ಮಹಿಳೆಯರು ಈ 5 ತಪ್ಪುಗಳನ್ನು ಮಾಡುವುದರಿಂದ ಎಷ್ಟು ಪೂಜೆ ಮಾಡಿದರೂ ಮಹಾಲಕ್ಷ್ಮೀ ನಿಮ್ಮ ಕುಟುಂಬವನ್ನು ಕರುಣಿಸುವುದಿಲ್ಲ!

ಹಿಂದಿನ ಕಾಲದಿಂದಲೂ ಮಹಿಳೆಯರು ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ನಮ್ಮ ಹಿರಿಯರು ತಿಳಿಸಿದ್ದಾರೆ
ಆದರೆ ಈಗಿನ ಕಾಲದಲ್ಲಿ ಕೆಲವು ಮಹಿಳೆಯರು ಈ ನಿಯಮಗಳನ್ನು ಪಾಲಿಸದೇ ಇರುವುದರಿಂದ ಅನೇಕ ತೊಂದರೆಗೆ ಒಳಗಾಗುತ್ತಾರೆ.ಮನೆಯಲ್ಲಿ ಮಹಿಳೆಯರನ್ನು ದೇವಿ ಮಹಾಲಕ್ಷ್ಮಿಗೆ ಹೋಲಿಸಲಾಗುತ್ತದೆ ಹಾಗಾಗಿ ಮಹಿಳೆಯರು ಯಾವುದೇ ಕಾರಣಕ್ಕೂ ಈ ಕೆಲವು ತಪ್ಪುಗಳನ್ನು ಮಾಡಬಾರದು ಎಂದು ನೋಡುವುದಾದರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಹಿಳೆಯರು ಬೆಳಿಗ್ಗೆ ಎದ್ದ ತಕ್ಷಣ ಮನೆಯಲ್ಲಿ ಕಸವನ್ನು ಗುಡಿಸಬೇಕು ಮತ್ತು ಶುಭ್ರವಾಗಿ ಮನೆಯ ನೆಲವನ್ನು ಸಾರಿಸಬೇಕು
ಆದರೆ ಈ ರೀತಿ ಮಾಡದಿದ್ದರೆ ಮಹಾಲಕ್ಷ್ಮೀ ದೇವಿಯ ಕೋಪಕ್ಕೆ ತುತ್ತಾಗುತ್ತೀರಿ ಹಾಗೂ ಇದರಿಂದ ಮನೆಯಲ್ಲಿ ಕಷ್ಟ ನಷ್ಟಗಳು ಆವರಿಸುತ್ತದೆ.ಯಾವುದೇ ಕಾರಣಕ್ಕೂ ಮಹಿಳೆಯರು ಬೆಳಿಗ್ಗೆ ಎದ್ದ ತಕ್ಷಣ ಕೂದಲನ್ನು ಕಟ್ಟಿಕೊಳ್ಳದೆ ಹಾಗೇ ಬಿಟ್ಟುಕೊಂಡು ಮನೆಯ ತುಂಬ ಓಡಾಡಬಾರದು.

ಯಾವುದೇ ಕಾರಣಕ್ಕೂ ಮಂಚದ ಮೇಲೆ ಕುಳಿತುಕೊಂಡು ಊಟವನ್ನು ಮಾಡಬಾರದು.ಇನ್ನೂ ಬೆಳಗಿನ ಜಾವ ಎದ್ದ ತಕ್ಷಣ ಯಾವುದೇ ಕಾರಣಕ್ಕೂ ಗಂಡ ಅಥವಾ ಮಕ್ಕಳನ್ನು ಕೆಟ್ಟ ಪದಗಳಿಂದ ನಿಂದಿಸಬಾರದು ಮತ್ತು ಮಹಿಳೆಯರು ನಿಷ್ಕಲ್ಮಶವಾದ ಮನಸ್ಸಿನಿಂದ ಇರಬೇಕು.ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ನೋಡಬಾರದು.ಯಾವುದೇ ಕಾರಣಕ್ಕೂ ಬೆಳಿಗ್ಗೆ ಎದ್ದ ತಕ್ಷಣ ಹಣಿಯಲ್ಲಿ ಸಿಂಧೂರವಿಲ್ಲದ ಮುಖವನ್ನು ಗಂಡನಿಗೆ ತೋರಿಸಬಾರದು ಇದರಿಂದ ಗಂಡನಿಗೆ ಅನಾರೋಗ್ಯ ಸಮಸ್ಯೆ ಕಾಡಬಹುದು.

ಯಾವುದೇ ಕಾರಣಕ್ಕೂ ಸ್ನಾನ ಮಾಡದೆ ಅಥವಾ ಕನಿಷ್ಠ ಪಕ್ಷ ಮುಖವನ್ನು ತೊಳೆಯದೆ ಅಡುಗೆಮನೆಯನ್ನು ಪ್ರವೇಶಿಸಬಾರದು.ಬೆಳಿಗ್ಗೆ ಎದ್ದ ತಕ್ಷಣ ಹೊಸ್ತಿಲನ್ನು ತೊಳೆಯುವುದನ್ನು ಮರೆಯಬಾರದು.ಬೆಳಿಗ್ಗೆ ಎದ್ದ ತಕ್ಷಣ ಮುಖವನ್ನು ತೊಳೆಯದೆ ಸ್ಟವನ್ನು ಹಚ್ಚಿ ಹಾಲನ್ನು ಕಾಯಲು ಇಡಬಾರದು.ಯಾವುದೇ ಕಾರಣಕ್ಕೂ ಮಹಿಳೆಯರು ತಮ್ಮ ಅವಸರದ ಕೆಲಸಗಳಿಂದ ಊಟವನ್ನು ತಪ್ಪಿಸಬಾರದು, ಸರಿಯಾದ ಸಮಯಕ್ಕೆ ಆಹಾರವನ್ನು ಸೇವಿಸಬೇಕು.

ಯಾವುದೇ ಕಾರಣಕ್ಕೂ ಒದ್ದೆ ಬಟ್ಟೆಯಲ್ಲಿ ಆಹಾರವನ್ನು ಸೇವಿಸಬಾರದು.ಯಾವುದೇ ಕಾರಣಕ್ಕೂ ತಾಂಬೂಲವನ್ನು ಸೇವಿಸುವಾಗ ಅಡಿಕೆಯನ್ನು ಹಾಕಿ ನಂತರ ಎಲೆಯನ್ನು ಸೇವಿಸಬಾರದು ಬದಲಾಗಿ ಅಡಿಕೆ ಎಲೆಯನ್ನು ಒಟ್ಟಿಗೆ ಹಾಕಿಕೊಂಡು ಸೇವಿಸಬೇಕುಈ ರೀತಿಯ ತಪ್ಪುಗಳನ್ನು ಮಾಡುವುದುರಿಂದ ಮನೆಯಲ್ಲಿ ಮಹಾಲಕ್ಷ್ಮೀದೇವಿಯು ನೆಲೆಸುವುದಿಲ್ಲ ಹಾಗೂ ದಟ್ಟ ದಾರಿದ್ರ್ಯ ಆವರಿಸುತ್ತದೆ.ಹಾಗಾಗಿ ಮಹಿಳೆಯರು ಸೂರ್ಯೋದಯಕ್ಕಿಂತ ಮುಂಚಿತವಾಗಿ ಎದ್ದು ಮನೆಯ ಮುಂದೆ ಕಸವನ್ನು ಗುಡಿಸಿ ರಂಗೋಲಿಯನ್ನು ಹಾಕಿ ನಂತರ ಮನೆಯ ಕೆಲಸಗಳನ್ನು ಪ್ರಾರಂಭಿಸಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಧನ್ಯವಾದಗಳು.

Related Post

Leave a Comment