ರಾತ್ರಿ ಇಡೀ ನಿದ್ದೆ ಬರುತ್ತಿಲ್ಲವೇ 5 ನಿಮಿಷದಲ್ಲಿ ನಿದ್ರೆಗೆ ಜಾರುವ ಇಲ್ಲಿದೆ ಸೂಪರ್ !

ಸಾಮಾನ್ಯವಾಗಿ ಈಗಿನ ಅವಸರದ ಜೀವನ ಶೈಲಿಯಲ್ಲಿ ಅನೇಕರಲ್ಲಿ ನಿದ್ರಾಹೀನತೆಯ ಸಮಸ್ಯೆಯನ್ನು ನಾವು ಕಾಣಬಹುದು.ಹಾಗಾಗಿ ಅಂಥವರು ಹಾಸಿಗೆಯ ಮೇಲೆ ಮಲಗಿದ ತಕ್ಷಣ 5 ನಿಮಿಷದಲ್ಲಿ ಮಲಗುವ ಸರಳ ಸುಲಭವಾದ ವಿಧಾನವನ್ನು ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಿದ್ರೆ ನಿದ್ರೆಯನ್ನು ಸಂಸ್ಕೃತದಲ್ಲಿ ಸ್ವಪ್ನ ಎಂದು ಕರೆಯಲಾಗುತ್ತದೆ.ಸ್ವಪ್ನ ಎಂದರೆ ಒಂದು ಅರ್ಥದಲ್ಲಿ ಕನಸು ಕೂಡ ಆಗುತ್ತದೆ ಆದರೆ ಇಲ್ಲಿ ಸ್ವಪ್ನ ಎಂದರೆ ನಿದ್ದೆ ಸ್ವಯಂ ಅಪ್ನ .ಸ್ವಪ್ನ ಎಂದರೆ ಸ್ವಯಂ+ಅಪ್ನಾ=ನನ್ನ ಸ್ವಂತ ಎಂದು ಅರ್ಥ.ಈ ಜಗತ್ತಿನಲ್ಲಿ ಯಾವುದನ್ನು ಬೇಕಾದರೂ ಹಂಚಿಕೊಳ್ಳಬಹುದು ಆದರೆ ನಿದ್ರೆಯನ್ನು ಮಾತ್ರ ಹಂಚಿಕೊಳ್ಳಲು ಸಾಧ್ಯವಿಲ್ಲ
ಅದಕ್ಕಾಗಿ ಅದು ಸ್ವಯಂ ಅಪ್ನ..ಈ ಜಗತ್ತಿನಲ್ಲಿ ಯಾವುದೂ ನಮ್ಮದಲ್ಲದಿದ್ದರೂ ನಿದ್ದೆ ಮಾತ್ರ ನಮ್ಮ ಸ್ವಂತದ್ದು.ಇನ್ನು ಮಲಗುವ ಸಮಯದಲ್ಲಿ ಯಾವುದೇ ರೀತಿಯ ಚಿಂತೆ ಮಾಡುವುದು, ಮೊಬೈಲ್ ನೋಡುವುದು ,ಲ್ಯಾಪ್ಟಾಪ್ ನೋಡುವುದು ಇತ್ಯಾದಿಗಳನ್ನು ಮಾಡುವುದರಿಂದ ರಜೋಗುಣ ಪ್ರಧಾನವಾಗುತ್ತದೆ ಇದರಿಂದ ನಿದ್ರೆಯೂ ಬರುವುದಿಲ್ಲ.

ರಾತ್ರಿಯ ಹೊತ್ತು ಗಾಢ ನಿದ್ರೆ ಬರಲು ಹಾಲಿಗೆ ಬಾದಾಮಿ ತೇಯ್ದು ಮಿಶ್ರಣ ಮಾಡಿಕೊಂಡು ಕುಡಿಯಿರಿ.ಹಾಲಿನಲ್ಲಿ ಬಾದಾಮಿಯನ್ನು ಮಿಶ್ರಣ ಮಾಡಿದಾಗ ಅದರಲ್ಲಿ ತಮೋಗುಣ ಪ್ರಧಾನವಾಗುತ್ತದೆ.ಇನ್ನು ಯಾವಾಗ ನಮ್ಮ ದೇಹದಲ್ಲಿ ತಮೋಗುಣ ಪ್ರಧಾನವಾಗುತ್ತದೆಯೋ ಆಗ ನಮಗೆ ನಿದ್ದೆಯು ಬರುತ್ತದೆ.ಇನ್ನು ಇದರ ಜೊತೆಗೆ ನೀವು ಮಲಗುವ ಕೋಣೆಯೂ ಪೂರ್ಣ ಪ್ರಮಾಣದಲ್ಲಿ ಕತ್ತಲೆಯನ್ನು ಆವರಿಸಿರಲಿ ಇದರಿಂದ ಗಾಢ ನಿದ್ರೆ ಬರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಧನ್ಯವಾದಗಳು.

Related Post

Leave a Comment