ನವರಾತ್ರಿಯಲ್ಲಿ “ಬನ್ನಿ ಮರದ ಪೂಜೆ” ಮಾಡುವ ವಿಧಾನ/ಸಿದ್ದತೇ ಏನು ಮಾಡಿಕೊಳ್ಳಬೇಕು.? ಊಡಿ ತುಂಬುವ ವಿಧಾನ?

0 50

ನವರಾತ್ರಿ ಹಬ್ಬದಲ್ಲಿ ಈ ರೀತಿ ಬನ್ನಿ ಮರದ ಪೂಜೆಯನ್ನು ಮಾಡುವುದರಿಂದ ಹಲವಾರು ರೀತಿಯ ಪ್ರಯೋಜನಗಳು ಸಿಗುತ್ತವೆ. ಬನ್ನಿ ಮರದ ವಿಶೇಷತೆ ಏನೆಂದರೆ ಬನ್ನಿ ಮರವನ್ನು ದೇವರು ವೃಕ್ಷ ಎಂದು ಕರೆಯುತ್ತಾರೆ. ಈ ಬನ್ನಿಮರದ ಪ್ರತಿಯೊಂದು ಎಲೆಯು ಕೂಡ ಒಂದು ಚಿನ್ನಕ್ಕೆ ಸಮಾನ ಎಂದು ಹೇಳುತ್ತಾರೆ. ಹಾಗಾಗಿ ಪ್ರತಿ ವರ್ಷವೂ ಕೂಡ ನವರಾತ್ರಿ ವಿಜಯ ದಶಮಿಯಂದು ಬನ್ನಿ ಮರದ ಎಲೆಗಳನ್ನು ಮನೆಗೆ ತೆಗೆದುಕೊಂಡು ಬಂದು ಹಿರಿಯರಿಗೆ ಕೊಟ್ಟು ಹಿರಿಯರಿಂದ ಆಶೀರ್ವಾದವನ್ನು ಪಡೆದುಕೊಳ್ಳುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬನ್ನಿಮರಕ್ಕೆ ಇಷ್ಟೊಂದು ಪ್ರಾಮುಖ್ಯತೆ ಬರುವುದಕ್ಕೆ ಬಹಳ ಹಿನ್ನಲೆ ಕಾರಣ ಕೂಡ ಇದೆ. ಇದರಲ್ಲಿ ಮುಖ್ಯವಾದ ಕಾರಣವೆಂದರೆ ಪಾಂಡವರು ವನವಾಸಕ್ಕೆ ಹೋಗುವಾಗ ತಮ್ಮ ಶಾಸ್ತ್ರಗಳನ್ನು, ಆಯುಧಗಳನ್ನು ಕಟ್ಟಿ ಇಟ್ಟು ಈ ಬನ್ನಿ ಮರದ ಮೇಲೆ ಇಟ್ಟುಬಿಟ್ಟ ಹೋಗಿದ್ದರು. ಅವರು ತಮ್ಮ ಅಜ್ಞಾತ ವಾಸ ಮತ್ತು ವನವಾಸ ಮುಗಿಸಿಕೊಂಡು ಬಂದರು ಕೂಡ ಅವರ ಆಯುಧಗಳು ಜೋಪಾನವಾಗಿ ಆ ಮರದ ಮೇಲೆನೇ ಇದ್ದವು.ವನವಾಸದಿಂದ ಬಂದ ನಂತರ ಕೌರವರ ಮೇಲೆ ವಿಜಯವನ್ನು ಸಾಧಿಸಿ ವಿಜಯದಶಮಿ ದಿನ ವಿಜಯ ಪತಕಿಯನ್ನು ಹರಿಸುತ್ತಾರೆ.ಹಾಗಾಗಿ ಆ ಕಾಲದಿಂದಲೂ ಕೂಡ ಬನ್ನಿ ಮರವನ್ನು ಪೂಜೆ ಮಾಡುವ ಪದ್ಧತಿ ಹಿಂದೂ ಸಂಪ್ರದಾಯದಲ್ಲಿ ಇದೆ.

ನವರಾತ್ರಿ ಹಬ್ಬದ ದಿನದಂದು ಈ ಬನ್ನಿ ಮರ ಪೂಜೆಯನ್ನು ಹೇಗೆ ಮಾಡುವುದು ಎಂದರೆ ಈ ಬನ್ನಿ ಮರವನ್ನು ಆದಷ್ಟು ಬ್ರಾಹ್ಮೀ ಮುಹೂರ್ತದಲ್ಲಿ ಪೂಜೆ ಮಾಡಬೇಕಾಗುತ್ತದೆ.ಪೂಜೆಗೆ ನೀರು ಅರಿಶಿಣ ಕುಂಕುಮ ಅಕ್ಷತೆ ಹೂವು ಫಲ ತಾಂಬೂಲ ಹಣ್ಣು ಕಾಯಿ ಕಡ್ಡಿ ಕರ್ಪೂರ ಎಲ್ಲವನ್ನು ನೀವು ಮನೆಯಿಂದ ತೆಗೆದುಕೊಂಡು ಹೋಗಿ ಬನ್ನಿ ಮರ ಬುಡಕ್ಕೆ ಸ್ವಲ್ಪ ನೀರು ಹಾಕಿದ ನಂತರ ಅರಿಶಿಣ, ಕುಂಕುಮ, ಹೂವು ಹಾಗೂ ಫಲ ತಾಂಬೂಲವನ್ನು ಇಡಬೇಕಾಗುತ್ತದೆ.ಜೊತೆಗೆ ನಿಂಬೆ ಹಣ್ಣಿನ ದೀಪವನ್ನು ಸಹ ಬನ್ನಿ ಮರದ ಹತ್ತಿರ ಹಚ್ಚಬಹುದು ಮತ್ತು ನೈವೈದ್ಯಕ್ಕೆ ಸಿಹಿಯನ್ನು ಮರದ ಹತ್ತಿರ ಇಟ್ಟು ದೀಪವನ್ನು ಹಚ್ಚಿ ನೈವೈದ್ಯ ಮಾಡಿದ ನಂತರ ದಾರದಿಂದ ಮರಕ್ಕೆ 9 ಅಥವಾ 5 ಸುತ್ತನ್ನು ಸುತ್ತಬೇಕಾಗುತ್ತದೆ.ದಾರದಿಂದ ಮರವನ್ನು ಸುತ್ತಿದ ನಂತರ ಸ್ವಲ್ಪ ಹೊತ್ತು ಅಲ್ಲೆ ಇದ್ದು ಮುತೈದೆಯರಿಗೆ ಅರಿಶಿಣ ಕುಂಕುಮವನ್ನು ಕೊಟ್ಟು ಬನ್ನಿ ವೃಕ್ಷದ ಪ್ರದಕ್ಷಿಣೆ ಮಾಡಬೇಕಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ರೀತಿ ಬನ್ನಿ ಮರ ಪೂಜೆ ಮಾಡುವುದರಿಂದ ನಿಮ್ಮ ಅರೋಗ್ಯ ವೃದ್ಧಿ ಆಗುತ್ತದೆ ಮತ್ತು ಮದುವೆ ವಿಳಂಬ ಆಗುವವರೂ 48 ದಿನಗಳ ಕಾಲ ಪ್ರತಿದಿನ ಬ್ರಾಹ್ಮೀ ಮುಹೂರ್ತದಲ್ಲಿ ಈ ಬನ್ನಿ ಮರ ಪೂಜೆ ಮಾಡಿದರೆ ತುಂಬಾ ಬೇಗ ಕಂಕಣ ಭಾಗ್ಯ ಕೂಡಿ ಬರುತ್ತದೆ ಮತ್ತು ಸಂತಾನ ಭಾಗ್ಯ ಇಲ್ಲದವರಿಗೂ ಕೂಡ ಸಂತಾನ ಭಾಗ್ಯ ಕೂಡಿ ಬರುತ್ತಾದೇ.ನವರಾತ್ರಿ ಹಬ್ಬದಲ್ಲಿ 9 ದಿನ ಬನ್ನಿ ಮರ ಪೂಜೆ ಮಾಡುವುದು ತುಂಬಾನೇ ಶ್ರೇಷ್ಠ. ಒಂದು ವೇಳೆ ಆಗದಿದ್ದರೆ ಕೋನೇಯಲ್ಲಿ ವಿಜಯದಶಮಿ ದಿನದಂದು ಪೂಜೆ ಮಾಡಿದರು ಕೂಡ ಒಳ್ಳೆಯ ಫಲ ಸಿಗುತ್ತದೆ.

Leave A Reply

Your email address will not be published.