನು ಹಾಕಬಾರದು.ವಿಶೇಷವಾಗಿ ಹೆಣ್ಣು ಮಕ್ಕಳು ಕಣ್ಣೀರು ಹಾಕಬಾರದು.ಈ ರೀತಿ ಅದರೆ ಸಾವಿನ ಸೂಚನೆಯನ್ನು ನೀಡುತ್ತದೆ ಎನ್ನುವ ಸಂಕೇತವನ್ನು ನೀಡುತ್ತದೆ.3, ಮೊಸರನ್ನು ಸೂರ್ಯಸ್ತದ ನಂತರ ದಾನವಾಗಿ ಕೊಡಬಾರದು.4,ಸೂರ್ಯಸ್ತದ ನಂತರ ಮಲಗಬಾರದು ಮತ್ತು ಊಟವನ್ನು ಮಾಡಬಾರದು.

5, ಸೂರ್ಯಸ್ತದ ನಂತರ ಸಾಲವನ್ನು ಕೊಡಬರದು ಮತ್ತು ತೆಗೆದುಕೊಳ್ಳಬಾರದು.6, ಸೂರ್ಯಸ್ತ ಅದನಂತರ ಕಸವನ್ನು ಗುಡಿಸುವುದು ಮತ್ತು ನೆಲ ವರೆಸುವುದನ್ನು ಮಾಡಬಾರದು.7, ಸೂರ್ಯಸ್ತದ ನಂತರ ಯಾವುದೇ ಕಾರಣಕ್ಕೂ ಕೂದಲು ಕಟ್ ಮಾಡುವುದು ಮತ್ತು ಉಗುರನ್ನು ಕಟ್ ಮಾಡಬಾರದು.8, ಸೂರ್ಯಸ್ತ ಆದನಂತರ ತುಳಸಿ ಎಲೆಯನ್ನು ಕಟ್ ಮಾಡಬಾರದು ಮತ್ತು ಮುಟ್ಟಬಾರದು ಹಾಗೂ ನೀರನ್ನು ಕೂಡ ಹಾಕಬಾರದು.9, ಸೂರ್ಯಸ್ತದ ನಂತರ ಶರೀರಿಕ ಸಂಬಂಧವನ್ನು ಮಾಡಬಾರದು.10, ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಚಾಕು ಚೂರಿಯನ್ನು ಇಟ್ಟುಕೊಳ್ಳಬಾರದು.ಇದರಿಂದ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

11, ಮುಳ್ಳಿನ ಗಿಡವನ್ನು ಯಾವುದೇ ಕಾರಣಕ್ಕೂ ಬೆಳೆಸಬಾರದು.ಇದರಿಂದ ನಿಮ್ಮ ಮನೆಯಲ್ಲಿ ಸಾಕಷ್ಟು ಕಷ್ಟಗಳು ಉಂಟಾಗುತ್ತದೆ.12,ಮುಟ್ಟಿನ ಸಮಯದಲ್ಲಿ ಹೆಂಗಸರು ಗಿಡವನ್ನು ಮುಟ್ಟುವುದು ಮತ್ತು ನೀರನ್ನು ಹಾಕಬಾರದು.13, ಮನೆಯಲ್ಲಿ ಒಡೆದುಹೋದ ಕನ್ನಡಿಯನ್ನು ಯಾವುದೇ ಕಾರಣಕ್ಕೂ ಇಟ್ಟುಕೊಳ್ಳಬಾರದು.14, ಮನೆಯಲ್ಲಿ ಜೇಡರ ಬಳೆಯನ್ನು ಪ್ರತಿದಿನ ಸ್ವಚ್ಛ ಮಾಡಿದರೆ ಒಳ್ಳೆಯದು.ಜೇಡರ ಬಲೆ ಇದ್ದ ಮನೆಗೆ ಲಕ್ಷ್ಮಿ ಎಂದಿಗೂ ಪ್ರವೇಶ ಮಾಸುವುದಿಲ್ಲ.15, ಅಡುಗೆ ಮನೆ ಯಾವಾಗಲು ಸ್ವಚ್ಛವಾಗಿ ಇರಬೇಕು.16,ಗಂಡ ಹೆಂಡತಿಯರ ರೂಮ್ ಗೆ ಬೇರೆ ವ್ಯಕ್ತಿಗಳು ಮಲಗಬಾರದು.ಇದರಿಂದ ಗಂಡ ಹೆಂಡತಿಯರ ಸಂಬಂಧ ಹಾಳಾಗುತ್ತದೆ.17, ಗುರುವಾರದ ದಿನ ಕಸವನ್ನು ಮತ್ತು ನೆಲವನ್ನು ವೆರೆಸಬಾರದು.18, ಮಧ್ಯ ರಾತ್ರಿಯಲ್ಲಿ ಕನ್ನಡಿಯನ್ನು ನೋಡಬಾರದು. ಆದಷ್ಟು ಈ ರೀತಿ ತಪ್ಪುಗಳನ್ನು ಮಾಡಬಾರದು.

Related Post

Leave a Comment